AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? -ಸಚಿವರ ನಡೆಗೆ ಡಿ.ಕೆ.ಶಿವಕುಮಾರ್ ಶಾಕ್​

ಸಚಿವರೇ ಸಮಾವೇಶ ಮಾಡುತ್ತಿರುವುದು ನನಗೆ ಶಾಕ್​ ಆಗಿದೆ. ಅವರ ಹತ್ತಿರವೇ ಪೆನ್​ಇದೆ, ಪೇಪರ್ ಇದೆ. ಮತ್ತೆ ಹೋರಾಟ ಯಾಕೆ? ಇವರು ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? ಎಂದು ಸಚಿವ K.S.ಈಶ್ವರಪ್ಪಗೆ ಡಿ.ಕೆ.ಶಿವಕುಮಾರ್​​ ಟಾಂಗ್ ಕೊಟ್ಟರು.

ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? -ಸಚಿವರ ನಡೆಗೆ ಡಿ.ಕೆ.ಶಿವಕುಮಾರ್ ಶಾಕ್​
ಡಿ.ಕೆ.ಶಿವಕುಮಾರ್ (ಎಡ); ಕೆ.ಎಸ್​.ಈಶ್ವರಪ್ಪ (ಬಲ)
KUSHAL V
|

Updated on: Feb 07, 2021 | 7:04 PM

Share

ಬೆಂಗಳೂರು: ಕುರುಬ ಸಮುದಾಯ STಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ವಿಚಾರವಾಗಿ ನಾನು ಪ್ರತಿಕ್ರಿಯಿಸಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಆದರೆ, ಸಚಿವರೇ ಸಮಾವೇಶ ಮಾಡುತ್ತಿರುವುದು ನನಗೆ ಶಾಕ್​ ಆಗಿದೆ. ಅವರ ಹತ್ತಿರವೇ ಪೆನ್​ಇದೆ, ಪೇಪರ್ ಇದೆ. ಮತ್ತೆ ಹೋರಾಟ ಯಾಕೆ? ಇವರು ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? ಎಂದು ಸಚಿವ K.S.ಈಶ್ವರಪ್ಪಗೆ ಡಿ.ಕೆ.ಶಿವಕುಮಾರ್​​ ಟಾಂಗ್ ಕೊಟ್ಟರು.

ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಸಮುದಾಯಕ್ಕೆ ST ಮೀಸಲಾತಿಗೆ ನನ್ನ ವಿರೋಧ ಇಲ್ಲ. ಈ ಕುರಿತು ಹಲವು ಬಾರಿ ನನ್ನ ಸಮ್ಮತಿ ವ್ಯಕ್ತಪಡಿಸಿದ್ದೇನೆ ಎಂದು ಹೇಳಿದರು.

ಸಚಿವ ಕೆ.ಎಸ್​.ಈಶ್ವರಪ್ಪ ಸಂಪುಟದಲ್ಲಿ ಇದ್ದಾರೆ. ಅವರು ಸರ್ಕಾರದ ಮೇಲೆ ಒತ್ತಡ ಹಾಕಿ ಮಾಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

‘ನನ್ನ ತಂದೆ ವಿರುದ್ಧ 25-30 ಕ್ರಿಮಿನಲ್​ ಕೇಸ್​ಗಳಿದ್ದವು.. ಹಂತ ಹಂತವಾಗಿ ಹೋರಾಟ ಮಾಡಿ ಪ್ರಕರಣಗಳನ್ನು ಕಡಿಮೆ ಮಾಡಿದ್ದೇನೆ’

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ