AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿಗಲ್ ಶಾಸಕ ಡಾ ರಂಗನಾಥ್‌ಗೆ ಕೊರೊನಾ, ಕ್ವಾರಂಟೈನ್‌ ಆಗ್ತಾರಾ ಕಾಂಗ್ರೆಸ್‌ ನಾಯಕ?

ಬೆಂಗಳೂರು: ಕುಣಿಗಲ್‌ ಶಾಸಕ ಹಾಗೂ ಕಾಂಗ್ರೆಸ್‌ ನಾಯಕ ಡಾ. ರಂಗನಾಥ್‌ಗೆ ಕೊರೊನಾ ಪಾಸಿಟಿವ್‌ ಇರೋದು ಕನ್‌ಫರ್ಮ್‌ ಆಗಿದೆ. ಹೀಗಾಗಿ ರಂಗನಾಥ್‌ ಈಗ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ರವಿವಾರ ಕೊರೊನಾ ಪರೀಕ್ಷೆಗೊಳಗಾಗಿದ್ದ ಡಾ. ರಂಗನಾಥ್‌ಗೆ ಸೋಂಕು ತಗುಲಿದ್ದು ಕಾಂಗ್ರೆಸ್‌ ನಾಯಕರಿಗೆ ಬರಸಿಡಿಲು ಬಡಿದಂತಾಗಿದೆ. ಯಾಕಂದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ನ ಪ್ರತಿಜ್ಞಾ ಕಾರ್ಯಕ್ರಮದ ಸಿದ್ದತೆಯ ಜವಾಬ್ದಾರಿಯನ್ನ ಇವರೆ ಹೋತ್ತಿದ್ದರು. ಹೀಗಾಗಿ ಕಾಂಗ್ರೆಸ್‌ನ ಪ್ರಮುಖ ನಾಯಕರ ಜತೆ ಸಂಪರ್ಕದಲ್ಲಿದ್ದರು. ಇಷ್ಟೇ ಅಲ್ಲ ಕಾರ್ಯಕ್ರಮ ನಡೆದಾಗ ಎಲ್ಲಾ ಹಿರಿಯ ನಾಯಕರು […]

ಕುಣಿಗಲ್ ಶಾಸಕ ಡಾ ರಂಗನಾಥ್‌ಗೆ ಕೊರೊನಾ, ಕ್ವಾರಂಟೈನ್‌ ಆಗ್ತಾರಾ ಕಾಂಗ್ರೆಸ್‌ ನಾಯಕ?
Guru
| Edited By: |

Updated on:Jul 06, 2020 | 1:04 PM

Share

ಬೆಂಗಳೂರು: ಕುಣಿಗಲ್‌ ಶಾಸಕ ಹಾಗೂ ಕಾಂಗ್ರೆಸ್‌ ನಾಯಕ ಡಾ. ರಂಗನಾಥ್‌ಗೆ ಕೊರೊನಾ ಪಾಸಿಟಿವ್‌ ಇರೋದು ಕನ್‌ಫರ್ಮ್‌ ಆಗಿದೆ. ಹೀಗಾಗಿ ರಂಗನಾಥ್‌ ಈಗ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರವಿವಾರ ಕೊರೊನಾ ಪರೀಕ್ಷೆಗೊಳಗಾಗಿದ್ದ ಡಾ. ರಂಗನಾಥ್‌ಗೆ ಸೋಂಕು ತಗುಲಿದ್ದು ಕಾಂಗ್ರೆಸ್‌ ನಾಯಕರಿಗೆ ಬರಸಿಡಿಲು ಬಡಿದಂತಾಗಿದೆ. ಯಾಕಂದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ನ ಪ್ರತಿಜ್ಞಾ ಕಾರ್ಯಕ್ರಮದ ಸಿದ್ದತೆಯ ಜವಾಬ್ದಾರಿಯನ್ನ ಇವರೆ ಹೋತ್ತಿದ್ದರು. ಹೀಗಾಗಿ ಕಾಂಗ್ರೆಸ್‌ನ ಪ್ರಮುಖ ನಾಯಕರ ಜತೆ ಸಂಪರ್ಕದಲ್ಲಿದ್ದರು.

ಇಷ್ಟೇ ಅಲ್ಲ ಕಾರ್ಯಕ್ರಮ ನಡೆದಾಗ ಎಲ್ಲಾ ಹಿರಿಯ ನಾಯಕರು ಕೂತಿದ್ದ ಫ್ಲೋರ್‌ನಲ್ಲೇ ಡಾ. ರಂಗನಾಥ್‌ ಕೂಡಾ ಕೂಳಿತಿದ್ದರು. ಜೊತೆಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನ ಕಾರ್ಯಕ್ರಮದ ಬಳಿಕ ಕಾರ್‌ವರೆಗೂ ಬಿಟ್ಟು ಬಂದಿದ್ರು. ಹೀಗಾಗಿ ಈಗ ಇವರ ಜತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾಂಗ್ರೆಸ್‌ನ ಹಿರಿಯ ನಾಯಕರಲ್ಲಿ ಆತಂಕ ಮೂಡಿದೆ. ಜೊತೆಗೆ ಕಾಂಗ್ರೆಸ್‌ ನಾಯಕರು ಕ್ವಾರಂಟೈನ್‌ ಆಗ್ತಾರಾ ಅನ್ನೋ ಪ್ರಶ್ನೆ ಕೂಡಾ ಮೂಡಿದೆ.

Published On - 11:52 am, Mon, 6 July 20

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ