AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? -ಸಚಿವರ ನಡೆಗೆ ಡಿ.ಕೆ.ಶಿವಕುಮಾರ್ ಶಾಕ್​

ಸಚಿವರೇ ಸಮಾವೇಶ ಮಾಡುತ್ತಿರುವುದು ನನಗೆ ಶಾಕ್​ ಆಗಿದೆ. ಅವರ ಹತ್ತಿರವೇ ಪೆನ್​ಇದೆ, ಪೇಪರ್ ಇದೆ. ಮತ್ತೆ ಹೋರಾಟ ಯಾಕೆ? ಇವರು ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? ಎಂದು ಸಚಿವ K.S.ಈಶ್ವರಪ್ಪಗೆ ಡಿ.ಕೆ.ಶಿವಕುಮಾರ್​​ ಟಾಂಗ್ ಕೊಟ್ಟರು.

ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? -ಸಚಿವರ ನಡೆಗೆ ಡಿ.ಕೆ.ಶಿವಕುಮಾರ್ ಶಾಕ್​
ಡಿ.ಕೆ.ಶಿವಕುಮಾರ್ (ಎಡ); ಕೆ.ಎಸ್​.ಈಶ್ವರಪ್ಪ (ಬಲ)
KUSHAL V
|

Updated on: Feb 07, 2021 | 7:04 PM

Share

ಬೆಂಗಳೂರು: ಕುರುಬ ಸಮುದಾಯ STಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ವಿಚಾರವಾಗಿ ನಾನು ಪ್ರತಿಕ್ರಿಯಿಸಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಆದರೆ, ಸಚಿವರೇ ಸಮಾವೇಶ ಮಾಡುತ್ತಿರುವುದು ನನಗೆ ಶಾಕ್​ ಆಗಿದೆ. ಅವರ ಹತ್ತಿರವೇ ಪೆನ್​ಇದೆ, ಪೇಪರ್ ಇದೆ. ಮತ್ತೆ ಹೋರಾಟ ಯಾಕೆ? ಇವರು ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? ಎಂದು ಸಚಿವ K.S.ಈಶ್ವರಪ್ಪಗೆ ಡಿ.ಕೆ.ಶಿವಕುಮಾರ್​​ ಟಾಂಗ್ ಕೊಟ್ಟರು.

ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಸಮುದಾಯಕ್ಕೆ ST ಮೀಸಲಾತಿಗೆ ನನ್ನ ವಿರೋಧ ಇಲ್ಲ. ಈ ಕುರಿತು ಹಲವು ಬಾರಿ ನನ್ನ ಸಮ್ಮತಿ ವ್ಯಕ್ತಪಡಿಸಿದ್ದೇನೆ ಎಂದು ಹೇಳಿದರು.

ಸಚಿವ ಕೆ.ಎಸ್​.ಈಶ್ವರಪ್ಪ ಸಂಪುಟದಲ್ಲಿ ಇದ್ದಾರೆ. ಅವರು ಸರ್ಕಾರದ ಮೇಲೆ ಒತ್ತಡ ಹಾಕಿ ಮಾಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

‘ನನ್ನ ತಂದೆ ವಿರುದ್ಧ 25-30 ಕ್ರಿಮಿನಲ್​ ಕೇಸ್​ಗಳಿದ್ದವು.. ಹಂತ ಹಂತವಾಗಿ ಹೋರಾಟ ಮಾಡಿ ಪ್ರಕರಣಗಳನ್ನು ಕಡಿಮೆ ಮಾಡಿದ್ದೇನೆ’

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ