AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ.. ಜಮಖಂಡಿ ತಾಲೂಕಿನಲ್ಲಿ ಪ್ರವಾಹ ಭೀತಿ

ಬಾಗಲಕೋಟೆ: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದೆ. ನದಿ ಪಾತ್ರದ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರಲ್ಲಿ ಮುಳುಗಡೆ ಭೀತಿ ಉಂಟಾಗಿದೆ. ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಬ್ಯಾರೇಜಗೆ ಸಾವಿರಾರು ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಈಗಾಗಲೇ ಹಿಪ್ಪರಗಿ ಜಲಾಶಯಕ್ಕೆ 60 ಸಾವಿರ ಕ್ಯೂಸೆಕ್​ನಷ್ಟು ನೀರಿನ ಒಳಹರಿವಿದ್ದು, ಅಷ್ಟೇ ಪ್ರಮಾಣದ ನೀರನ್ನ ಹಿಪ್ಪರಗಿ ಜಲಾಶಯದಿಂದ ಹೊರಬಿಡಲಾಗುತಿದೆ. ಏಕಾಏಕಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ […]

ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ.. ಜಮಖಂಡಿ ತಾಲೂಕಿನಲ್ಲಿ ಪ್ರವಾಹ ಭೀತಿ
ಸಾಧು ಶ್ರೀನಾಥ್​
|

Updated on:Jul 10, 2020 | 6:32 PM

Share

ಬಾಗಲಕೋಟೆ: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದೆ. ನದಿ ಪಾತ್ರದ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರಲ್ಲಿ ಮುಳುಗಡೆ ಭೀತಿ ಉಂಟಾಗಿದೆ.

ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಬ್ಯಾರೇಜಗೆ ಸಾವಿರಾರು ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಈಗಾಗಲೇ ಹಿಪ್ಪರಗಿ ಜಲಾಶಯಕ್ಕೆ 60 ಸಾವಿರ ಕ್ಯೂಸೆಕ್​ನಷ್ಟು ನೀರಿನ ಒಳಹರಿವಿದ್ದು, ಅಷ್ಟೇ ಪ್ರಮಾಣದ ನೀರನ್ನ ಹಿಪ್ಪರಗಿ ಜಲಾಶಯದಿಂದ ಹೊರಬಿಡಲಾಗುತಿದೆ.

ಏಕಾಏಕಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ ಕೃಷ್ಣಾ ನದಿ ಭಾಗದ ಜನರಲ್ಲಿ ಆತಂಕ ಮನೆಮಾಡಿದ್ದು, ಪ್ರವಾಹಕ್ಕೆ ಹೆದರಿ ನಿತ್ಯವು ಭಯದಲ್ಲೇ ತಮ್ಮ ಬದುಕು ಸಾಗಿಸಬೇಕಾದ ಸ್ಥಿತಿ ಆ ಭಾಗದ ಜನರಿಗೆ ಎದುರಾಗಿದೆ.

Published On - 6:25 pm, Fri, 10 July 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ