AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Red Zoneನಲ್ಲಿದ್ದ ಕೆಆರ್ ಮಾರ್ಕೆಟ್ ಸರ್ಕಲ್​ನಲ್ಲಿ ಫುಲ್ ಟ್ರ್ಯಾಫಿಕ್ ಜಾಮ್!

ಬೆಂಗಳೂರು: Red Zoneನಲ್ಲಿದ್ದ ಕೆ.ಆರ್. ಮಾರುಕಟ್ಟೆ ಚಿತ್ರಣ ಇದೀಗ ಕಂಪ್ಲೀಟ್ ಬದಲಾಗಿದೆ. ಕೆಆರ್ ಮಾರ್ಕೆಟ್ ಸರ್ಕಲ್​ನಲ್ಲಿ ಇಂದು ಫುಲ್ ಟ್ರ್ಯಾಫಿಕ್ ಜಾಮ್ ಕಂಡುಬಂದಿದೆ! ಟ್ರ್ಯಾಫಿಕ್ ಜಾಮ್ ನಡುವೆ KR Market! ಇಷ್ಟು ದಿನ ಲಾಕ್ ಡೌನ್ ನಿಂದ ಜನರ ಸಂಚಾರಕ್ಕೆ ಕಡಿವಾಣ ಬಿದ್ದಿತ್ತು. ಆದ್ರೀಗ ಜನರಿಂದ ತುಂಬಿ ತುಳುಕುತ್ತಿದ್ದೆ ಮಾರ್ಕೆಟ್. ಮುಖ್ಯ ಮಾರುಕಟ್ಟೆ ಓಪನ್ ಇಲ್ಲದ ಕಾರಣ ವ್ಯಾಪಾರಸ್ಥರು ರಸ್ತೆ ಬದಿಯಲ್ಲೇ ವ್ಯಾಪಾರ ಶುರು ಮಾಡಿಕೊಂಡಿದ್ದಾರೆ. ರಸ್ತೆ ಬದಿ ಅಂಗಡಿ ಹಾಕಿರೋದ್ರಿಂದ ವಾಹನ ಸಂಚಾರಕ್ಕೆ ಅಡ್ಡಿ ಆಗಿ […]

Red Zoneನಲ್ಲಿದ್ದ ಕೆಆರ್ ಮಾರ್ಕೆಟ್ ಸರ್ಕಲ್​ನಲ್ಲಿ ಫುಲ್ ಟ್ರ್ಯಾಫಿಕ್ ಜಾಮ್!
ಸಾಧು ಶ್ರೀನಾಥ್​
|

Updated on: May 07, 2020 | 11:37 AM

Share

ಬೆಂಗಳೂರು: Red Zoneನಲ್ಲಿದ್ದ ಕೆ.ಆರ್. ಮಾರುಕಟ್ಟೆ ಚಿತ್ರಣ ಇದೀಗ ಕಂಪ್ಲೀಟ್ ಬದಲಾಗಿದೆ. ಕೆಆರ್ ಮಾರ್ಕೆಟ್ ಸರ್ಕಲ್​ನಲ್ಲಿ ಇಂದು ಫುಲ್ ಟ್ರ್ಯಾಫಿಕ್ ಜಾಮ್ ಕಂಡುಬಂದಿದೆ!

ಟ್ರ್ಯಾಫಿಕ್ ಜಾಮ್ ನಡುವೆ KR Market! ಇಷ್ಟು ದಿನ ಲಾಕ್ ಡೌನ್ ನಿಂದ ಜನರ ಸಂಚಾರಕ್ಕೆ ಕಡಿವಾಣ ಬಿದ್ದಿತ್ತು. ಆದ್ರೀಗ ಜನರಿಂದ ತುಂಬಿ ತುಳುಕುತ್ತಿದ್ದೆ ಮಾರ್ಕೆಟ್. ಮುಖ್ಯ ಮಾರುಕಟ್ಟೆ ಓಪನ್ ಇಲ್ಲದ ಕಾರಣ ವ್ಯಾಪಾರಸ್ಥರು ರಸ್ತೆ ಬದಿಯಲ್ಲೇ ವ್ಯಾಪಾರ ಶುರು ಮಾಡಿಕೊಂಡಿದ್ದಾರೆ. ರಸ್ತೆ ಬದಿ ಅಂಗಡಿ ಹಾಕಿರೋದ್ರಿಂದ ವಾಹನ ಸಂಚಾರಕ್ಕೆ ಅಡ್ಡಿ ಆಗಿ ಜಾಮ್ ಆಗ್ತಿದೆ. ಮಾರುಕಟ್ಟೆ ಸರ್ಕಲ್ ನಲ್ಲಿಯಂತೂ ಟ್ರ್ಯಾಫಿಕ್ ಜಾಮ್ ಹೆಚ್ಚಾಗಿದೆ.

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್