AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Red Zoneನಲ್ಲಿದ್ದ ಕೆಆರ್ ಮಾರ್ಕೆಟ್ ಸರ್ಕಲ್​ನಲ್ಲಿ ಫುಲ್ ಟ್ರ್ಯಾಫಿಕ್ ಜಾಮ್!

ಬೆಂಗಳೂರು: Red Zoneನಲ್ಲಿದ್ದ ಕೆ.ಆರ್. ಮಾರುಕಟ್ಟೆ ಚಿತ್ರಣ ಇದೀಗ ಕಂಪ್ಲೀಟ್ ಬದಲಾಗಿದೆ. ಕೆಆರ್ ಮಾರ್ಕೆಟ್ ಸರ್ಕಲ್​ನಲ್ಲಿ ಇಂದು ಫುಲ್ ಟ್ರ್ಯಾಫಿಕ್ ಜಾಮ್ ಕಂಡುಬಂದಿದೆ! ಟ್ರ್ಯಾಫಿಕ್ ಜಾಮ್ ನಡುವೆ KR Market! ಇಷ್ಟು ದಿನ ಲಾಕ್ ಡೌನ್ ನಿಂದ ಜನರ ಸಂಚಾರಕ್ಕೆ ಕಡಿವಾಣ ಬಿದ್ದಿತ್ತು. ಆದ್ರೀಗ ಜನರಿಂದ ತುಂಬಿ ತುಳುಕುತ್ತಿದ್ದೆ ಮಾರ್ಕೆಟ್. ಮುಖ್ಯ ಮಾರುಕಟ್ಟೆ ಓಪನ್ ಇಲ್ಲದ ಕಾರಣ ವ್ಯಾಪಾರಸ್ಥರು ರಸ್ತೆ ಬದಿಯಲ್ಲೇ ವ್ಯಾಪಾರ ಶುರು ಮಾಡಿಕೊಂಡಿದ್ದಾರೆ. ರಸ್ತೆ ಬದಿ ಅಂಗಡಿ ಹಾಕಿರೋದ್ರಿಂದ ವಾಹನ ಸಂಚಾರಕ್ಕೆ ಅಡ್ಡಿ ಆಗಿ […]

Red Zoneನಲ್ಲಿದ್ದ ಕೆಆರ್ ಮಾರ್ಕೆಟ್ ಸರ್ಕಲ್​ನಲ್ಲಿ ಫುಲ್ ಟ್ರ್ಯಾಫಿಕ್ ಜಾಮ್!
ಸಾಧು ಶ್ರೀನಾಥ್​
|

Updated on: May 07, 2020 | 11:37 AM

Share

ಬೆಂಗಳೂರು: Red Zoneನಲ್ಲಿದ್ದ ಕೆ.ಆರ್. ಮಾರುಕಟ್ಟೆ ಚಿತ್ರಣ ಇದೀಗ ಕಂಪ್ಲೀಟ್ ಬದಲಾಗಿದೆ. ಕೆಆರ್ ಮಾರ್ಕೆಟ್ ಸರ್ಕಲ್​ನಲ್ಲಿ ಇಂದು ಫುಲ್ ಟ್ರ್ಯಾಫಿಕ್ ಜಾಮ್ ಕಂಡುಬಂದಿದೆ!

ಟ್ರ್ಯಾಫಿಕ್ ಜಾಮ್ ನಡುವೆ KR Market! ಇಷ್ಟು ದಿನ ಲಾಕ್ ಡೌನ್ ನಿಂದ ಜನರ ಸಂಚಾರಕ್ಕೆ ಕಡಿವಾಣ ಬಿದ್ದಿತ್ತು. ಆದ್ರೀಗ ಜನರಿಂದ ತುಂಬಿ ತುಳುಕುತ್ತಿದ್ದೆ ಮಾರ್ಕೆಟ್. ಮುಖ್ಯ ಮಾರುಕಟ್ಟೆ ಓಪನ್ ಇಲ್ಲದ ಕಾರಣ ವ್ಯಾಪಾರಸ್ಥರು ರಸ್ತೆ ಬದಿಯಲ್ಲೇ ವ್ಯಾಪಾರ ಶುರು ಮಾಡಿಕೊಂಡಿದ್ದಾರೆ. ರಸ್ತೆ ಬದಿ ಅಂಗಡಿ ಹಾಕಿರೋದ್ರಿಂದ ವಾಹನ ಸಂಚಾರಕ್ಕೆ ಅಡ್ಡಿ ಆಗಿ ಜಾಮ್ ಆಗ್ತಿದೆ. ಮಾರುಕಟ್ಟೆ ಸರ್ಕಲ್ ನಲ್ಲಿಯಂತೂ ಟ್ರ್ಯಾಫಿಕ್ ಜಾಮ್ ಹೆಚ್ಚಾಗಿದೆ.

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ