AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SDA Exam Postpone: ಮಾರ್ಚ್​ 20,21ರಂದು ನಡೆಯಬೇಕಿದ್ದ ಎಸ್​ಡಿಎ ಪರೀಕ್ಷೆ ಮುಂದೂಡಿಕೆ

ಕಳೆದ ಜನವರಿ 24 ರಂದು ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮುನ್ನಾದಿನ ಸೋರಿಕೆ ಆಗಿ ಫೆ.28ಕ್ಕೆ ಮುಂದೂಡಲ್ಪಟ್ಟಿತ್ತು. ಇದಾದ ಬೆನ್ನಲ್ಲೇ ಎಸ್​ಡಿಎ ಪರೀಕ್ಷೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಆಯೋಗಕ್ಕೆ ಇನ್ನೂ ಸಮಯ ಬೇಕು ಎಂಬ ಕಾರಣಕ್ಕೆ ಎಸ್​ಡಿಎ ಪರೀಕ್ಷೆಯನ್ನೂ ಮುಂದೂಡಿ ಆದೇಶ ಹೊರಡಿಸಿದೆ.

SDA Exam Postpone: ಮಾರ್ಚ್​ 20,21ರಂದು ನಡೆಯಬೇಕಿದ್ದ ಎಸ್​ಡಿಎ ಪರೀಕ್ಷೆ ಮುಂದೂಡಿಕೆ
ಸಾಂದರ್ಭಿಕ ಚಿತ್ರ
Skanda
|

Updated on:Mar 10, 2021 | 7:08 PM

Share

ಬೆಂಗಳೂರು: ಮಾರ್ಚ್​ 20, 21ರಂದು ನಡೆಯಬೇಕಿದ್ದ ಎಸ್​ಡಿಎ (ದ್ವಿತೀಯ ದರ್ಜೆ ಸಹಾಯಕರು / ಕಿರಿಯ ಸಹಾಯಕರು) ಪರೀಕ್ಷೆಯನ್ನು ಕಾಲಾವಕಾಶದ ಕೊರತೆಯಿಂದ ಮುಂದೂಡಿರುವುದಾಗಿ ಕೆಪಿಎಸ್​ಸಿ ಪ್ರಕಟಣೆಯ ಮೂಲಕ ಮಾಹಿತಿ ನೀಡಿದೆ. ಕಳೆದ ಜನವರಿ 24 ರಂದು ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮುನ್ನಾದಿನ ಸೋರಿಕೆ ಆಗಿ ಫೆ.28ಕ್ಕೆ ಮುಂದೂಡಲ್ಪಟ್ಟಿತ್ತು. ಇದಾದ ಬೆನ್ನಲ್ಲೇ ಎಸ್​ಡಿಎ ಪರೀಕ್ಷೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಆಯೋಗಕ್ಕೆ ಇನ್ನೂ ಸಮಯ ಬೇಕು ಎಂಬ ಕಾರಣಕ್ಕೆ ಎಸ್​ಡಿಎ ಪರೀಕ್ಷೆಯನ್ನೂ ಮುಂದೂಡಿ ಆದೇಶ ಹೊರಡಿಸಿದೆ.

ಎಸ್​ಡಿಎ ಪರೀಕ್ಷೆ ಮುಂದೂಡಿರುವ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ಪತ್ರಿಕಾ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದಾರೆ. ಮುಂದೂಡಲ್ಪಟ್ಟ ಪರೀಕ್ಷೆಗಳ ಹೊಸ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದೂ ತಿಳಿಸಿದ್ದಾರೆ. ಕೊರೊನಾ ಕಾರಣ ಈಗಾಗಲೇ ಒಮ್ಮೆ ಬದಲಾಗಿದ್ದ ಪರೀಕ್ಷಾ ವೇಳಾಪಟ್ಟಿ ಮತ್ತೊಮ್ಮೆ ಬದಲಾಗಿದ್ದು, ಅಂತಿಮವಾಗಿ ಪರೀಕ್ಷೆ ಯಾವಾಗ ನಡೆಯಲಿದೆ ಎಂಬುದನ್ನು ಕಾದುನೋಡಬೇಕಿದೆ.

Published On - 7:07 pm, Wed, 10 March 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್