AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? -ಸಚಿವರ ನಡೆಗೆ ಡಿ.ಕೆ.ಶಿವಕುಮಾರ್ ಶಾಕ್​

ಸಚಿವರೇ ಸಮಾವೇಶ ಮಾಡುತ್ತಿರುವುದು ನನಗೆ ಶಾಕ್​ ಆಗಿದೆ. ಅವರ ಹತ್ತಿರವೇ ಪೆನ್​ಇದೆ, ಪೇಪರ್ ಇದೆ. ಮತ್ತೆ ಹೋರಾಟ ಯಾಕೆ? ಇವರು ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? ಎಂದು ಸಚಿವ K.S.ಈಶ್ವರಪ್ಪಗೆ ಡಿ.ಕೆ.ಶಿವಕುಮಾರ್​​ ಟಾಂಗ್ ಕೊಟ್ಟರು.

ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? -ಸಚಿವರ ನಡೆಗೆ ಡಿ.ಕೆ.ಶಿವಕುಮಾರ್ ಶಾಕ್​
ಡಿ.ಕೆ.ಶಿವಕುಮಾರ್ (ಎಡ); ಕೆ.ಎಸ್​.ಈಶ್ವರಪ್ಪ (ಬಲ)
KUSHAL V
|

Updated on: Feb 07, 2021 | 7:04 PM

Share

ಬೆಂಗಳೂರು: ಕುರುಬ ಸಮುದಾಯ STಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ವಿಚಾರವಾಗಿ ನಾನು ಪ್ರತಿಕ್ರಿಯಿಸಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಆದರೆ, ಸಚಿವರೇ ಸಮಾವೇಶ ಮಾಡುತ್ತಿರುವುದು ನನಗೆ ಶಾಕ್​ ಆಗಿದೆ. ಅವರ ಹತ್ತಿರವೇ ಪೆನ್​ಇದೆ, ಪೇಪರ್ ಇದೆ. ಮತ್ತೆ ಹೋರಾಟ ಯಾಕೆ? ಇವರು ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? ಎಂದು ಸಚಿವ K.S.ಈಶ್ವರಪ್ಪಗೆ ಡಿ.ಕೆ.ಶಿವಕುಮಾರ್​​ ಟಾಂಗ್ ಕೊಟ್ಟರು.

ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಸಮುದಾಯಕ್ಕೆ ST ಮೀಸಲಾತಿಗೆ ನನ್ನ ವಿರೋಧ ಇಲ್ಲ. ಈ ಕುರಿತು ಹಲವು ಬಾರಿ ನನ್ನ ಸಮ್ಮತಿ ವ್ಯಕ್ತಪಡಿಸಿದ್ದೇನೆ ಎಂದು ಹೇಳಿದರು.

ಸಚಿವ ಕೆ.ಎಸ್​.ಈಶ್ವರಪ್ಪ ಸಂಪುಟದಲ್ಲಿ ಇದ್ದಾರೆ. ಅವರು ಸರ್ಕಾರದ ಮೇಲೆ ಒತ್ತಡ ಹಾಕಿ ಮಾಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

‘ನನ್ನ ತಂದೆ ವಿರುದ್ಧ 25-30 ಕ್ರಿಮಿನಲ್​ ಕೇಸ್​ಗಳಿದ್ದವು.. ಹಂತ ಹಂತವಾಗಿ ಹೋರಾಟ ಮಾಡಿ ಪ್ರಕರಣಗಳನ್ನು ಕಡಿಮೆ ಮಾಡಿದ್ದೇನೆ’

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!