ಕುಣಿಗಲ್ ಶಾಸಕ ಡಾ ರಂಗನಾಥ್‌ಗೆ ಕೊರೊನಾ, ಕ್ವಾರಂಟೈನ್‌ ಆಗ್ತಾರಾ ಕಾಂಗ್ರೆಸ್‌ ನಾಯಕ?

ಬೆಂಗಳೂರು: ಕುಣಿಗಲ್‌ ಶಾಸಕ ಹಾಗೂ ಕಾಂಗ್ರೆಸ್‌ ನಾಯಕ ಡಾ. ರಂಗನಾಥ್‌ಗೆ ಕೊರೊನಾ ಪಾಸಿಟಿವ್‌ ಇರೋದು ಕನ್‌ಫರ್ಮ್‌ ಆಗಿದೆ. ಹೀಗಾಗಿ ರಂಗನಾಥ್‌ ಈಗ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ರವಿವಾರ ಕೊರೊನಾ ಪರೀಕ್ಷೆಗೊಳಗಾಗಿದ್ದ ಡಾ. ರಂಗನಾಥ್‌ಗೆ ಸೋಂಕು ತಗುಲಿದ್ದು ಕಾಂಗ್ರೆಸ್‌ ನಾಯಕರಿಗೆ ಬರಸಿಡಿಲು ಬಡಿದಂತಾಗಿದೆ. ಯಾಕಂದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ನ ಪ್ರತಿಜ್ಞಾ ಕಾರ್ಯಕ್ರಮದ ಸಿದ್ದತೆಯ ಜವಾಬ್ದಾರಿಯನ್ನ ಇವರೆ ಹೋತ್ತಿದ್ದರು. ಹೀಗಾಗಿ ಕಾಂಗ್ರೆಸ್‌ನ ಪ್ರಮುಖ ನಾಯಕರ ಜತೆ ಸಂಪರ್ಕದಲ್ಲಿದ್ದರು. ಇಷ್ಟೇ ಅಲ್ಲ ಕಾರ್ಯಕ್ರಮ ನಡೆದಾಗ ಎಲ್ಲಾ ಹಿರಿಯ ನಾಯಕರು […]

ಕುಣಿಗಲ್ ಶಾಸಕ ಡಾ ರಂಗನಾಥ್‌ಗೆ ಕೊರೊನಾ, ಕ್ವಾರಂಟೈನ್‌ ಆಗ್ತಾರಾ ಕಾಂಗ್ರೆಸ್‌ ನಾಯಕ?
Follow us
| Updated By:

Updated on:Jul 06, 2020 | 1:04 PM

ಬೆಂಗಳೂರು: ಕುಣಿಗಲ್‌ ಶಾಸಕ ಹಾಗೂ ಕಾಂಗ್ರೆಸ್‌ ನಾಯಕ ಡಾ. ರಂಗನಾಥ್‌ಗೆ ಕೊರೊನಾ ಪಾಸಿಟಿವ್‌ ಇರೋದು ಕನ್‌ಫರ್ಮ್‌ ಆಗಿದೆ. ಹೀಗಾಗಿ ರಂಗನಾಥ್‌ ಈಗ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರವಿವಾರ ಕೊರೊನಾ ಪರೀಕ್ಷೆಗೊಳಗಾಗಿದ್ದ ಡಾ. ರಂಗನಾಥ್‌ಗೆ ಸೋಂಕು ತಗುಲಿದ್ದು ಕಾಂಗ್ರೆಸ್‌ ನಾಯಕರಿಗೆ ಬರಸಿಡಿಲು ಬಡಿದಂತಾಗಿದೆ. ಯಾಕಂದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ನ ಪ್ರತಿಜ್ಞಾ ಕಾರ್ಯಕ್ರಮದ ಸಿದ್ದತೆಯ ಜವಾಬ್ದಾರಿಯನ್ನ ಇವರೆ ಹೋತ್ತಿದ್ದರು. ಹೀಗಾಗಿ ಕಾಂಗ್ರೆಸ್‌ನ ಪ್ರಮುಖ ನಾಯಕರ ಜತೆ ಸಂಪರ್ಕದಲ್ಲಿದ್ದರು.

ಇಷ್ಟೇ ಅಲ್ಲ ಕಾರ್ಯಕ್ರಮ ನಡೆದಾಗ ಎಲ್ಲಾ ಹಿರಿಯ ನಾಯಕರು ಕೂತಿದ್ದ ಫ್ಲೋರ್‌ನಲ್ಲೇ ಡಾ. ರಂಗನಾಥ್‌ ಕೂಡಾ ಕೂಳಿತಿದ್ದರು. ಜೊತೆಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನ ಕಾರ್ಯಕ್ರಮದ ಬಳಿಕ ಕಾರ್‌ವರೆಗೂ ಬಿಟ್ಟು ಬಂದಿದ್ರು. ಹೀಗಾಗಿ ಈಗ ಇವರ ಜತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾಂಗ್ರೆಸ್‌ನ ಹಿರಿಯ ನಾಯಕರಲ್ಲಿ ಆತಂಕ ಮೂಡಿದೆ. ಜೊತೆಗೆ ಕಾಂಗ್ರೆಸ್‌ ನಾಯಕರು ಕ್ವಾರಂಟೈನ್‌ ಆಗ್ತಾರಾ ಅನ್ನೋ ಪ್ರಶ್ನೆ ಕೂಡಾ ಮೂಡಿದೆ.

Published On - 11:52 am, Mon, 6 July 20

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು