AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗೆ ಕರೆದೊಯ್ಯುವಾಗ.. ಕೊರೊನಾಗೆ ಹೆದರಿ ಪೇದೆ ಆತ್ಮಹತ್ಯೆ, ಎಲ್ಲಿ?

ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊರೊನಾಗೆ ಹೆದರಿ 50 ವರ್ಷದ KSRP ಹೆಡ್‌ ಕಾನ್ಸ್‌ಟೇಬಲ್ ನೇಣಿಗೆ ಶರಣಾಗಿದ್ದಾರೆ. ನಿನ್ನೆ ಕೊರೊನಾ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ರಾತ್ರಿ ಹೆಡ್‌ ಕಾನ್ಸ್‌ಟೇಬಲ್​ನನ್ನು ಬಸ್​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯೆ ಬಸ್​ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 4 ನೇ ಬೆಟಾಲಿಯನ್ KSRP ಸಿಬ್ಬಂದಿ, ಸೋಂಕಿತ ಸಿಬ್ಬಂದಿ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಕ್ವಾರಂಟೈನ್ ಮಾಡಲಾಗಿತ್ತು. ಆತ್ಮಹತ್ಯೆ […]

ಆಸ್ಪತ್ರೆಗೆ ಕರೆದೊಯ್ಯುವಾಗ.. ಕೊರೊನಾಗೆ ಹೆದರಿ ಪೇದೆ ಆತ್ಮಹತ್ಯೆ, ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jun 23, 2020 | 1:09 PM

Share

ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊರೊನಾಗೆ ಹೆದರಿ 50 ವರ್ಷದ KSRP ಹೆಡ್‌ ಕಾನ್ಸ್‌ಟೇಬಲ್ ನೇಣಿಗೆ ಶರಣಾಗಿದ್ದಾರೆ.

ನಿನ್ನೆ ಕೊರೊನಾ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ರಾತ್ರಿ ಹೆಡ್‌ ಕಾನ್ಸ್‌ಟೇಬಲ್​ನನ್ನು ಬಸ್​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯೆ ಬಸ್​ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

4 ನೇ ಬೆಟಾಲಿಯನ್ KSRP ಸಿಬ್ಬಂದಿ, ಸೋಂಕಿತ ಸಿಬ್ಬಂದಿ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಕ್ವಾರಂಟೈನ್ ಮಾಡಲಾಗಿತ್ತು. ಆತ್ಮಹತ್ಯೆ ಮಾಡಿಕೊಂಡ ಹೆಡ್‌ ಕಾನ್ಸ್‌ಟೇಬಲ್​ಗೆ ಜೂನ್ 20 ರಂದು ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ನಿನ್ನೆ ರಿಪೋರ್ಟ್ ಪಾಸಿಟಿವ್ ಬಂದ ಬಳಿಕ ಸಿವಿ ರಾಮನ್ ಆಸ್ಪತ್ರೆಗೆ ಶಿಫ್ಟ್ ಮಾಡುವ ವೇಳೆ ಘಟನೆ ನಡೆದಿದೆ.

Published On - 8:19 am, Tue, 23 June 20

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು