AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಕೃಷ್ಣಜನ್ಮಾಷ್ಟಮಿ, ಇಸ್ಕಾನ್‌ನಲ್ಲಿ ಕೃಷ್ಣನಿಗೆ ವಿಶೇಷ ಪೂಜೆ

ಬೆಂಗಳೂರು: ಇವತ್ತು ಶ್ರೀಕೃಷ್ಣ ಜನ್ಮಾಷ್ಟಮಿ. ಹೀಗಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹೆಚ್ ಆರ್ ಬಿ ಆರ್ ಲೇಔಟ್ ನಲ್ಲಿರುವ ಇಸ್ಕಾನ್ ದೇವಾಲಯದಲ್ಲಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಮಾಡಲಾಗ್ತಿದೆ. ಭಾರೀ ಕಟ್ಟುನಿಟ್ಟಿನ ನಡುವೆ ಮುಂಜಾನೆ 6.30ರಿಂದಲೇ ಕೃಷ್ಣನಿಗೆ ಸಂಪ್ರದಾಯದಂತೆ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಆದ್ರೆ ಕೊರನಾ ಪಿಡುಗಿನಿಂದಾಗಿಈ ಬಾರಿ ಕೃಷ್ಣನ ಭಕ್ತರಿಗೆ ದೇವಸ್ಥಾನದಲ್ಲಿ ಬಂದು ಆರಾಧನೆ ಮಾಡಲು ಅವಕಾಶ ಇಲ್ಲ. ಈ ಬಾರಿ ಭಕ್ತರಿಗೆಲ್ಲಾ ಆನ್ ಲೈನ್ ನಲ್ಲೇ ಶ್ರೀ ಕೃಷ್ಣನ ನೋಡೋ ಭಾಗ್ಯ ಕಲ್ಪಿಸಲಾಗಿದೆ. ಹೀಗಾಗಿ ಭಕ್ತರು […]

ಇಂದು ಕೃಷ್ಣಜನ್ಮಾಷ್ಟಮಿ, ಇಸ್ಕಾನ್‌ನಲ್ಲಿ ಕೃಷ್ಣನಿಗೆ ವಿಶೇಷ ಪೂಜೆ
Guru
|

Updated on: Aug 11, 2020 | 8:45 AM

Share

ಬೆಂಗಳೂರು: ಇವತ್ತು ಶ್ರೀಕೃಷ್ಣ ಜನ್ಮಾಷ್ಟಮಿ. ಹೀಗಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹೆಚ್ ಆರ್ ಬಿ ಆರ್ ಲೇಔಟ್ ನಲ್ಲಿರುವ ಇಸ್ಕಾನ್ ದೇವಾಲಯದಲ್ಲಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಮಾಡಲಾಗ್ತಿದೆ.

ಭಾರೀ ಕಟ್ಟುನಿಟ್ಟಿನ ನಡುವೆ ಮುಂಜಾನೆ 6.30ರಿಂದಲೇ ಕೃಷ್ಣನಿಗೆ ಸಂಪ್ರದಾಯದಂತೆ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಆದ್ರೆ ಕೊರನಾ ಪಿಡುಗಿನಿಂದಾಗಿಈ ಬಾರಿ ಕೃಷ್ಣನ ಭಕ್ತರಿಗೆ ದೇವಸ್ಥಾನದಲ್ಲಿ ಬಂದು ಆರಾಧನೆ ಮಾಡಲು ಅವಕಾಶ ಇಲ್ಲ.

ಈ ಬಾರಿ ಭಕ್ತರಿಗೆಲ್ಲಾ ಆನ್ ಲೈನ್ ನಲ್ಲೇ ಶ್ರೀ ಕೃಷ್ಣನ ನೋಡೋ ಭಾಗ್ಯ ಕಲ್ಪಿಸಲಾಗಿದೆ. ಹೀಗಾಗಿ ಭಕ್ತರು ಆನ್‌ಲೈನ್‌ನಲ್ಲೇ ಕೃಷ್ಣನನ್ನು ನೋಡಿ ಕೈಮುಗಿಯಬೇಕಾಗಿದೆ. ಇಷ್ಟೇ ಅಲ್ಲ ಬಂದ ಕೆಲ ಭಕ್ತರಿಗೂ ಕೂಡಾ ಕೋವಿಡ್ ಹಿನ್ನೆಲೆಯಲ್ಲಿ ದೇವಾಲಯದೊಳಗೆ ಪ್ರವೇಶನೀಡಿಲ್ಲ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ