AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು -ಡಿ.ಕೆ.ಶಿವಕುಮಾರ್ ಆರೋಪ

ಸಿಡಿ ಕೇಸ್‌ನಲ್ಲಿ ನನ್ನನ್ನು ಸಿಲುಕಿಸಲು ಬಹಳ ಪ್ರಯತ್ನ ನೀಡಿತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು ಎಂದು ಜನಾಕ್ರೋಶ ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆಶಿ ಹೇಳಿದರು.

ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು -ಡಿ.ಕೆ.ಶಿವಕುಮಾರ್ ಆರೋಪ
ಡಿ.ಕೆ.ಶಿವಕುಮಾರ್ (ಸಂಗ್ರಹ ಚಿತ್ರ)
KUSHAL V
|

Updated on: Mar 13, 2021 | 11:26 PM

Share

ಶಿವಮೊಗ್ಗ: ಸಿಡಿ ಕೇಸ್‌ನಲ್ಲಿ ನನ್ನನ್ನು ಸಿಲುಕಿಸಲು ಬಹಳ ಪ್ರಯತ್ನ ನೀಡಿತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು ಎಂದು ಜನಾಕ್ರೋಶ ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆಶಿ ಹೇಳಿದರು. ಏನಾದರೂ ಮಾಡಿ ಡಿಕೆನಾ ಸಿಕ್ಕಿಹಾಕಿಸಬೇಕೆಂದು ಸಂಚು ನಡೀತಿದೆ. ಇನ್ನೂ ಗೊತ್ತಿಲ್ಲ, ಇದರ ಹಿಂದೆ ಯಾಱರು ಇದ್ದಾರೆಂದು ಟೈಮ್‌ ಬಂದಾಗ ಎಲ್ಲ ಮಾತಾಡ್ತೀನಿ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಟೈಮ್‌ ಬಂದಾಗ ಎಲ್ಲವನ್ನೂ ನಾನೇ ಬಿಚ್ಚಿಡ್ತೀನಿ ಎಂದು ಹೇಳಿದರು.

‘ಈ ಡಿ.ಕೆ.ಶಿವಕುಮಾರ್ ಯಾರಿಗೂ ಹೆದರೋ ಮಗ ಅಲ್ಲ’ ಈ ಡಿ.ಕೆ.ಶಿವಕುಮಾರ್ ಯಾರಿಗೂ ಹೆದರೋ ಮಗ ಅಲ್ಲ. ಪೊಲೀಸರಿಗೆ ಒಂದು ಕಿವಿಮಾತು, ಅಧಿಕಾರ ಯಾವತ್ತೂ ಶಾಶ್ವತವಲ್ಲ. ನಿಮಗೆ ಯಾರೂ ಸ್ಟಾರ್ ಕೂಡುವುದಿಲ್ಲ. ವಿನಾಕಾರಣ ಶಾಸಕರ ಮೇಲೆ ಕೇಸ್ ದಾಖಲಿಸಿದ್ದಾರೆ ಎಂದು ಎಸ್.​ಪಿ ಶಾಂತರಾಜು ವಿರುದ್ಧ ಡಿಕೆಶಿ ಆಕ್ರೋಶ ಹೊರಹಾಕಿದರು. ಜೊತೆಗೆ, ಹಾಸಿಗೆ, ದಿಂಬಿನಲ್ಲಿ ಯಡಿಯೂರಪ್ಪ ಹಣ ಹೊಡೆದಿದ್ದಾರೆ. ಈ ಸರ್ಕಾರ 4000-5000 ಕೋಟಿ ಹಣ ಗುಳಂ ಮಾಡಿದೆ ಎಂದು ಶಿವಕುಮಾರ್​ ಹೇಳಿದರು.

ಇದನ್ನೂ ಓದಿ: BSY ಏನು ಸತ್ಯಹರಿಶ್ಚಂದ್ರನಾ?; ನಾವು ಮತ್ತೆ ಅಧಿಕಾರಕ್ಕೆ ಬರ್ತೇವೆ Be Careful -ಸಿದ್ದರಾಮಯ್ಯ ಗುಟುರು

2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ