ದೇಶದಲ್ಲಿ ಡಿಕೆ ಶಿವಕುಮಾರ್ ಏನ್ ಸ್ಪೆಷಲ್ಲಾ? ಸಚಿವರಿಬ್ಬರ ಪ್ರಶ್ನೆ

ಚಿಕ್ಕಬಳ್ಳಾಪುರ: ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡದ ಆರೋಪದ ಬಗ್ಗೆ ರಾಜ್ಯದ ಇಬ್ಬರು ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ‘ಕೋವಿಡ್ ಗೊಡವೆ ದೂರವಾದ ಮೇಲೆ ಮಾಡಿಕೊಳ್ಳಲಿ ಬಿಡಿ’ ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್ ಹಾಗೂ ಎಸ್.ಟಿ.ಸೋಮಶೇಖರ್ ಜಂಟಿ ಹೇಳಿಕೆ ನೀಡಿದ್ದು ದೇಶದಲ್ಲಿ ಡಿ.ಕೆ.ಶಿ ಏನ್ ಸ್ಪೆಷಲ್? ಮಂತ್ರಿಗಳಾಗಿ ನಾವೇ 500 ಜನರನ್ನ ಸೇರಿಸಿ ಕಾರ್ಯಕ್ರಮ ಮಾಡ್ತಿಲ್ಲ. ಕೋವಿಡ್ ಸೋಂಕಿನ ಭೀತಿ ಮುಗಿದ ಮೇಲೆ ಮಾಡಿಕೊಳ್ಳಲಿ ಬಿಡಿ, ಯಾರು ಬೇಡ ಅಂತಾರೆ? ಎಂದು […]

ದೇಶದಲ್ಲಿ ಡಿಕೆ ಶಿವಕುಮಾರ್ ಏನ್ ಸ್ಪೆಷಲ್ಲಾ? ಸಚಿವರಿಬ್ಬರ ಪ್ರಶ್ನೆ
ಸಾಧು ಶ್ರೀನಾಥ್​

Updated on: Jun 09, 2020 | 3:09 PM

ಚಿಕ್ಕಬಳ್ಳಾಪುರ: ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡದ ಆರೋಪದ ಬಗ್ಗೆ ರಾಜ್ಯದ ಇಬ್ಬರು ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.

‘ಕೋವಿಡ್ ಗೊಡವೆ ದೂರವಾದ ಮೇಲೆ ಮಾಡಿಕೊಳ್ಳಲಿ ಬಿಡಿ’
ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್ ಹಾಗೂ ಎಸ್.ಟಿ.ಸೋಮಶೇಖರ್ ಜಂಟಿ ಹೇಳಿಕೆ ನೀಡಿದ್ದು ದೇಶದಲ್ಲಿ ಡಿ.ಕೆ.ಶಿ ಏನ್ ಸ್ಪೆಷಲ್? ಮಂತ್ರಿಗಳಾಗಿ ನಾವೇ 500 ಜನರನ್ನ ಸೇರಿಸಿ ಕಾರ್ಯಕ್ರಮ ಮಾಡ್ತಿಲ್ಲ. ಕೋವಿಡ್ ಸೋಂಕಿನ ಭೀತಿ ಮುಗಿದ ಮೇಲೆ ಮಾಡಿಕೊಳ್ಳಲಿ ಬಿಡಿ, ಯಾರು ಬೇಡ ಅಂತಾರೆ? ಎಂದು ಸಚಿವರಿಬ್ಬರೂ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us