AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ವಿದ್ಯುತ್​ ಬೇಡಿಕೆಯಲ್ಲಿ ಗಣನೀಯ ಏರಿಕೆ: ಶಕ್ತಿನಗರ, YTPSನಲ್ಲಿ ವಿದ್ಯುತ್ ಉತ್ಪಾದನೆ ಪುನರಾರಂಭ

ರಾಯಚೂರು: ಕಳೆದ ಮೂರು ತಿಂಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದ್ದರಿಂದ ಜಲವಿದ್ಯುತ್​ ಸ್ಥಾವರಗಳಿಂದ ವಿದ್ಯುತ್ ಉತ್ಪಾದನೆ ಮಾಡಲಾಗ್ತಿತ್ತು. ಈ ನಡುವೆ, ಕೊರೊನಾ ಲಾಕ್​ಡೌನ್​ ಹಿನ್ನೆಲೆಯಲ್ಲಿ ಕೈಗಾರಿಕಾ ಘಟಕಗಳಿಂದ ವಿದ್ಯುತ್ ಬೇಡಿಕೆ ಸಹ ಕುಸಿದಿತ್ತು. ಹಾಗಾಗಿ, ಕರ್ನಾಟಕ ವಿದ್ಯುತ್ ನಿಗಮ ರಾಜ್ಯದ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಿತ್ತು. ಇದೀಗ, ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು ಜಿಲ್ಲೆಯ ಶಕ್ತಿನಗರದಲ್ಲಿರುವ ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿರುವ ಎಂಟು ಘಟಕಗಳ ಪೈಕಿ ಒಂದು ಘಟಕದಲ್ಲಿ ಇಂದಿನಿಂದ ವಿದ್ಯುತ್ ಉತ್ಪಾದನೆ ಆರಂಭಿಸಿದೆ. […]

ರಾಜ್ಯದ ವಿದ್ಯುತ್​ ಬೇಡಿಕೆಯಲ್ಲಿ ಗಣನೀಯ ಏರಿಕೆ: ಶಕ್ತಿನಗರ, YTPSನಲ್ಲಿ ವಿದ್ಯುತ್ ಉತ್ಪಾದನೆ ಪುನರಾರಂಭ
KUSHAL V
|

Updated on:Oct 11, 2020 | 6:18 PM

Share

ರಾಯಚೂರು: ಕಳೆದ ಮೂರು ತಿಂಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದ್ದರಿಂದ ಜಲವಿದ್ಯುತ್​ ಸ್ಥಾವರಗಳಿಂದ ವಿದ್ಯುತ್ ಉತ್ಪಾದನೆ ಮಾಡಲಾಗ್ತಿತ್ತು. ಈ ನಡುವೆ, ಕೊರೊನಾ ಲಾಕ್​ಡೌನ್​ ಹಿನ್ನೆಲೆಯಲ್ಲಿ ಕೈಗಾರಿಕಾ ಘಟಕಗಳಿಂದ ವಿದ್ಯುತ್ ಬೇಡಿಕೆ ಸಹ ಕುಸಿದಿತ್ತು. ಹಾಗಾಗಿ, ಕರ್ನಾಟಕ ವಿದ್ಯುತ್ ನಿಗಮ ರಾಜ್ಯದ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಿತ್ತು. ಇದೀಗ, ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು ಜಿಲ್ಲೆಯ ಶಕ್ತಿನಗರದಲ್ಲಿರುವ ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿರುವ ಎಂಟು ಘಟಕಗಳ ಪೈಕಿ ಒಂದು ಘಟಕದಲ್ಲಿ ಇಂದಿನಿಂದ ವಿದ್ಯುತ್ ಉತ್ಪಾದನೆ ಆರಂಭಿಸಿದೆ. 210 ಮೆಗ್ಯಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಈ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಆರಂಭಿಸಲಾಗಿದೆ.

ಇದೇ ರೀತಿ, ಜಿಲ್ಲೆಯ ಯರಮರಸ ಬಳಿ ಇರುವ YTPS ಸ್ಥಾವರದ ಎರಡು ಘಟಕಗಳ ಪೈಕಿ 810 ಮೆಗಾವ್ಯಾಟ್​ ವಿದ್ಯುತ್ ಉತ್ಪಾದನಾ ಸಾಮರ್ಥ್ಯವಿರುವ ಒಂದು ಘಟಕದಲ್ಲಿ ವಿದ್ಯುತ್ ಉತ್ಪಾದನೆಯನ್ನು ಇಂದಿನಿಂದ ಆರಂಭಿಸಲಾಗಿದೆ. -ಸಿದ್ದು ಬಿರಾದಾರ್

Published On - 6:16 pm, Sun, 11 October 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ