Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಕೃಷ್ಣಜನ್ಮಾಷ್ಟಮಿ, ಇಸ್ಕಾನ್‌ನಲ್ಲಿ ಕೃಷ್ಣನಿಗೆ ವಿಶೇಷ ಪೂಜೆ

ಬೆಂಗಳೂರು: ಇವತ್ತು ಶ್ರೀಕೃಷ್ಣ ಜನ್ಮಾಷ್ಟಮಿ. ಹೀಗಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹೆಚ್ ಆರ್ ಬಿ ಆರ್ ಲೇಔಟ್ ನಲ್ಲಿರುವ ಇಸ್ಕಾನ್ ದೇವಾಲಯದಲ್ಲಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಮಾಡಲಾಗ್ತಿದೆ. ಭಾರೀ ಕಟ್ಟುನಿಟ್ಟಿನ ನಡುವೆ ಮುಂಜಾನೆ 6.30ರಿಂದಲೇ ಕೃಷ್ಣನಿಗೆ ಸಂಪ್ರದಾಯದಂತೆ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಆದ್ರೆ ಕೊರನಾ ಪಿಡುಗಿನಿಂದಾಗಿಈ ಬಾರಿ ಕೃಷ್ಣನ ಭಕ್ತರಿಗೆ ದೇವಸ್ಥಾನದಲ್ಲಿ ಬಂದು ಆರಾಧನೆ ಮಾಡಲು ಅವಕಾಶ ಇಲ್ಲ. ಈ ಬಾರಿ ಭಕ್ತರಿಗೆಲ್ಲಾ ಆನ್ ಲೈನ್ ನಲ್ಲೇ ಶ್ರೀ ಕೃಷ್ಣನ ನೋಡೋ ಭಾಗ್ಯ ಕಲ್ಪಿಸಲಾಗಿದೆ. ಹೀಗಾಗಿ ಭಕ್ತರು […]

ಇಂದು ಕೃಷ್ಣಜನ್ಮಾಷ್ಟಮಿ, ಇಸ್ಕಾನ್‌ನಲ್ಲಿ ಕೃಷ್ಣನಿಗೆ ವಿಶೇಷ ಪೂಜೆ
Follow us
Guru
|

Updated on: Aug 11, 2020 | 8:45 AM

ಬೆಂಗಳೂರು: ಇವತ್ತು ಶ್ರೀಕೃಷ್ಣ ಜನ್ಮಾಷ್ಟಮಿ. ಹೀಗಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹೆಚ್ ಆರ್ ಬಿ ಆರ್ ಲೇಔಟ್ ನಲ್ಲಿರುವ ಇಸ್ಕಾನ್ ದೇವಾಲಯದಲ್ಲಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಮಾಡಲಾಗ್ತಿದೆ.

ಭಾರೀ ಕಟ್ಟುನಿಟ್ಟಿನ ನಡುವೆ ಮುಂಜಾನೆ 6.30ರಿಂದಲೇ ಕೃಷ್ಣನಿಗೆ ಸಂಪ್ರದಾಯದಂತೆ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಆದ್ರೆ ಕೊರನಾ ಪಿಡುಗಿನಿಂದಾಗಿಈ ಬಾರಿ ಕೃಷ್ಣನ ಭಕ್ತರಿಗೆ ದೇವಸ್ಥಾನದಲ್ಲಿ ಬಂದು ಆರಾಧನೆ ಮಾಡಲು ಅವಕಾಶ ಇಲ್ಲ.

ಈ ಬಾರಿ ಭಕ್ತರಿಗೆಲ್ಲಾ ಆನ್ ಲೈನ್ ನಲ್ಲೇ ಶ್ರೀ ಕೃಷ್ಣನ ನೋಡೋ ಭಾಗ್ಯ ಕಲ್ಪಿಸಲಾಗಿದೆ. ಹೀಗಾಗಿ ಭಕ್ತರು ಆನ್‌ಲೈನ್‌ನಲ್ಲೇ ಕೃಷ್ಣನನ್ನು ನೋಡಿ ಕೈಮುಗಿಯಬೇಕಾಗಿದೆ. ಇಷ್ಟೇ ಅಲ್ಲ ಬಂದ ಕೆಲ ಭಕ್ತರಿಗೂ ಕೂಡಾ ಕೋವಿಡ್ ಹಿನ್ನೆಲೆಯಲ್ಲಿ ದೇವಾಲಯದೊಳಗೆ ಪ್ರವೇಶನೀಡಿಲ್ಲ.

ಸ್ಟಂಪ್‌ಗಳನ್ನು ಹಿಡಿದು ದಾಂಡಿಯಾ ನೃತ್ಯ ಮಾಡಿದ ಕೊಹ್ಲಿ- ರೋಹಿತ್
ಸ್ಟಂಪ್‌ಗಳನ್ನು ಹಿಡಿದು ದಾಂಡಿಯಾ ನೃತ್ಯ ಮಾಡಿದ ಕೊಹ್ಲಿ- ರೋಹಿತ್
ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ, ಎಲ್ಲೆಡೆ ಸಂಭ್ರಮ
ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ, ಎಲ್ಲೆಡೆ ಸಂಭ್ರಮ
ಪ್ರವಾಸಿಗರ ಮೇಲೆ ಅತ್ಯಾಚಾರ ಕೇಸ್​:​ ಇದು ಸರ್ಕಾರದ ವೈಫಲ್ಯ ಎಂದ ಜೋಶಿ
ಪ್ರವಾಸಿಗರ ಮೇಲೆ ಅತ್ಯಾಚಾರ ಕೇಸ್​:​ ಇದು ಸರ್ಕಾರದ ವೈಫಲ್ಯ ಎಂದ ಜೋಶಿ
0.78 ಸೆಕೆಂಡುಗಳಲ್ಲಿ ಗಿಲ್ ಆಟಕ್ಕೆ ಅಂತ್ಯ ಹಾಡಿದ ಫಿಲಿಫ್ಸ್; ವಿಡಿಯೋ ನೋಡಿ
0.78 ಸೆಕೆಂಡುಗಳಲ್ಲಿ ಗಿಲ್ ಆಟಕ್ಕೆ ಅಂತ್ಯ ಹಾಡಿದ ಫಿಲಿಫ್ಸ್; ವಿಡಿಯೋ ನೋಡಿ
ನಿಶ್ವಿಕಾ ನಾಯ್ಡು ಮೇಲೆ ರಾಯಚೂರು ಮಂದಿಗೆ ಸಿಕ್ಕಾಪಟ್ಟೆ ಅಭಿಮಾನ
ನಿಶ್ವಿಕಾ ನಾಯ್ಡು ಮೇಲೆ ರಾಯಚೂರು ಮಂದಿಗೆ ಸಿಕ್ಕಾಪಟ್ಟೆ ಅಭಿಮಾನ
ಶುಭಾಶಯ ತಿಳಿಸಲು ಬಂದ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ ತೇಜಸ್ವಿ ಸೂರ್ಯ
ಶುಭಾಶಯ ತಿಳಿಸಲು ಬಂದ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ ತೇಜಸ್ವಿ ಸೂರ್ಯ
ಮದುವೆ ಸಂಭ್ರಮದಲ್ಲಿದ್ದ ಮಗನನ್ನು ಹೊಡೆದು ಕೊಂದ ತಂದೆ: ಆಗಿದ್ದೇನು?
ಮದುವೆ ಸಂಭ್ರಮದಲ್ಲಿದ್ದ ಮಗನನ್ನು ಹೊಡೆದು ಕೊಂದ ತಂದೆ: ಆಗಿದ್ದೇನು?
ದಿಗಂತ್ ನಾಪತ್ತೆ ಕೆಸ್​ಗೆ ​ಟ್ವಿಸ್ಟ್​: SP ಬಿಚ್ಚಿಟ್ಟರು ಸ್ಫೋಟಕ ಮಾಹಿತಿ
ದಿಗಂತ್ ನಾಪತ್ತೆ ಕೆಸ್​ಗೆ ​ಟ್ವಿಸ್ಟ್​: SP ಬಿಚ್ಚಿಟ್ಟರು ಸ್ಫೋಟಕ ಮಾಹಿತಿ
ಚಲಿಸುತ್ತಿರುವ ರೈಲಿನಿಂದ ಬೀಳುತ್ತಿದ್ದ ಮಹಿಳೆಯ ರಕ್ಷಣೆ
ಚಲಿಸುತ್ತಿರುವ ರೈಲಿನಿಂದ ಬೀಳುತ್ತಿದ್ದ ಮಹಿಳೆಯ ರಕ್ಷಣೆ
ರಾಜ್​ಕುಮಾರ್ ಹೆಸರನ್ನು ಚಪ್ಪಾಳೆಗಾಗಿ ಮಾತ್ರ ಬಳಸಲಾಗುತ್ತಿದೆ: ಕಿಶೋರ್ ಬೇಸರ
ರಾಜ್​ಕುಮಾರ್ ಹೆಸರನ್ನು ಚಪ್ಪಾಳೆಗಾಗಿ ಮಾತ್ರ ಬಳಸಲಾಗುತ್ತಿದೆ: ಕಿಶೋರ್ ಬೇಸರ