AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಬ ಸಮಾಜಕ್ಕೆ ST ಮೀಸಲಾತಿ ಜಾರಿಗೆ ಆಗ್ರಹಿಸಿ.. ಧರಣಿಯಲ್ಲಿ ನಗಾರಿ ಬಾರಿಸಿದ K.R.ಪುರಂ ಇನ್​ಸ್ಪೆಕ್ಟರ್​!

ಕುರುಬ ಸಮಾಜಕ್ಕೆ ST ಮೀಸಲಾತಿ ಜಾರಿಗೆ ಆಗ್ರಹಿಸಿ ನಡೆದ ಧರಣಿಯಲ್ಲಿ ನಗರದ ಕೆ.ಆರ್.ಪುರಂ ಠಾಣೆಯ ಇನ್​ಸ್ಪೆಕ್ಟರ್​ ನಗಾರಿ ಬಾರಿಸುವ ಜೊತೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹೌದು, ನಗಾರಿ ಬಾರಿಸಿದ ಇನ್​ಸ್ಪೆಕ್ಟರ್​ ಅಂಬರೀಶ್​ ಪ್ರತಿಭಟನೆಯಲ್ಲಿ ಸಹ ಭಾಗಿಯಾದರು.

ಕುರುಬ ಸಮಾಜಕ್ಕೆ ST ಮೀಸಲಾತಿ ಜಾರಿಗೆ ಆಗ್ರಹಿಸಿ.. ಧರಣಿಯಲ್ಲಿ ನಗಾರಿ ಬಾರಿಸಿದ K.R.ಪುರಂ ಇನ್​ಸ್ಪೆಕ್ಟರ್​!
ಧರಣಿಯಲ್ಲಿ ನಗಾರಿ ಬಾರಿಸಿದ K.R.ಪುರಂ ಇನ್​ಸ್ಪೆಕ್ಟರ್​
KUSHAL V
|

Updated on: Jan 31, 2021 | 8:01 PM

Share

ಬೆಂಗಳೂರು: ಕುರುಬ ಸಮಾಜಕ್ಕೆ ST ಮೀಸಲಾತಿ ಜಾರಿಗೆ ಆಗ್ರಹಿಸಿ ನಡೆದ ಧರಣಿಯಲ್ಲಿ ನಗರದ ಕೆ.ಆರ್.ಪುರಂ ಠಾಣೆಯ ಇನ್​ಸ್ಪೆಕ್ಟರ್​ ನಗಾರಿ ಬಾರಿಸುವ ಜೊತೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹೌದು, ನಗಾರಿ ಬಾರಿಸಿದ ಇನ್​ಸ್ಪೆಕ್ಟರ್​ ಅಂಬರೀಶ್​ ಪ್ರತಿಭಟನೆಯಲ್ಲಿ ಸಹ ಭಾಗಿಯಾದರು.

ಅಂದ ಹಾಗೆ, ಈ ಹಿಂದೆ ಸಹ ಇನ್​ಸ್ಪೆಕ್ಟರ್​ ಅಂಬರೀಶ್​ ಇಂಥದ್ದೇ ವಿವಾದ ಒಂದನ್ನು ಮೈಮೇಲೆ ಎಳೆದುಕೊಂಡಿದ್ದರು. ಕೆ.ಆರ್​​.ಪುರಂ ಶಾಸಕ ಬೈರತಿ ಬಸವರಾಜು ಅವರ ಬರ್ತ್​ ಡೇ ಸಮಾರಂಭದಲ್ಲಿ ಭಾಗಿಯಾಗಿದ್ದ ಅಂಬರೀಶ್​ ಆ ಸಂದರ್ಭದಲ್ಲಿ ಶಾಸಕರಿಗೆ ಬೆಳ್ಳೆ ಗದೆ ನೀಡಿ ಜೈಕಾರ ಕೂಗಿದ್ದರು. ಆಗ ಆ ವಿಡಿಯೋ ಸಹ ಸಖತ್​ ವೈರಲ್​ ಆಗಿತ್ತು.

‘ಮಿಕ್ಸೋಪತಿ’ ವಿರುದ್ಧ ತಿರುಗಿಬಿದ್ದ IMA ರಾಜ್ಯ ಘಟಕ: ಫೆ.1ರಿಂದ ಉಪವಾಸ ಸತ್ಯಾಗ್ರಹಕ್ಕೆ ವೈದ್ಯರ ತೀರ್ಮಾನ

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’