AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Red Zoneನಲ್ಲಿದ್ದ ಕೆಆರ್ ಮಾರ್ಕೆಟ್ ಸರ್ಕಲ್​ನಲ್ಲಿ ಫುಲ್ ಟ್ರ್ಯಾಫಿಕ್ ಜಾಮ್!

ಬೆಂಗಳೂರು: Red Zoneನಲ್ಲಿದ್ದ ಕೆ.ಆರ್. ಮಾರುಕಟ್ಟೆ ಚಿತ್ರಣ ಇದೀಗ ಕಂಪ್ಲೀಟ್ ಬದಲಾಗಿದೆ. ಕೆಆರ್ ಮಾರ್ಕೆಟ್ ಸರ್ಕಲ್​ನಲ್ಲಿ ಇಂದು ಫುಲ್ ಟ್ರ್ಯಾಫಿಕ್ ಜಾಮ್ ಕಂಡುಬಂದಿದೆ! ಟ್ರ್ಯಾಫಿಕ್ ಜಾಮ್ ನಡುವೆ KR Market! ಇಷ್ಟು ದಿನ ಲಾಕ್ ಡೌನ್ ನಿಂದ ಜನರ ಸಂಚಾರಕ್ಕೆ ಕಡಿವಾಣ ಬಿದ್ದಿತ್ತು. ಆದ್ರೀಗ ಜನರಿಂದ ತುಂಬಿ ತುಳುಕುತ್ತಿದ್ದೆ ಮಾರ್ಕೆಟ್. ಮುಖ್ಯ ಮಾರುಕಟ್ಟೆ ಓಪನ್ ಇಲ್ಲದ ಕಾರಣ ವ್ಯಾಪಾರಸ್ಥರು ರಸ್ತೆ ಬದಿಯಲ್ಲೇ ವ್ಯಾಪಾರ ಶುರು ಮಾಡಿಕೊಂಡಿದ್ದಾರೆ. ರಸ್ತೆ ಬದಿ ಅಂಗಡಿ ಹಾಕಿರೋದ್ರಿಂದ ವಾಹನ ಸಂಚಾರಕ್ಕೆ ಅಡ್ಡಿ ಆಗಿ […]

Red Zoneನಲ್ಲಿದ್ದ ಕೆಆರ್ ಮಾರ್ಕೆಟ್ ಸರ್ಕಲ್​ನಲ್ಲಿ ಫುಲ್ ಟ್ರ್ಯಾಫಿಕ್ ಜಾಮ್!
ಸಾಧು ಶ್ರೀನಾಥ್​
|

Updated on: May 07, 2020 | 11:37 AM

Share

ಬೆಂಗಳೂರು: Red Zoneನಲ್ಲಿದ್ದ ಕೆ.ಆರ್. ಮಾರುಕಟ್ಟೆ ಚಿತ್ರಣ ಇದೀಗ ಕಂಪ್ಲೀಟ್ ಬದಲಾಗಿದೆ. ಕೆಆರ್ ಮಾರ್ಕೆಟ್ ಸರ್ಕಲ್​ನಲ್ಲಿ ಇಂದು ಫುಲ್ ಟ್ರ್ಯಾಫಿಕ್ ಜಾಮ್ ಕಂಡುಬಂದಿದೆ!

ಟ್ರ್ಯಾಫಿಕ್ ಜಾಮ್ ನಡುವೆ KR Market! ಇಷ್ಟು ದಿನ ಲಾಕ್ ಡೌನ್ ನಿಂದ ಜನರ ಸಂಚಾರಕ್ಕೆ ಕಡಿವಾಣ ಬಿದ್ದಿತ್ತು. ಆದ್ರೀಗ ಜನರಿಂದ ತುಂಬಿ ತುಳುಕುತ್ತಿದ್ದೆ ಮಾರ್ಕೆಟ್. ಮುಖ್ಯ ಮಾರುಕಟ್ಟೆ ಓಪನ್ ಇಲ್ಲದ ಕಾರಣ ವ್ಯಾಪಾರಸ್ಥರು ರಸ್ತೆ ಬದಿಯಲ್ಲೇ ವ್ಯಾಪಾರ ಶುರು ಮಾಡಿಕೊಂಡಿದ್ದಾರೆ. ರಸ್ತೆ ಬದಿ ಅಂಗಡಿ ಹಾಕಿರೋದ್ರಿಂದ ವಾಹನ ಸಂಚಾರಕ್ಕೆ ಅಡ್ಡಿ ಆಗಿ ಜಾಮ್ ಆಗ್ತಿದೆ. ಮಾರುಕಟ್ಟೆ ಸರ್ಕಲ್ ನಲ್ಲಿಯಂತೂ ಟ್ರ್ಯಾಫಿಕ್ ಜಾಮ್ ಹೆಚ್ಚಾಗಿದೆ.

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!