AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Red Zoneನಲ್ಲಿದ್ದ ಕೆಆರ್ ಮಾರ್ಕೆಟ್ ಸರ್ಕಲ್​ನಲ್ಲಿ ಫುಲ್ ಟ್ರ್ಯಾಫಿಕ್ ಜಾಮ್!

ಬೆಂಗಳೂರು: Red Zoneನಲ್ಲಿದ್ದ ಕೆ.ಆರ್. ಮಾರುಕಟ್ಟೆ ಚಿತ್ರಣ ಇದೀಗ ಕಂಪ್ಲೀಟ್ ಬದಲಾಗಿದೆ. ಕೆಆರ್ ಮಾರ್ಕೆಟ್ ಸರ್ಕಲ್​ನಲ್ಲಿ ಇಂದು ಫುಲ್ ಟ್ರ್ಯಾಫಿಕ್ ಜಾಮ್ ಕಂಡುಬಂದಿದೆ! ಟ್ರ್ಯಾಫಿಕ್ ಜಾಮ್ ನಡುವೆ KR Market! ಇಷ್ಟು ದಿನ ಲಾಕ್ ಡೌನ್ ನಿಂದ ಜನರ ಸಂಚಾರಕ್ಕೆ ಕಡಿವಾಣ ಬಿದ್ದಿತ್ತು. ಆದ್ರೀಗ ಜನರಿಂದ ತುಂಬಿ ತುಳುಕುತ್ತಿದ್ದೆ ಮಾರ್ಕೆಟ್. ಮುಖ್ಯ ಮಾರುಕಟ್ಟೆ ಓಪನ್ ಇಲ್ಲದ ಕಾರಣ ವ್ಯಾಪಾರಸ್ಥರು ರಸ್ತೆ ಬದಿಯಲ್ಲೇ ವ್ಯಾಪಾರ ಶುರು ಮಾಡಿಕೊಂಡಿದ್ದಾರೆ. ರಸ್ತೆ ಬದಿ ಅಂಗಡಿ ಹಾಕಿರೋದ್ರಿಂದ ವಾಹನ ಸಂಚಾರಕ್ಕೆ ಅಡ್ಡಿ ಆಗಿ […]

Red Zoneನಲ್ಲಿದ್ದ ಕೆಆರ್ ಮಾರ್ಕೆಟ್ ಸರ್ಕಲ್​ನಲ್ಲಿ ಫುಲ್ ಟ್ರ್ಯಾಫಿಕ್ ಜಾಮ್!
ಸಾಧು ಶ್ರೀನಾಥ್​
|

Updated on: May 07, 2020 | 11:37 AM

Share

ಬೆಂಗಳೂರು: Red Zoneನಲ್ಲಿದ್ದ ಕೆ.ಆರ್. ಮಾರುಕಟ್ಟೆ ಚಿತ್ರಣ ಇದೀಗ ಕಂಪ್ಲೀಟ್ ಬದಲಾಗಿದೆ. ಕೆಆರ್ ಮಾರ್ಕೆಟ್ ಸರ್ಕಲ್​ನಲ್ಲಿ ಇಂದು ಫುಲ್ ಟ್ರ್ಯಾಫಿಕ್ ಜಾಮ್ ಕಂಡುಬಂದಿದೆ!

ಟ್ರ್ಯಾಫಿಕ್ ಜಾಮ್ ನಡುವೆ KR Market! ಇಷ್ಟು ದಿನ ಲಾಕ್ ಡೌನ್ ನಿಂದ ಜನರ ಸಂಚಾರಕ್ಕೆ ಕಡಿವಾಣ ಬಿದ್ದಿತ್ತು. ಆದ್ರೀಗ ಜನರಿಂದ ತುಂಬಿ ತುಳುಕುತ್ತಿದ್ದೆ ಮಾರ್ಕೆಟ್. ಮುಖ್ಯ ಮಾರುಕಟ್ಟೆ ಓಪನ್ ಇಲ್ಲದ ಕಾರಣ ವ್ಯಾಪಾರಸ್ಥರು ರಸ್ತೆ ಬದಿಯಲ್ಲೇ ವ್ಯಾಪಾರ ಶುರು ಮಾಡಿಕೊಂಡಿದ್ದಾರೆ. ರಸ್ತೆ ಬದಿ ಅಂಗಡಿ ಹಾಕಿರೋದ್ರಿಂದ ವಾಹನ ಸಂಚಾರಕ್ಕೆ ಅಡ್ಡಿ ಆಗಿ ಜಾಮ್ ಆಗ್ತಿದೆ. ಮಾರುಕಟ್ಟೆ ಸರ್ಕಲ್ ನಲ್ಲಿಯಂತೂ ಟ್ರ್ಯಾಫಿಕ್ ಜಾಮ್ ಹೆಚ್ಚಾಗಿದೆ.

200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ