AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSP PSI Recruitment 2021: ಬೆಂಗಳೂರಿಗೆ ಬೇಕಾಗಿದ್ದಾರೆ 545 ಪೊಲೀಸ್​ ಸಬ್​ ಇನ್​​ಸ್ಪೆಕ್ಟರ್​ಗಳು; ತಕ್ಷಣ ಅರ್ಜಿ ಹಾಕಿ

psicivilnhk20.ksp-online.in ವೆಬ್​ಸೈಟ್​ಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಹ ಅಭ್ಯರ್ಥಿಗಳು ಇದರಲ್ಲಿ ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದು..

KSP PSI Recruitment 2021: ಬೆಂಗಳೂರಿಗೆ ಬೇಕಾಗಿದ್ದಾರೆ 545 ಪೊಲೀಸ್​ ಸಬ್​ ಇನ್​​ಸ್ಪೆಕ್ಟರ್​ಗಳು; ತಕ್ಷಣ ಅರ್ಜಿ ಹಾಕಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 06, 2021 | 6:05 PM

Share

ಕರ್ನಾಟಕ ರಾಜ್ಯ ಪೊಲೀಸ್​ ಇಲಾಖೆ ಅಡಿಯಲ್ಲಿ ಖಾಲಿ ಇರುವ 545 ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ ಸಿವಿಲ್​ ಹುದ್ದೆಗೆ ಕರ್ನಾಟಕ ರಾಜ್ಯ ಪೊಲೀಸ್​ (KSP) ಅರ್ಜಿ ಆಹ್ವಾನ ಮಾಡಿದೆ. ಈಗಾಗಲೇ ಅರ್ಜಿ ಆಹ್ವಾನ ಪ್ರಕ್ರಿಯೆ ಆರಂಭವಾಗಿದ್ದು, ಫೆಬ್ರವರಿ 24 ಕೊನೆಯ ದಿನಾಂಕವಾಗಿದೆ.

ಸರ್ಕಾರ ಸೂಚಿಸಿದ ನಿಯಮದಂತೆ ಖಾಲಿ ಇರುವ 545 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗುತ್ತಿದೆ. psicivilnhk20.ksp-online.in ವೆಬ್​ಸೈಟ್​ಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಹ ಅಭ್ಯರ್ಥಿಗಳು ಇದರಲ್ಲಿ ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದು..

ಅರ್ಜಿ ಸಲ್ಲಿಸುವ ಬಗ್ಗೆ ಇಲ್ಲಿದೆ ವಿವರ… ನೋಟಿಫಿಕೇಷನ್​ ದಿನಾಂಕ: ಜನವರಿ 23, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 22, 2021 ನಗರ: ಬೆಂಗಳೂರು ಆರ್ಗನೈಸೇಷನ್​: ಕರ್ನಾಟಕ ಪೊಲೀಸ್ ಶಿಕ್ಷಣ ಅರ್ಹತೆ: ಪದವೀಧರರಾಗಿರಬೇಕು ಪಿಎಸ್​ಐ (ಸಿವಿಲ್)​ (ಉಳಿದ ಪ್ರದೇಶ): 438 ಹುದ್ದೆ ಪಿಎಸ್​ಐ (ಸಿವಿಲ್): (ಕಲ್ಯಾಣ ಕರ್ನಾಟಕ ಪ್ರದೇಶ) 107 ಹುದ್ದೆ ವಯಸ್ಸಿನ ಮಿತಿ: GM: 21-30 Years SC, ST, CAT-01, 2A, 2B, 3A & 3B: 21-32 Years ಸೇವೆಯಲ್ಲಿರುವ ಅಭ್ಯರ್ಥಿಗೆ 35 ವರ್ಷ

ಅರ್ಜಿ ಶುಲ್ಕ:

GM ಮತ್ತು OBC: 500 ರೂಪಾಯಿ, ಇತರರಿಗೆ 250 ರೂಪಾಯಿ.

ಮೈಸೂರಲ್ಲೊಬ್ಬ ಮಾದರಿ ರೈತ.. ಸರ್ಕಾರಿ ಉದ್ಯೋಗ ಬಿಟ್ಟು ಕೃಷಿಯಲ್ಲೇ ಸಾಧನೆಗೈದ ಅನ್ನದಾತ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ