AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಕೃಷ್ಣಜನ್ಮಾಷ್ಟಮಿ, ಇಸ್ಕಾನ್‌ನಲ್ಲಿ ಕೃಷ್ಣನಿಗೆ ವಿಶೇಷ ಪೂಜೆ

ಬೆಂಗಳೂರು: ಇವತ್ತು ಶ್ರೀಕೃಷ್ಣ ಜನ್ಮಾಷ್ಟಮಿ. ಹೀಗಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹೆಚ್ ಆರ್ ಬಿ ಆರ್ ಲೇಔಟ್ ನಲ್ಲಿರುವ ಇಸ್ಕಾನ್ ದೇವಾಲಯದಲ್ಲಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಮಾಡಲಾಗ್ತಿದೆ. ಭಾರೀ ಕಟ್ಟುನಿಟ್ಟಿನ ನಡುವೆ ಮುಂಜಾನೆ 6.30ರಿಂದಲೇ ಕೃಷ್ಣನಿಗೆ ಸಂಪ್ರದಾಯದಂತೆ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಆದ್ರೆ ಕೊರನಾ ಪಿಡುಗಿನಿಂದಾಗಿಈ ಬಾರಿ ಕೃಷ್ಣನ ಭಕ್ತರಿಗೆ ದೇವಸ್ಥಾನದಲ್ಲಿ ಬಂದು ಆರಾಧನೆ ಮಾಡಲು ಅವಕಾಶ ಇಲ್ಲ. ಈ ಬಾರಿ ಭಕ್ತರಿಗೆಲ್ಲಾ ಆನ್ ಲೈನ್ ನಲ್ಲೇ ಶ್ರೀ ಕೃಷ್ಣನ ನೋಡೋ ಭಾಗ್ಯ ಕಲ್ಪಿಸಲಾಗಿದೆ. ಹೀಗಾಗಿ ಭಕ್ತರು […]

ಇಂದು ಕೃಷ್ಣಜನ್ಮಾಷ್ಟಮಿ, ಇಸ್ಕಾನ್‌ನಲ್ಲಿ ಕೃಷ್ಣನಿಗೆ ವಿಶೇಷ ಪೂಜೆ
Guru
|

Updated on: Aug 11, 2020 | 8:45 AM

Share

ಬೆಂಗಳೂರು: ಇವತ್ತು ಶ್ರೀಕೃಷ್ಣ ಜನ್ಮಾಷ್ಟಮಿ. ಹೀಗಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹೆಚ್ ಆರ್ ಬಿ ಆರ್ ಲೇಔಟ್ ನಲ್ಲಿರುವ ಇಸ್ಕಾನ್ ದೇವಾಲಯದಲ್ಲಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಮಾಡಲಾಗ್ತಿದೆ.

ಭಾರೀ ಕಟ್ಟುನಿಟ್ಟಿನ ನಡುವೆ ಮುಂಜಾನೆ 6.30ರಿಂದಲೇ ಕೃಷ್ಣನಿಗೆ ಸಂಪ್ರದಾಯದಂತೆ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಆದ್ರೆ ಕೊರನಾ ಪಿಡುಗಿನಿಂದಾಗಿಈ ಬಾರಿ ಕೃಷ್ಣನ ಭಕ್ತರಿಗೆ ದೇವಸ್ಥಾನದಲ್ಲಿ ಬಂದು ಆರಾಧನೆ ಮಾಡಲು ಅವಕಾಶ ಇಲ್ಲ.

ಈ ಬಾರಿ ಭಕ್ತರಿಗೆಲ್ಲಾ ಆನ್ ಲೈನ್ ನಲ್ಲೇ ಶ್ರೀ ಕೃಷ್ಣನ ನೋಡೋ ಭಾಗ್ಯ ಕಲ್ಪಿಸಲಾಗಿದೆ. ಹೀಗಾಗಿ ಭಕ್ತರು ಆನ್‌ಲೈನ್‌ನಲ್ಲೇ ಕೃಷ್ಣನನ್ನು ನೋಡಿ ಕೈಮುಗಿಯಬೇಕಾಗಿದೆ. ಇಷ್ಟೇ ಅಲ್ಲ ಬಂದ ಕೆಲ ಭಕ್ತರಿಗೂ ಕೂಡಾ ಕೋವಿಡ್ ಹಿನ್ನೆಲೆಯಲ್ಲಿ ದೇವಾಲಯದೊಳಗೆ ಪ್ರವೇಶನೀಡಿಲ್ಲ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?