AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಕೃಷ್ಣಜನ್ಮಾಷ್ಟಮಿ, ಇಸ್ಕಾನ್‌ನಲ್ಲಿ ಕೃಷ್ಣನಿಗೆ ವಿಶೇಷ ಪೂಜೆ

ಬೆಂಗಳೂರು: ಇವತ್ತು ಶ್ರೀಕೃಷ್ಣ ಜನ್ಮಾಷ್ಟಮಿ. ಹೀಗಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹೆಚ್ ಆರ್ ಬಿ ಆರ್ ಲೇಔಟ್ ನಲ್ಲಿರುವ ಇಸ್ಕಾನ್ ದೇವಾಲಯದಲ್ಲಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಮಾಡಲಾಗ್ತಿದೆ. ಭಾರೀ ಕಟ್ಟುನಿಟ್ಟಿನ ನಡುವೆ ಮುಂಜಾನೆ 6.30ರಿಂದಲೇ ಕೃಷ್ಣನಿಗೆ ಸಂಪ್ರದಾಯದಂತೆ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಆದ್ರೆ ಕೊರನಾ ಪಿಡುಗಿನಿಂದಾಗಿಈ ಬಾರಿ ಕೃಷ್ಣನ ಭಕ್ತರಿಗೆ ದೇವಸ್ಥಾನದಲ್ಲಿ ಬಂದು ಆರಾಧನೆ ಮಾಡಲು ಅವಕಾಶ ಇಲ್ಲ. ಈ ಬಾರಿ ಭಕ್ತರಿಗೆಲ್ಲಾ ಆನ್ ಲೈನ್ ನಲ್ಲೇ ಶ್ರೀ ಕೃಷ್ಣನ ನೋಡೋ ಭಾಗ್ಯ ಕಲ್ಪಿಸಲಾಗಿದೆ. ಹೀಗಾಗಿ ಭಕ್ತರು […]

ಇಂದು ಕೃಷ್ಣಜನ್ಮಾಷ್ಟಮಿ, ಇಸ್ಕಾನ್‌ನಲ್ಲಿ ಕೃಷ್ಣನಿಗೆ ವಿಶೇಷ ಪೂಜೆ
Guru
|

Updated on: Aug 11, 2020 | 8:45 AM

Share

ಬೆಂಗಳೂರು: ಇವತ್ತು ಶ್ರೀಕೃಷ್ಣ ಜನ್ಮಾಷ್ಟಮಿ. ಹೀಗಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹೆಚ್ ಆರ್ ಬಿ ಆರ್ ಲೇಔಟ್ ನಲ್ಲಿರುವ ಇಸ್ಕಾನ್ ದೇವಾಲಯದಲ್ಲಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಮಾಡಲಾಗ್ತಿದೆ.

ಭಾರೀ ಕಟ್ಟುನಿಟ್ಟಿನ ನಡುವೆ ಮುಂಜಾನೆ 6.30ರಿಂದಲೇ ಕೃಷ್ಣನಿಗೆ ಸಂಪ್ರದಾಯದಂತೆ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಆದ್ರೆ ಕೊರನಾ ಪಿಡುಗಿನಿಂದಾಗಿಈ ಬಾರಿ ಕೃಷ್ಣನ ಭಕ್ತರಿಗೆ ದೇವಸ್ಥಾನದಲ್ಲಿ ಬಂದು ಆರಾಧನೆ ಮಾಡಲು ಅವಕಾಶ ಇಲ್ಲ.

ಈ ಬಾರಿ ಭಕ್ತರಿಗೆಲ್ಲಾ ಆನ್ ಲೈನ್ ನಲ್ಲೇ ಶ್ರೀ ಕೃಷ್ಣನ ನೋಡೋ ಭಾಗ್ಯ ಕಲ್ಪಿಸಲಾಗಿದೆ. ಹೀಗಾಗಿ ಭಕ್ತರು ಆನ್‌ಲೈನ್‌ನಲ್ಲೇ ಕೃಷ್ಣನನ್ನು ನೋಡಿ ಕೈಮುಗಿಯಬೇಕಾಗಿದೆ. ಇಷ್ಟೇ ಅಲ್ಲ ಬಂದ ಕೆಲ ಭಕ್ತರಿಗೂ ಕೂಡಾ ಕೋವಿಡ್ ಹಿನ್ನೆಲೆಯಲ್ಲಿ ದೇವಾಲಯದೊಳಗೆ ಪ್ರವೇಶನೀಡಿಲ್ಲ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ