AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗೆ ಕರೆದೊಯ್ಯುವಾಗ.. ಕೊರೊನಾಗೆ ಹೆದರಿ ಪೇದೆ ಆತ್ಮಹತ್ಯೆ, ಎಲ್ಲಿ?

ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊರೊನಾಗೆ ಹೆದರಿ 50 ವರ್ಷದ KSRP ಹೆಡ್‌ ಕಾನ್ಸ್‌ಟೇಬಲ್ ನೇಣಿಗೆ ಶರಣಾಗಿದ್ದಾರೆ. ನಿನ್ನೆ ಕೊರೊನಾ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ರಾತ್ರಿ ಹೆಡ್‌ ಕಾನ್ಸ್‌ಟೇಬಲ್​ನನ್ನು ಬಸ್​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯೆ ಬಸ್​ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 4 ನೇ ಬೆಟಾಲಿಯನ್ KSRP ಸಿಬ್ಬಂದಿ, ಸೋಂಕಿತ ಸಿಬ್ಬಂದಿ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಕ್ವಾರಂಟೈನ್ ಮಾಡಲಾಗಿತ್ತು. ಆತ್ಮಹತ್ಯೆ […]

ಆಸ್ಪತ್ರೆಗೆ ಕರೆದೊಯ್ಯುವಾಗ.. ಕೊರೊನಾಗೆ ಹೆದರಿ ಪೇದೆ ಆತ್ಮಹತ್ಯೆ, ಎಲ್ಲಿ?
ಆಯೇಷಾ ಬಾನು
| Edited By: |

Updated on:Jun 23, 2020 | 1:09 PM

Share

ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊರೊನಾಗೆ ಹೆದರಿ 50 ವರ್ಷದ KSRP ಹೆಡ್‌ ಕಾನ್ಸ್‌ಟೇಬಲ್ ನೇಣಿಗೆ ಶರಣಾಗಿದ್ದಾರೆ.

ನಿನ್ನೆ ಕೊರೊನಾ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ರಾತ್ರಿ ಹೆಡ್‌ ಕಾನ್ಸ್‌ಟೇಬಲ್​ನನ್ನು ಬಸ್​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯೆ ಬಸ್​ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

4 ನೇ ಬೆಟಾಲಿಯನ್ KSRP ಸಿಬ್ಬಂದಿ, ಸೋಂಕಿತ ಸಿಬ್ಬಂದಿ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಕ್ವಾರಂಟೈನ್ ಮಾಡಲಾಗಿತ್ತು. ಆತ್ಮಹತ್ಯೆ ಮಾಡಿಕೊಂಡ ಹೆಡ್‌ ಕಾನ್ಸ್‌ಟೇಬಲ್​ಗೆ ಜೂನ್ 20 ರಂದು ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ನಿನ್ನೆ ರಿಪೋರ್ಟ್ ಪಾಸಿಟಿವ್ ಬಂದ ಬಳಿಕ ಸಿವಿ ರಾಮನ್ ಆಸ್ಪತ್ರೆಗೆ ಶಿಫ್ಟ್ ಮಾಡುವ ವೇಳೆ ಘಟನೆ ನಡೆದಿದೆ.

Published On - 8:19 am, Tue, 23 June 20

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!