AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟದಹೊಸಹಳ್ಳಿ: ವಿದ್ಯುತ್ ಲೈನ್ ದುರಸ್ತಿ ವೇಳೆ ಅವಘಡ ಪವರ್​ ಮ್ಯಾನ್ ಸ್ಥಳದಲ್ಲಿಯೇ ಸಾವು

ಹೈಟೆನ್ಷನ್​ ವೈರ್ ದುರಸ್ತಿ ಮಾಡಲು KPTCL ಸಿಬ್ಬಂದಿ ನಾಗರಾಜ್​ ಕಂಬವೇರಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಕಂಬದಲ್ಲಿ ವಿದ್ಯುತ್​ ಪ್ರವಹಿಸಿದ್ದರಿಂದ ಲೈನ್‌ಮನ್ ನಾಗರಾಜ್ ಕಂಬದ ಮೇಲೆಯೇ ಸಾವನ್ನಪ್ಪಿದ್ದಾರೆ.

ವಾಟದಹೊಸಹಳ್ಳಿ: ವಿದ್ಯುತ್ ಲೈನ್ ದುರಸ್ತಿ ವೇಳೆ ಅವಘಡ ಪವರ್​ ಮ್ಯಾನ್ ಸ್ಥಳದಲ್ಲಿಯೇ ಸಾವು
KPTCL ಲೈನ್ ಮ್ಯಾನ್ ನಾಗರಾಜ್
ಪೃಥ್ವಿಶಂಕರ
|

Updated on: Jan 27, 2021 | 11:09 AM

Share

ಚಿಕ್ಕಬಳ್ಳಾಪುರ: ವಿದ್ಯುತ್ ಲೈನ್ ದುರಸ್ತಿ ಮಾಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್​ ಪ್ರವಹಿಸಿದ ಪರಿಣಾಮದಿಂದಾಗಿ ಕಂಬದ ಮೇಲೆಯೇ ಪವರ್​ಮನ್ ಸಾವನ್ನಪ್ಪಿರುವ ಘಟನೆ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮದ ಬಳಿ ನಡೆದಿದೆ.

KPTCL ಲೈನ್ ಮ್ಯಾನ್ ನಾಗರಾಜ್ ಸ್ಥಳದಲ್ಲಿ ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ. ಹೈಟೆನ್ಷನ್​ ವೈರ್ ದುರಸ್ತಿ ಮಾಡಲು KPTCL ಸಿಬ್ಬಂದಿ ನಾಗರಾಜ್​ ಕಂಬವೇರಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಕಂಬದಲ್ಲಿ ವಿದ್ಯುತ್​ ಪ್ರವಹಿಸಿದ್ದರಿಂದ ಲೈನ್‌ಮನ್ ನಾಗರಾಜ್ ಕಂಬದ ಮೇಲೆಯೇ ಸಾವನ್ನಪ್ಪಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಲೈನ್ ರಿಪೇರಿ ವೇಳೆ ಪವರ್ On ಮಾಡಿಸಿದ ಅಧಿಕಾರಿಗಳು, ಪವರ್​ಮನ್​ಗೆ shock​

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು