AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಬಸ್ ಠುಸ್!

ಹಾಸನ: ಎರಡು ತಿಂಗಳ ಬಳಿಕ ಬಸ್​ಗಳು ರಸ್ತೆಗಿಳೀತಿವೆ. ಹೀಗಾಗಿ ಬಸ್​ಗಳಿಗೆ ಸ್ಟಾರ್ಟಿಂಗ್ ಟ್ರಬಲ್ ಶುರುವಾಗಿದೆ. ಬಸ್ ನಿಲ್ದಾಣಕ್ಕೆ ಬರುತ್ತಲೆ ಬಸ್​ಗಳು ಆಫ್ ಆಗುತ್ತಿವೆ. ಸಹ ಪ್ರಯಾಣಿಕರ ನೆರವಿನಿಂದ ಬಸ್ ತಳ್ಳಿ ಚಾಲಕರು ವಾಹನ ಸ್ಟಾರ್ಟ್ ಮಾಡುವಂತಾಗಿದೆ. ಬಸ್ ಸ್ಟಾರ್ಟ್ ಮಾಡೋಕೆ ಹೆಚ್ಚಿನ ಪರಿಶ್ರಮ, ಹರಸಾಹಸ ಪಡುವಂತ ಪರಿಸ್ಥಿತಿ ಇಂದು ಹಾಸನದ ಬಸ್ ನಿಲ್ದಾಣದಲ್ಲಿ ಉಂಟಾಗಿದೆ. ಎರಡು ತಿಂಗಳಿನಿಂದ ಬಸ್ ಸಂಚರಿಸದೇ ಇರೋದ್ರಿಂದ ಬ್ಯಾಟರಿ ಪ್ರಾಬ್ಲಮ್​ನಿಂದ ಹಲವು ಬಸ್​ಗಳಲ್ಲಿ ಸ್ಟಾರ್ಟಿಂಗ್ ಪ್ರಾಬ್ಲಮ್ ಉಂಟಾಗಿದೆ.

ಹಾಸನದಲ್ಲಿ ಬಸ್ ಠುಸ್!
Follow us
ಸಾಧು ಶ್ರೀನಾಥ್​
|

Updated on:May 19, 2020 | 1:56 PM

ಹಾಸನ: ಎರಡು ತಿಂಗಳ ಬಳಿಕ ಬಸ್​ಗಳು ರಸ್ತೆಗಿಳೀತಿವೆ. ಹೀಗಾಗಿ ಬಸ್​ಗಳಿಗೆ ಸ್ಟಾರ್ಟಿಂಗ್ ಟ್ರಬಲ್ ಶುರುವಾಗಿದೆ. ಬಸ್ ನಿಲ್ದಾಣಕ್ಕೆ ಬರುತ್ತಲೆ ಬಸ್​ಗಳು ಆಫ್ ಆಗುತ್ತಿವೆ. ಸಹ ಪ್ರಯಾಣಿಕರ ನೆರವಿನಿಂದ ಬಸ್ ತಳ್ಳಿ ಚಾಲಕರು ವಾಹನ ಸ್ಟಾರ್ಟ್ ಮಾಡುವಂತಾಗಿದೆ.

ಬಸ್ ಸ್ಟಾರ್ಟ್ ಮಾಡೋಕೆ ಹೆಚ್ಚಿನ ಪರಿಶ್ರಮ, ಹರಸಾಹಸ ಪಡುವಂತ ಪರಿಸ್ಥಿತಿ ಇಂದು ಹಾಸನದ ಬಸ್ ನಿಲ್ದಾಣದಲ್ಲಿ ಉಂಟಾಗಿದೆ. ಎರಡು ತಿಂಗಳಿನಿಂದ ಬಸ್ ಸಂಚರಿಸದೇ ಇರೋದ್ರಿಂದ ಬ್ಯಾಟರಿ ಪ್ರಾಬ್ಲಮ್​ನಿಂದ ಹಲವು ಬಸ್​ಗಳಲ್ಲಿ ಸ್ಟಾರ್ಟಿಂಗ್ ಪ್ರಾಬ್ಲಮ್ ಉಂಟಾಗಿದೆ.

Published On - 8:32 am, Tue, 19 May 20

ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO