KSRTC ಬಸ್​ ಡಿಕ್ಕಿ: ಬೈಕ್ ಸವಾರಿ ಮಾಡ್ತಿದ್ದ ಯುವಕ-ಯುವತಿ ಸ್ಥಳದಲ್ಲೇ ಸಾವು

ಸರ್ಕಾರಿ KSRTC ಬಸ್​ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವಿಗೀಡಾಗಿರುವ ದುರ್ಘಟನೆ ಶಿವಮೊಗ್ಗ ತಾಲೂಕಿನ ಮೇಲಿನಹನಸವಾಡಿ ಬಳಿ ನಡೆದಿದೆ. ಬೈಕ್ ಸವಾರ ಸೇರಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

KSRTC ಬಸ್​ ಡಿಕ್ಕಿ: ಬೈಕ್ ಸವಾರಿ ಮಾಡ್ತಿದ್ದ ಯುವಕ-ಯುವತಿ ಸ್ಥಳದಲ್ಲೇ ಸಾವು
KSRTC ಬಸ್​ ಡಿಕ್ಕಿಯಾಗಿ ಇಬ್ಬರು ಬೈಕ್ ಯುವಕ-ಯುವತಿ ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​

Updated on: Feb 01, 2021 | 3:55 PM

ಶಿವಮೊಗ್ಗ: ಸರ್ಕಾರಿ KSRTC ಬಸ್​ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವಿಗೀಡಾಗಿರುವ ದುರ್ಘಟನೆ ಶಿವಮೊಗ್ಗ ತಾಲೂಕಿನ ಮೇಲಿನಹನಸವಾಡಿ ಬಳಿ ನಡೆದಿದೆ. ಬೈಕ್ ಸವಾರ ಸೇರಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಬೈಕ್ ಸವಾರ ರಘು (21) ಮತ್ತು ಸುಮಾ(19) ಮೃತಪಟ್ಟವರು. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

KSRTC ಬಸ್​ ಡಿಕ್ಕಿಯಾಗಿ ಇಬ್ಬರು ಬೈಕ್ ಯುವಕ-ಯುವತಿ ಸಾವು

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us