AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು -ಡಿ.ಕೆ.ಶಿವಕುಮಾರ್ ಆರೋಪ

ಸಿಡಿ ಕೇಸ್‌ನಲ್ಲಿ ನನ್ನನ್ನು ಸಿಲುಕಿಸಲು ಬಹಳ ಪ್ರಯತ್ನ ನೀಡಿತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು ಎಂದು ಜನಾಕ್ರೋಶ ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆಶಿ ಹೇಳಿದರು.

ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು -ಡಿ.ಕೆ.ಶಿವಕುಮಾರ್ ಆರೋಪ
ಡಿ.ಕೆ.ಶಿವಕುಮಾರ್ (ಸಂಗ್ರಹ ಚಿತ್ರ)
KUSHAL V
|

Updated on: Mar 13, 2021 | 11:26 PM

Share

ಶಿವಮೊಗ್ಗ: ಸಿಡಿ ಕೇಸ್‌ನಲ್ಲಿ ನನ್ನನ್ನು ಸಿಲುಕಿಸಲು ಬಹಳ ಪ್ರಯತ್ನ ನೀಡಿತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು ಎಂದು ಜನಾಕ್ರೋಶ ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆಶಿ ಹೇಳಿದರು. ಏನಾದರೂ ಮಾಡಿ ಡಿಕೆನಾ ಸಿಕ್ಕಿಹಾಕಿಸಬೇಕೆಂದು ಸಂಚು ನಡೀತಿದೆ. ಇನ್ನೂ ಗೊತ್ತಿಲ್ಲ, ಇದರ ಹಿಂದೆ ಯಾಱರು ಇದ್ದಾರೆಂದು ಟೈಮ್‌ ಬಂದಾಗ ಎಲ್ಲ ಮಾತಾಡ್ತೀನಿ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಟೈಮ್‌ ಬಂದಾಗ ಎಲ್ಲವನ್ನೂ ನಾನೇ ಬಿಚ್ಚಿಡ್ತೀನಿ ಎಂದು ಹೇಳಿದರು.

‘ಈ ಡಿ.ಕೆ.ಶಿವಕುಮಾರ್ ಯಾರಿಗೂ ಹೆದರೋ ಮಗ ಅಲ್ಲ’ ಈ ಡಿ.ಕೆ.ಶಿವಕುಮಾರ್ ಯಾರಿಗೂ ಹೆದರೋ ಮಗ ಅಲ್ಲ. ಪೊಲೀಸರಿಗೆ ಒಂದು ಕಿವಿಮಾತು, ಅಧಿಕಾರ ಯಾವತ್ತೂ ಶಾಶ್ವತವಲ್ಲ. ನಿಮಗೆ ಯಾರೂ ಸ್ಟಾರ್ ಕೂಡುವುದಿಲ್ಲ. ವಿನಾಕಾರಣ ಶಾಸಕರ ಮೇಲೆ ಕೇಸ್ ದಾಖಲಿಸಿದ್ದಾರೆ ಎಂದು ಎಸ್.​ಪಿ ಶಾಂತರಾಜು ವಿರುದ್ಧ ಡಿಕೆಶಿ ಆಕ್ರೋಶ ಹೊರಹಾಕಿದರು. ಜೊತೆಗೆ, ಹಾಸಿಗೆ, ದಿಂಬಿನಲ್ಲಿ ಯಡಿಯೂರಪ್ಪ ಹಣ ಹೊಡೆದಿದ್ದಾರೆ. ಈ ಸರ್ಕಾರ 4000-5000 ಕೋಟಿ ಹಣ ಗುಳಂ ಮಾಡಿದೆ ಎಂದು ಶಿವಕುಮಾರ್​ ಹೇಳಿದರು.

ಇದನ್ನೂ ಓದಿ: BSY ಏನು ಸತ್ಯಹರಿಶ್ಚಂದ್ರನಾ?; ನಾವು ಮತ್ತೆ ಅಧಿಕಾರಕ್ಕೆ ಬರ್ತೇವೆ Be Careful -ಸಿದ್ದರಾಮಯ್ಯ ಗುಟುರು

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು