AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಬಸ್ ಠುಸ್!

ಹಾಸನ: ಎರಡು ತಿಂಗಳ ಬಳಿಕ ಬಸ್​ಗಳು ರಸ್ತೆಗಿಳೀತಿವೆ. ಹೀಗಾಗಿ ಬಸ್​ಗಳಿಗೆ ಸ್ಟಾರ್ಟಿಂಗ್ ಟ್ರಬಲ್ ಶುರುವಾಗಿದೆ. ಬಸ್ ನಿಲ್ದಾಣಕ್ಕೆ ಬರುತ್ತಲೆ ಬಸ್​ಗಳು ಆಫ್ ಆಗುತ್ತಿವೆ. ಸಹ ಪ್ರಯಾಣಿಕರ ನೆರವಿನಿಂದ ಬಸ್ ತಳ್ಳಿ ಚಾಲಕರು ವಾಹನ ಸ್ಟಾರ್ಟ್ ಮಾಡುವಂತಾಗಿದೆ. ಬಸ್ ಸ್ಟಾರ್ಟ್ ಮಾಡೋಕೆ ಹೆಚ್ಚಿನ ಪರಿಶ್ರಮ, ಹರಸಾಹಸ ಪಡುವಂತ ಪರಿಸ್ಥಿತಿ ಇಂದು ಹಾಸನದ ಬಸ್ ನಿಲ್ದಾಣದಲ್ಲಿ ಉಂಟಾಗಿದೆ. ಎರಡು ತಿಂಗಳಿನಿಂದ ಬಸ್ ಸಂಚರಿಸದೇ ಇರೋದ್ರಿಂದ ಬ್ಯಾಟರಿ ಪ್ರಾಬ್ಲಮ್​ನಿಂದ ಹಲವು ಬಸ್​ಗಳಲ್ಲಿ ಸ್ಟಾರ್ಟಿಂಗ್ ಪ್ರಾಬ್ಲಮ್ ಉಂಟಾಗಿದೆ.

ಹಾಸನದಲ್ಲಿ ಬಸ್ ಠುಸ್!
ಸಾಧು ಶ್ರೀನಾಥ್​
|

Updated on:May 19, 2020 | 1:56 PM

Share

ಹಾಸನ: ಎರಡು ತಿಂಗಳ ಬಳಿಕ ಬಸ್​ಗಳು ರಸ್ತೆಗಿಳೀತಿವೆ. ಹೀಗಾಗಿ ಬಸ್​ಗಳಿಗೆ ಸ್ಟಾರ್ಟಿಂಗ್ ಟ್ರಬಲ್ ಶುರುವಾಗಿದೆ. ಬಸ್ ನಿಲ್ದಾಣಕ್ಕೆ ಬರುತ್ತಲೆ ಬಸ್​ಗಳು ಆಫ್ ಆಗುತ್ತಿವೆ. ಸಹ ಪ್ರಯಾಣಿಕರ ನೆರವಿನಿಂದ ಬಸ್ ತಳ್ಳಿ ಚಾಲಕರು ವಾಹನ ಸ್ಟಾರ್ಟ್ ಮಾಡುವಂತಾಗಿದೆ.

ಬಸ್ ಸ್ಟಾರ್ಟ್ ಮಾಡೋಕೆ ಹೆಚ್ಚಿನ ಪರಿಶ್ರಮ, ಹರಸಾಹಸ ಪಡುವಂತ ಪರಿಸ್ಥಿತಿ ಇಂದು ಹಾಸನದ ಬಸ್ ನಿಲ್ದಾಣದಲ್ಲಿ ಉಂಟಾಗಿದೆ. ಎರಡು ತಿಂಗಳಿನಿಂದ ಬಸ್ ಸಂಚರಿಸದೇ ಇರೋದ್ರಿಂದ ಬ್ಯಾಟರಿ ಪ್ರಾಬ್ಲಮ್​ನಿಂದ ಹಲವು ಬಸ್​ಗಳಲ್ಲಿ ಸ್ಟಾರ್ಟಿಂಗ್ ಪ್ರಾಬ್ಲಮ್ ಉಂಟಾಗಿದೆ.

Published On - 8:32 am, Tue, 19 May 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ