AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರಿಕೆ.. ರಸ್ತೆಗೆ ಬಂದ್ರೆ ಯಮ ಬರ್ತಾನೆ, ಕೊಪ್ಪಳದಲ್ಲಿ ಪೊಲೀಸರ ವಿಭಿನ್ನ ಜಾಗೃತಿ

ಕೊಪ್ಪಳ: ಭಾರತದಲ್ಲಿ ಬೆನ್ನು ಬಿದ್ದ ಬೇತಾಳದಂತೆ ಕಾಡ್ತಿರೋ ಕೊರೊನಾ ಕಂಡ ಕಂಡವರನ್ನ ಕೊಂದು ಕೆಡವ್ತಿದೆ. ಸೋಂಕಿತರು ಸುಳಿದಾಡಿದ ಕಡೆ ಎಲ್ಲಾ ನಂಜು ದೇಹಕ್ಕೆ ವಕ್ಕರಿಸಿಕೊಳ್ತಿದೆ. ಎಷ್ಟೇ ಹೇಳಿದ್ರೂ ಜನರನ್ನು ನಿಯಂತ್ರಿಸುವುದು ಕಷ್ಟವಾಗಿದೆ. ಹಾಗಾಗಿ ವಿಭಿನ್ನ ಪ್ರಯತ್ನದ ಮೂಲಕ ಜನರನ್ನು ನಿಯಂತ್ರಿಸಲು ಪೊಲೀಸರ ಮುಂದಾಗಿದ್ದಾರೆ. ನಗರದಾದ್ಯಂತ ಪೊಲೀಸರು ಯಮ, ಕೋಣದ ರೂಪಕ ಪ್ರದರ್ಶಿಸಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ಜನರನ್ನು ವಾಹನ ಸವಾರರನ್ನು ಓಡಿಸಿದ್ದಾರೆ. ಮನೆಯಿಂದ ಹೊರಬರದಂತೆ ಹಾಗೂ ರಸ್ತೆಯಲ್ಲಿ ತಿರುಗಾಡದಂತೆ ಯಮನ ವೇಷಧಾರಿ ಎಚ್ಚರಿಕೆ ನೀಡಿದ್ದಾರೆ. DYSP ವೆಂಕಟಪ್ಪ ನಾಯಕ್, […]

ಎಚ್ಚರಿಕೆ.. ರಸ್ತೆಗೆ ಬಂದ್ರೆ ಯಮ ಬರ್ತಾನೆ, ಕೊಪ್ಪಳದಲ್ಲಿ ಪೊಲೀಸರ ವಿಭಿನ್ನ ಜಾಗೃತಿ
ಸಾಧು ಶ್ರೀನಾಥ್​
|

Updated on:Apr 18, 2020 | 10:28 AM

Share

ಕೊಪ್ಪಳ: ಭಾರತದಲ್ಲಿ ಬೆನ್ನು ಬಿದ್ದ ಬೇತಾಳದಂತೆ ಕಾಡ್ತಿರೋ ಕೊರೊನಾ ಕಂಡ ಕಂಡವರನ್ನ ಕೊಂದು ಕೆಡವ್ತಿದೆ. ಸೋಂಕಿತರು ಸುಳಿದಾಡಿದ ಕಡೆ ಎಲ್ಲಾ ನಂಜು ದೇಹಕ್ಕೆ ವಕ್ಕರಿಸಿಕೊಳ್ತಿದೆ. ಎಷ್ಟೇ ಹೇಳಿದ್ರೂ ಜನರನ್ನು ನಿಯಂತ್ರಿಸುವುದು ಕಷ್ಟವಾಗಿದೆ. ಹಾಗಾಗಿ ವಿಭಿನ್ನ ಪ್ರಯತ್ನದ ಮೂಲಕ ಜನರನ್ನು ನಿಯಂತ್ರಿಸಲು ಪೊಲೀಸರ ಮುಂದಾಗಿದ್ದಾರೆ.

ನಗರದಾದ್ಯಂತ ಪೊಲೀಸರು ಯಮ, ಕೋಣದ ರೂಪಕ ಪ್ರದರ್ಶಿಸಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ಜನರನ್ನು ವಾಹನ ಸವಾರರನ್ನು ಓಡಿಸಿದ್ದಾರೆ. ಮನೆಯಿಂದ ಹೊರಬರದಂತೆ ಹಾಗೂ ರಸ್ತೆಯಲ್ಲಿ ತಿರುಗಾಡದಂತೆ ಯಮನ ವೇಷಧಾರಿ ಎಚ್ಚರಿಕೆ ನೀಡಿದ್ದಾರೆ. DYSP ವೆಂಕಟಪ್ಪ ನಾಯಕ್, ನಗರ ಠಾಣೆ PI ಮೌನೇಶ್ವರ್ ಅವರು ವಿಭಿನ್ನ ರೀತಿಯಲ್ಲಿ ಜಾಗೃತಿ ಮೂಡಿಸಿದ್ದಾರೆ. ಮೆರವಣಿಗೆ ವೇಳೆ ಪೊಲೀಸರಿಗೆ ಸಾರ್ವಜನಿಕರು ಸನ್ಮಾನ ಮಾಡಿ ಹೂವಿನ ಮಳೆ ಸುರಿಸಿದ್ದಾರೆ.

Published On - 10:24 am, Sat, 18 April 20

Follow Us
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ