AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಗ್ರಾಮೀಣ ಬ್ಯಾಂಕ್‌ನಲ್ಲಿ ಬೃಹತ್ ದರೋಡೆ: 1 ಕೋಟಿ ರೂ. ಮೌಲ್ಯದ ನಗದು, ಆಭರಣ ಲೂಟಿ

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ದರೋಡೆ ಯತ್ನ ನಡೆದಿದೆ. ದರೋಡೆಕೋರರು ಸುಮಾರು 1 ಕೋಟಿಗೂ ಹೆಚ್ಚು ಹಣ ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಗ್ಯಾಸ್ ಕಟರ್​ನಿಂದ ಬ್ಯಾಂಕ್​ನ ಶಟರ್​ ಕಟ್ ಮಾಡಿ ಒಳಹೊಕ್ಕ ಖದೀಮರು ಬ್ಯಾಂಕ್​ನಲ್ಲಿದ್ದ ಹಣ, ಬಂಗಾರ ಮತ್ತು ಬೆಳ್ಳಿ ಸೇರಿ ಸುಮಾರು ಒಂದು ಕೋಟಿ ರೂಪಾಯಿಯಷ್ಟು ಮೌಲ್ಯದ ವಸ್ತುಗಳನ್ನ ದೋಚಿದ್ದಾರೆ. ಇದಲ್ಲದೆ, ಬ್ಯಾಂಕ್​ನಲ್ಲಿದ್ದ ಸಿ.ಸಿ ಕ್ಯಾಮರಾದ ಹಾರ್ಡ್ ಡಿಸ್ಕ್​ ಸಹ ಎತ್ತುಕೊಂಡು ಹೋಗಿದ್ದಾರಂತೆ. ಜಿಲ್ಲೆಯಲ್ಲಿ ಕಳೆದ ಕೆಲ ವರ್ಷಗಳಲ್ಲಿ […]

ಕೊಪ್ಪಳ ಗ್ರಾಮೀಣ ಬ್ಯಾಂಕ್‌ನಲ್ಲಿ ಬೃಹತ್ ದರೋಡೆ: 1 ಕೋಟಿ ರೂ. ಮೌಲ್ಯದ ನಗದು, ಆಭರಣ ಲೂಟಿ
KUSHAL V
| Edited By: |

Updated on:Sep 24, 2020 | 12:23 PM

Share

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ದರೋಡೆ ಯತ್ನ ನಡೆದಿದೆ. ದರೋಡೆಕೋರರು ಸುಮಾರು 1 ಕೋಟಿಗೂ ಹೆಚ್ಚು ಹಣ ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಗ್ಯಾಸ್ ಕಟರ್​ನಿಂದ ಬ್ಯಾಂಕ್​ನ ಶಟರ್​ ಕಟ್ ಮಾಡಿ ಒಳಹೊಕ್ಕ ಖದೀಮರು ಬ್ಯಾಂಕ್​ನಲ್ಲಿದ್ದ ಹಣ, ಬಂಗಾರ ಮತ್ತು ಬೆಳ್ಳಿ ಸೇರಿ ಸುಮಾರು ಒಂದು ಕೋಟಿ ರೂಪಾಯಿಯಷ್ಟು ಮೌಲ್ಯದ ವಸ್ತುಗಳನ್ನ ದೋಚಿದ್ದಾರೆ. ಇದಲ್ಲದೆ, ಬ್ಯಾಂಕ್​ನಲ್ಲಿದ್ದ ಸಿ.ಸಿ ಕ್ಯಾಮರಾದ ಹಾರ್ಡ್ ಡಿಸ್ಕ್​ ಸಹ ಎತ್ತುಕೊಂಡು ಹೋಗಿದ್ದಾರಂತೆ.

ಜಿಲ್ಲೆಯಲ್ಲಿ ಕಳೆದ ಕೆಲ ವರ್ಷಗಳಲ್ಲಿ ಇದೇ ಅತಿದೊಡ್ಡ ಕಳ್ಳತನವಾಗಿದ್ದು ಸ್ಥಳಕ್ಕೆ ಕೊಪ್ಪಳ SP ಜಿ. ಸಂಗೀತಾ ಭೇಟಿಕೊಟ್ಟು ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

Published On - 12:18 pm, Thu, 24 September 20

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು