AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು -ಡಿ.ಕೆ.ಶಿವಕುಮಾರ್ ಆರೋಪ

ಸಿಡಿ ಕೇಸ್‌ನಲ್ಲಿ ನನ್ನನ್ನು ಸಿಲುಕಿಸಲು ಬಹಳ ಪ್ರಯತ್ನ ನೀಡಿತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು ಎಂದು ಜನಾಕ್ರೋಶ ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆಶಿ ಹೇಳಿದರು.

ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು -ಡಿ.ಕೆ.ಶಿವಕುಮಾರ್ ಆರೋಪ
ಡಿ.ಕೆ.ಶಿವಕುಮಾರ್ (ಸಂಗ್ರಹ ಚಿತ್ರ)
KUSHAL V
|

Updated on: Mar 13, 2021 | 11:26 PM

Share

ಶಿವಮೊಗ್ಗ: ಸಿಡಿ ಕೇಸ್‌ನಲ್ಲಿ ನನ್ನನ್ನು ಸಿಲುಕಿಸಲು ಬಹಳ ಪ್ರಯತ್ನ ನೀಡಿತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು ಎಂದು ಜನಾಕ್ರೋಶ ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆಶಿ ಹೇಳಿದರು. ಏನಾದರೂ ಮಾಡಿ ಡಿಕೆನಾ ಸಿಕ್ಕಿಹಾಕಿಸಬೇಕೆಂದು ಸಂಚು ನಡೀತಿದೆ. ಇನ್ನೂ ಗೊತ್ತಿಲ್ಲ, ಇದರ ಹಿಂದೆ ಯಾಱರು ಇದ್ದಾರೆಂದು ಟೈಮ್‌ ಬಂದಾಗ ಎಲ್ಲ ಮಾತಾಡ್ತೀನಿ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಟೈಮ್‌ ಬಂದಾಗ ಎಲ್ಲವನ್ನೂ ನಾನೇ ಬಿಚ್ಚಿಡ್ತೀನಿ ಎಂದು ಹೇಳಿದರು.

‘ಈ ಡಿ.ಕೆ.ಶಿವಕುಮಾರ್ ಯಾರಿಗೂ ಹೆದರೋ ಮಗ ಅಲ್ಲ’ ಈ ಡಿ.ಕೆ.ಶಿವಕುಮಾರ್ ಯಾರಿಗೂ ಹೆದರೋ ಮಗ ಅಲ್ಲ. ಪೊಲೀಸರಿಗೆ ಒಂದು ಕಿವಿಮಾತು, ಅಧಿಕಾರ ಯಾವತ್ತೂ ಶಾಶ್ವತವಲ್ಲ. ನಿಮಗೆ ಯಾರೂ ಸ್ಟಾರ್ ಕೂಡುವುದಿಲ್ಲ. ವಿನಾಕಾರಣ ಶಾಸಕರ ಮೇಲೆ ಕೇಸ್ ದಾಖಲಿಸಿದ್ದಾರೆ ಎಂದು ಎಸ್.​ಪಿ ಶಾಂತರಾಜು ವಿರುದ್ಧ ಡಿಕೆಶಿ ಆಕ್ರೋಶ ಹೊರಹಾಕಿದರು. ಜೊತೆಗೆ, ಹಾಸಿಗೆ, ದಿಂಬಿನಲ್ಲಿ ಯಡಿಯೂರಪ್ಪ ಹಣ ಹೊಡೆದಿದ್ದಾರೆ. ಈ ಸರ್ಕಾರ 4000-5000 ಕೋಟಿ ಹಣ ಗುಳಂ ಮಾಡಿದೆ ಎಂದು ಶಿವಕುಮಾರ್​ ಹೇಳಿದರು.

ಇದನ್ನೂ ಓದಿ: BSY ಏನು ಸತ್ಯಹರಿಶ್ಚಂದ್ರನಾ?; ನಾವು ಮತ್ತೆ ಅಧಿಕಾರಕ್ಕೆ ಬರ್ತೇವೆ Be Careful -ಸಿದ್ದರಾಮಯ್ಯ ಗುಟುರು

Follow Us
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್