AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSP PSI Recruitment 2021: ಬೆಂಗಳೂರಿಗೆ ಬೇಕಾಗಿದ್ದಾರೆ 545 ಪೊಲೀಸ್​ ಸಬ್​ ಇನ್​​ಸ್ಪೆಕ್ಟರ್​ಗಳು; ತಕ್ಷಣ ಅರ್ಜಿ ಹಾಕಿ

psicivilnhk20.ksp-online.in ವೆಬ್​ಸೈಟ್​ಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಹ ಅಭ್ಯರ್ಥಿಗಳು ಇದರಲ್ಲಿ ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದು..

KSP PSI Recruitment 2021: ಬೆಂಗಳೂರಿಗೆ ಬೇಕಾಗಿದ್ದಾರೆ 545 ಪೊಲೀಸ್​ ಸಬ್​ ಇನ್​​ಸ್ಪೆಕ್ಟರ್​ಗಳು; ತಕ್ಷಣ ಅರ್ಜಿ ಹಾಕಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​|

Updated on: Feb 06, 2021 | 6:05 PM

Share

ಕರ್ನಾಟಕ ರಾಜ್ಯ ಪೊಲೀಸ್​ ಇಲಾಖೆ ಅಡಿಯಲ್ಲಿ ಖಾಲಿ ಇರುವ 545 ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ ಸಿವಿಲ್​ ಹುದ್ದೆಗೆ ಕರ್ನಾಟಕ ರಾಜ್ಯ ಪೊಲೀಸ್​ (KSP) ಅರ್ಜಿ ಆಹ್ವಾನ ಮಾಡಿದೆ. ಈಗಾಗಲೇ ಅರ್ಜಿ ಆಹ್ವಾನ ಪ್ರಕ್ರಿಯೆ ಆರಂಭವಾಗಿದ್ದು, ಫೆಬ್ರವರಿ 24 ಕೊನೆಯ ದಿನಾಂಕವಾಗಿದೆ.

ಸರ್ಕಾರ ಸೂಚಿಸಿದ ನಿಯಮದಂತೆ ಖಾಲಿ ಇರುವ 545 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗುತ್ತಿದೆ. psicivilnhk20.ksp-online.in ವೆಬ್​ಸೈಟ್​ಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಹ ಅಭ್ಯರ್ಥಿಗಳು ಇದರಲ್ಲಿ ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದು..

ಅರ್ಜಿ ಸಲ್ಲಿಸುವ ಬಗ್ಗೆ ಇಲ್ಲಿದೆ ವಿವರ… ನೋಟಿಫಿಕೇಷನ್​ ದಿನಾಂಕ: ಜನವರಿ 23, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 22, 2021 ನಗರ: ಬೆಂಗಳೂರು ಆರ್ಗನೈಸೇಷನ್​: ಕರ್ನಾಟಕ ಪೊಲೀಸ್ ಶಿಕ್ಷಣ ಅರ್ಹತೆ: ಪದವೀಧರರಾಗಿರಬೇಕು ಪಿಎಸ್​ಐ (ಸಿವಿಲ್)​ (ಉಳಿದ ಪ್ರದೇಶ): 438 ಹುದ್ದೆ ಪಿಎಸ್​ಐ (ಸಿವಿಲ್): (ಕಲ್ಯಾಣ ಕರ್ನಾಟಕ ಪ್ರದೇಶ) 107 ಹುದ್ದೆ ವಯಸ್ಸಿನ ಮಿತಿ: GM: 21-30 Years SC, ST, CAT-01, 2A, 2B, 3A & 3B: 21-32 Years ಸೇವೆಯಲ್ಲಿರುವ ಅಭ್ಯರ್ಥಿಗೆ 35 ವರ್ಷ

ಅರ್ಜಿ ಶುಲ್ಕ:

GM ಮತ್ತು OBC: 500 ರೂಪಾಯಿ, ಇತರರಿಗೆ 250 ರೂಪಾಯಿ.

ಮೈಸೂರಲ್ಲೊಬ್ಬ ಮಾದರಿ ರೈತ.. ಸರ್ಕಾರಿ ಉದ್ಯೋಗ ಬಿಟ್ಟು ಕೃಷಿಯಲ್ಲೇ ಸಾಧನೆಗೈದ ಅನ್ನದಾತ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!