AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSP PSI Recruitment 2021: ಬೆಂಗಳೂರಿಗೆ ಬೇಕಾಗಿದ್ದಾರೆ 545 ಪೊಲೀಸ್​ ಸಬ್​ ಇನ್​​ಸ್ಪೆಕ್ಟರ್​ಗಳು; ತಕ್ಷಣ ಅರ್ಜಿ ಹಾಕಿ

psicivilnhk20.ksp-online.in ವೆಬ್​ಸೈಟ್​ಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಹ ಅಭ್ಯರ್ಥಿಗಳು ಇದರಲ್ಲಿ ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದು..

KSP PSI Recruitment 2021: ಬೆಂಗಳೂರಿಗೆ ಬೇಕಾಗಿದ್ದಾರೆ 545 ಪೊಲೀಸ್​ ಸಬ್​ ಇನ್​​ಸ್ಪೆಕ್ಟರ್​ಗಳು; ತಕ್ಷಣ ಅರ್ಜಿ ಹಾಕಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 06, 2021 | 6:05 PM

Share

ಕರ್ನಾಟಕ ರಾಜ್ಯ ಪೊಲೀಸ್​ ಇಲಾಖೆ ಅಡಿಯಲ್ಲಿ ಖಾಲಿ ಇರುವ 545 ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ ಸಿವಿಲ್​ ಹುದ್ದೆಗೆ ಕರ್ನಾಟಕ ರಾಜ್ಯ ಪೊಲೀಸ್​ (KSP) ಅರ್ಜಿ ಆಹ್ವಾನ ಮಾಡಿದೆ. ಈಗಾಗಲೇ ಅರ್ಜಿ ಆಹ್ವಾನ ಪ್ರಕ್ರಿಯೆ ಆರಂಭವಾಗಿದ್ದು, ಫೆಬ್ರವರಿ 24 ಕೊನೆಯ ದಿನಾಂಕವಾಗಿದೆ.

ಸರ್ಕಾರ ಸೂಚಿಸಿದ ನಿಯಮದಂತೆ ಖಾಲಿ ಇರುವ 545 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗುತ್ತಿದೆ. psicivilnhk20.ksp-online.in ವೆಬ್​ಸೈಟ್​ಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಹ ಅಭ್ಯರ್ಥಿಗಳು ಇದರಲ್ಲಿ ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದು..

ಅರ್ಜಿ ಸಲ್ಲಿಸುವ ಬಗ್ಗೆ ಇಲ್ಲಿದೆ ವಿವರ… ನೋಟಿಫಿಕೇಷನ್​ ದಿನಾಂಕ: ಜನವರಿ 23, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 22, 2021 ನಗರ: ಬೆಂಗಳೂರು ಆರ್ಗನೈಸೇಷನ್​: ಕರ್ನಾಟಕ ಪೊಲೀಸ್ ಶಿಕ್ಷಣ ಅರ್ಹತೆ: ಪದವೀಧರರಾಗಿರಬೇಕು ಪಿಎಸ್​ಐ (ಸಿವಿಲ್)​ (ಉಳಿದ ಪ್ರದೇಶ): 438 ಹುದ್ದೆ ಪಿಎಸ್​ಐ (ಸಿವಿಲ್): (ಕಲ್ಯಾಣ ಕರ್ನಾಟಕ ಪ್ರದೇಶ) 107 ಹುದ್ದೆ ವಯಸ್ಸಿನ ಮಿತಿ: GM: 21-30 Years SC, ST, CAT-01, 2A, 2B, 3A & 3B: 21-32 Years ಸೇವೆಯಲ್ಲಿರುವ ಅಭ್ಯರ್ಥಿಗೆ 35 ವರ್ಷ

ಅರ್ಜಿ ಶುಲ್ಕ:

GM ಮತ್ತು OBC: 500 ರೂಪಾಯಿ, ಇತರರಿಗೆ 250 ರೂಪಾಯಿ.

ಮೈಸೂರಲ್ಲೊಬ್ಬ ಮಾದರಿ ರೈತ.. ಸರ್ಕಾರಿ ಉದ್ಯೋಗ ಬಿಟ್ಟು ಕೃಷಿಯಲ್ಲೇ ಸಾಧನೆಗೈದ ಅನ್ನದಾತ

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!