AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು -ಡಿ.ಕೆ.ಶಿವಕುಮಾರ್ ಆರೋಪ

ಸಿಡಿ ಕೇಸ್‌ನಲ್ಲಿ ನನ್ನನ್ನು ಸಿಲುಕಿಸಲು ಬಹಳ ಪ್ರಯತ್ನ ನೀಡಿತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು ಎಂದು ಜನಾಕ್ರೋಶ ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆಶಿ ಹೇಳಿದರು.

ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು -ಡಿ.ಕೆ.ಶಿವಕುಮಾರ್ ಆರೋಪ
ಡಿ.ಕೆ.ಶಿವಕುಮಾರ್ (ಸಂಗ್ರಹ ಚಿತ್ರ)
KUSHAL V
|

Updated on: Mar 13, 2021 | 11:26 PM

Share

ಶಿವಮೊಗ್ಗ: ಸಿಡಿ ಕೇಸ್‌ನಲ್ಲಿ ನನ್ನನ್ನು ಸಿಲುಕಿಸಲು ಬಹಳ ಪ್ರಯತ್ನ ನೀಡಿತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ನಾನು ಸುಮ್ಮನೆ ಇದ್ದರೂ ಸಿಡಿ ಸಿಡಿ ಅಂತಾರೆ ಹುಡುಗ್ರು ಎಂದು ಜನಾಕ್ರೋಶ ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆಶಿ ಹೇಳಿದರು. ಏನಾದರೂ ಮಾಡಿ ಡಿಕೆನಾ ಸಿಕ್ಕಿಹಾಕಿಸಬೇಕೆಂದು ಸಂಚು ನಡೀತಿದೆ. ಇನ್ನೂ ಗೊತ್ತಿಲ್ಲ, ಇದರ ಹಿಂದೆ ಯಾಱರು ಇದ್ದಾರೆಂದು ಟೈಮ್‌ ಬಂದಾಗ ಎಲ್ಲ ಮಾತಾಡ್ತೀನಿ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಟೈಮ್‌ ಬಂದಾಗ ಎಲ್ಲವನ್ನೂ ನಾನೇ ಬಿಚ್ಚಿಡ್ತೀನಿ ಎಂದು ಹೇಳಿದರು.

‘ಈ ಡಿ.ಕೆ.ಶಿವಕುಮಾರ್ ಯಾರಿಗೂ ಹೆದರೋ ಮಗ ಅಲ್ಲ’ ಈ ಡಿ.ಕೆ.ಶಿವಕುಮಾರ್ ಯಾರಿಗೂ ಹೆದರೋ ಮಗ ಅಲ್ಲ. ಪೊಲೀಸರಿಗೆ ಒಂದು ಕಿವಿಮಾತು, ಅಧಿಕಾರ ಯಾವತ್ತೂ ಶಾಶ್ವತವಲ್ಲ. ನಿಮಗೆ ಯಾರೂ ಸ್ಟಾರ್ ಕೂಡುವುದಿಲ್ಲ. ವಿನಾಕಾರಣ ಶಾಸಕರ ಮೇಲೆ ಕೇಸ್ ದಾಖಲಿಸಿದ್ದಾರೆ ಎಂದು ಎಸ್.​ಪಿ ಶಾಂತರಾಜು ವಿರುದ್ಧ ಡಿಕೆಶಿ ಆಕ್ರೋಶ ಹೊರಹಾಕಿದರು. ಜೊತೆಗೆ, ಹಾಸಿಗೆ, ದಿಂಬಿನಲ್ಲಿ ಯಡಿಯೂರಪ್ಪ ಹಣ ಹೊಡೆದಿದ್ದಾರೆ. ಈ ಸರ್ಕಾರ 4000-5000 ಕೋಟಿ ಹಣ ಗುಳಂ ಮಾಡಿದೆ ಎಂದು ಶಿವಕುಮಾರ್​ ಹೇಳಿದರು.

ಇದನ್ನೂ ಓದಿ: BSY ಏನು ಸತ್ಯಹರಿಶ್ಚಂದ್ರನಾ?; ನಾವು ಮತ್ತೆ ಅಧಿಕಾರಕ್ಕೆ ಬರ್ತೇವೆ Be Careful -ಸಿದ್ದರಾಮಯ್ಯ ಗುಟುರು

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ