AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟದಹೊಸಹಳ್ಳಿ: ವಿದ್ಯುತ್ ಲೈನ್ ದುರಸ್ತಿ ವೇಳೆ ಅವಘಡ ಪವರ್​ ಮ್ಯಾನ್ ಸ್ಥಳದಲ್ಲಿಯೇ ಸಾವು

ಹೈಟೆನ್ಷನ್​ ವೈರ್ ದುರಸ್ತಿ ಮಾಡಲು KPTCL ಸಿಬ್ಬಂದಿ ನಾಗರಾಜ್​ ಕಂಬವೇರಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಕಂಬದಲ್ಲಿ ವಿದ್ಯುತ್​ ಪ್ರವಹಿಸಿದ್ದರಿಂದ ಲೈನ್‌ಮನ್ ನಾಗರಾಜ್ ಕಂಬದ ಮೇಲೆಯೇ ಸಾವನ್ನಪ್ಪಿದ್ದಾರೆ.

ವಾಟದಹೊಸಹಳ್ಳಿ: ವಿದ್ಯುತ್ ಲೈನ್ ದುರಸ್ತಿ ವೇಳೆ ಅವಘಡ ಪವರ್​ ಮ್ಯಾನ್ ಸ್ಥಳದಲ್ಲಿಯೇ ಸಾವು
KPTCL ಲೈನ್ ಮ್ಯಾನ್ ನಾಗರಾಜ್
ಪೃಥ್ವಿಶಂಕರ
|

Updated on: Jan 27, 2021 | 11:09 AM

Share

ಚಿಕ್ಕಬಳ್ಳಾಪುರ: ವಿದ್ಯುತ್ ಲೈನ್ ದುರಸ್ತಿ ಮಾಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್​ ಪ್ರವಹಿಸಿದ ಪರಿಣಾಮದಿಂದಾಗಿ ಕಂಬದ ಮೇಲೆಯೇ ಪವರ್​ಮನ್ ಸಾವನ್ನಪ್ಪಿರುವ ಘಟನೆ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮದ ಬಳಿ ನಡೆದಿದೆ.

KPTCL ಲೈನ್ ಮ್ಯಾನ್ ನಾಗರಾಜ್ ಸ್ಥಳದಲ್ಲಿ ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ. ಹೈಟೆನ್ಷನ್​ ವೈರ್ ದುರಸ್ತಿ ಮಾಡಲು KPTCL ಸಿಬ್ಬಂದಿ ನಾಗರಾಜ್​ ಕಂಬವೇರಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಕಂಬದಲ್ಲಿ ವಿದ್ಯುತ್​ ಪ್ರವಹಿಸಿದ್ದರಿಂದ ಲೈನ್‌ಮನ್ ನಾಗರಾಜ್ ಕಂಬದ ಮೇಲೆಯೇ ಸಾವನ್ನಪ್ಪಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಲೈನ್ ರಿಪೇರಿ ವೇಳೆ ಪವರ್ On ಮಾಡಿಸಿದ ಅಧಿಕಾರಿಗಳು, ಪವರ್​ಮನ್​ಗೆ shock​

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More