AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು -ಡಿ.ಕೆ.ಶಿವಕುಮಾರ್ ಆರೋಪ

ಸಿಡಿ ಕೇಸ್‌ನಲ್ಲಿ ನನ್ನನ್ನು ಸಿಲುಕಿಸಲು ಬಹಳ ಪ್ರಯತ್ನ ನೀಡಿತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು ಎಂದು ಜನಾಕ್ರೋಶ ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆಶಿ ಹೇಳಿದರು.

ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು -ಡಿ.ಕೆ.ಶಿವಕುಮಾರ್ ಆರೋಪ
ಡಿ.ಕೆ.ಶಿವಕುಮಾರ್ (ಸಂಗ್ರಹ ಚಿತ್ರ)
KUSHAL V
|

Updated on: Mar 13, 2021 | 11:26 PM

Share

ಶಿವಮೊಗ್ಗ: ಸಿಡಿ ಕೇಸ್‌ನಲ್ಲಿ ನನ್ನನ್ನು ಸಿಲುಕಿಸಲು ಬಹಳ ಪ್ರಯತ್ನ ನೀಡಿತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು ಎಂದು ಜನಾಕ್ರೋಶ ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆಶಿ ಹೇಳಿದರು. ಏನಾದರೂ ಮಾಡಿ ಡಿಕೆನಾ ಸಿಕ್ಕಿಹಾಕಿಸಬೇಕೆಂದು ಸಂಚು ನಡೀತಿದೆ. ಇನ್ನೂ ಗೊತ್ತಿಲ್ಲ, ಇದರ ಹಿಂದೆ ಯಾಱರು ಇದ್ದಾರೆಂದು ಟೈಮ್‌ ಬಂದಾಗ ಎಲ್ಲ ಮಾತಾಡ್ತೀನಿ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಟೈಮ್‌ ಬಂದಾಗ ಎಲ್ಲವನ್ನೂ ನಾನೇ ಬಿಚ್ಚಿಡ್ತೀನಿ ಎಂದು ಹೇಳಿದರು.

‘ಈ ಡಿ.ಕೆ.ಶಿವಕುಮಾರ್ ಯಾರಿಗೂ ಹೆದರೋ ಮಗ ಅಲ್ಲ’ ಈ ಡಿ.ಕೆ.ಶಿವಕುಮಾರ್ ಯಾರಿಗೂ ಹೆದರೋ ಮಗ ಅಲ್ಲ. ಪೊಲೀಸರಿಗೆ ಒಂದು ಕಿವಿಮಾತು, ಅಧಿಕಾರ ಯಾವತ್ತೂ ಶಾಶ್ವತವಲ್ಲ. ನಿಮಗೆ ಯಾರೂ ಸ್ಟಾರ್ ಕೂಡುವುದಿಲ್ಲ. ವಿನಾಕಾರಣ ಶಾಸಕರ ಮೇಲೆ ಕೇಸ್ ದಾಖಲಿಸಿದ್ದಾರೆ ಎಂದು ಎಸ್.​ಪಿ ಶಾಂತರಾಜು ವಿರುದ್ಧ ಡಿಕೆಶಿ ಆಕ್ರೋಶ ಹೊರಹಾಕಿದರು. ಜೊತೆಗೆ, ಹಾಸಿಗೆ, ದಿಂಬಿನಲ್ಲಿ ಯಡಿಯೂರಪ್ಪ ಹಣ ಹೊಡೆದಿದ್ದಾರೆ. ಈ ಸರ್ಕಾರ 4000-5000 ಕೋಟಿ ಹಣ ಗುಳಂ ಮಾಡಿದೆ ಎಂದು ಶಿವಕುಮಾರ್​ ಹೇಳಿದರು.

ಇದನ್ನೂ ಓದಿ: BSY ಏನು ಸತ್ಯಹರಿಶ್ಚಂದ್ರನಾ?; ನಾವು ಮತ್ತೆ ಅಧಿಕಾರಕ್ಕೆ ಬರ್ತೇವೆ Be Careful -ಸಿದ್ದರಾಮಯ್ಯ ಗುಟುರು

Follow Us
KUSHAL V
KUSHAL V
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ