AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSP PSI Recruitment 2021: ಬೆಂಗಳೂರಿಗೆ ಬೇಕಾಗಿದ್ದಾರೆ 545 ಪೊಲೀಸ್​ ಸಬ್​ ಇನ್​​ಸ್ಪೆಕ್ಟರ್​ಗಳು; ತಕ್ಷಣ ಅರ್ಜಿ ಹಾಕಿ

psicivilnhk20.ksp-online.in ವೆಬ್​ಸೈಟ್​ಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಹ ಅಭ್ಯರ್ಥಿಗಳು ಇದರಲ್ಲಿ ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದು..

KSP PSI Recruitment 2021: ಬೆಂಗಳೂರಿಗೆ ಬೇಕಾಗಿದ್ದಾರೆ 545 ಪೊಲೀಸ್​ ಸಬ್​ ಇನ್​​ಸ್ಪೆಕ್ಟರ್​ಗಳು; ತಕ್ಷಣ ಅರ್ಜಿ ಹಾಕಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​|

Updated on: Feb 06, 2021 | 6:05 PM

Share

ಕರ್ನಾಟಕ ರಾಜ್ಯ ಪೊಲೀಸ್​ ಇಲಾಖೆ ಅಡಿಯಲ್ಲಿ ಖಾಲಿ ಇರುವ 545 ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ ಸಿವಿಲ್​ ಹುದ್ದೆಗೆ ಕರ್ನಾಟಕ ರಾಜ್ಯ ಪೊಲೀಸ್​ (KSP) ಅರ್ಜಿ ಆಹ್ವಾನ ಮಾಡಿದೆ. ಈಗಾಗಲೇ ಅರ್ಜಿ ಆಹ್ವಾನ ಪ್ರಕ್ರಿಯೆ ಆರಂಭವಾಗಿದ್ದು, ಫೆಬ್ರವರಿ 24 ಕೊನೆಯ ದಿನಾಂಕವಾಗಿದೆ.

ಸರ್ಕಾರ ಸೂಚಿಸಿದ ನಿಯಮದಂತೆ ಖಾಲಿ ಇರುವ 545 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗುತ್ತಿದೆ. psicivilnhk20.ksp-online.in ವೆಬ್​ಸೈಟ್​ಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಹ ಅಭ್ಯರ್ಥಿಗಳು ಇದರಲ್ಲಿ ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದು..

ಅರ್ಜಿ ಸಲ್ಲಿಸುವ ಬಗ್ಗೆ ಇಲ್ಲಿದೆ ವಿವರ… ನೋಟಿಫಿಕೇಷನ್​ ದಿನಾಂಕ: ಜನವರಿ 23, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 22, 2021 ನಗರ: ಬೆಂಗಳೂರು ಆರ್ಗನೈಸೇಷನ್​: ಕರ್ನಾಟಕ ಪೊಲೀಸ್ ಶಿಕ್ಷಣ ಅರ್ಹತೆ: ಪದವೀಧರರಾಗಿರಬೇಕು ಪಿಎಸ್​ಐ (ಸಿವಿಲ್)​ (ಉಳಿದ ಪ್ರದೇಶ): 438 ಹುದ್ದೆ ಪಿಎಸ್​ಐ (ಸಿವಿಲ್): (ಕಲ್ಯಾಣ ಕರ್ನಾಟಕ ಪ್ರದೇಶ) 107 ಹುದ್ದೆ ವಯಸ್ಸಿನ ಮಿತಿ: GM: 21-30 Years SC, ST, CAT-01, 2A, 2B, 3A & 3B: 21-32 Years ಸೇವೆಯಲ್ಲಿರುವ ಅಭ್ಯರ್ಥಿಗೆ 35 ವರ್ಷ

ಅರ್ಜಿ ಶುಲ್ಕ:

GM ಮತ್ತು OBC: 500 ರೂಪಾಯಿ, ಇತರರಿಗೆ 250 ರೂಪಾಯಿ.

ಮೈಸೂರಲ್ಲೊಬ್ಬ ಮಾದರಿ ರೈತ.. ಸರ್ಕಾರಿ ಉದ್ಯೋಗ ಬಿಟ್ಟು ಕೃಷಿಯಲ್ಲೇ ಸಾಧನೆಗೈದ ಅನ್ನದಾತ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ