AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿಗಲ್ ಶಾಸಕ ಡಾ ರಂಗನಾಥ್‌ಗೆ ಕೊರೊನಾ, ಕ್ವಾರಂಟೈನ್‌ ಆಗ್ತಾರಾ ಕಾಂಗ್ರೆಸ್‌ ನಾಯಕ?

ಬೆಂಗಳೂರು: ಕುಣಿಗಲ್‌ ಶಾಸಕ ಹಾಗೂ ಕಾಂಗ್ರೆಸ್‌ ನಾಯಕ ಡಾ. ರಂಗನಾಥ್‌ಗೆ ಕೊರೊನಾ ಪಾಸಿಟಿವ್‌ ಇರೋದು ಕನ್‌ಫರ್ಮ್‌ ಆಗಿದೆ. ಹೀಗಾಗಿ ರಂಗನಾಥ್‌ ಈಗ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ರವಿವಾರ ಕೊರೊನಾ ಪರೀಕ್ಷೆಗೊಳಗಾಗಿದ್ದ ಡಾ. ರಂಗನಾಥ್‌ಗೆ ಸೋಂಕು ತಗುಲಿದ್ದು ಕಾಂಗ್ರೆಸ್‌ ನಾಯಕರಿಗೆ ಬರಸಿಡಿಲು ಬಡಿದಂತಾಗಿದೆ. ಯಾಕಂದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ನ ಪ್ರತಿಜ್ಞಾ ಕಾರ್ಯಕ್ರಮದ ಸಿದ್ದತೆಯ ಜವಾಬ್ದಾರಿಯನ್ನ ಇವರೆ ಹೋತ್ತಿದ್ದರು. ಹೀಗಾಗಿ ಕಾಂಗ್ರೆಸ್‌ನ ಪ್ರಮುಖ ನಾಯಕರ ಜತೆ ಸಂಪರ್ಕದಲ್ಲಿದ್ದರು. ಇಷ್ಟೇ ಅಲ್ಲ ಕಾರ್ಯಕ್ರಮ ನಡೆದಾಗ ಎಲ್ಲಾ ಹಿರಿಯ ನಾಯಕರು […]

ಕುಣಿಗಲ್ ಶಾಸಕ ಡಾ ರಂಗನಾಥ್‌ಗೆ ಕೊರೊನಾ, ಕ್ವಾರಂಟೈನ್‌ ಆಗ್ತಾರಾ ಕಾಂಗ್ರೆಸ್‌ ನಾಯಕ?
Guru
| Edited By: |

Updated on:Jul 06, 2020 | 1:04 PM

Share

ಬೆಂಗಳೂರು: ಕುಣಿಗಲ್‌ ಶಾಸಕ ಹಾಗೂ ಕಾಂಗ್ರೆಸ್‌ ನಾಯಕ ಡಾ. ರಂಗನಾಥ್‌ಗೆ ಕೊರೊನಾ ಪಾಸಿಟಿವ್‌ ಇರೋದು ಕನ್‌ಫರ್ಮ್‌ ಆಗಿದೆ. ಹೀಗಾಗಿ ರಂಗನಾಥ್‌ ಈಗ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರವಿವಾರ ಕೊರೊನಾ ಪರೀಕ್ಷೆಗೊಳಗಾಗಿದ್ದ ಡಾ. ರಂಗನಾಥ್‌ಗೆ ಸೋಂಕು ತಗುಲಿದ್ದು ಕಾಂಗ್ರೆಸ್‌ ನಾಯಕರಿಗೆ ಬರಸಿಡಿಲು ಬಡಿದಂತಾಗಿದೆ. ಯಾಕಂದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ನ ಪ್ರತಿಜ್ಞಾ ಕಾರ್ಯಕ್ರಮದ ಸಿದ್ದತೆಯ ಜವಾಬ್ದಾರಿಯನ್ನ ಇವರೆ ಹೋತ್ತಿದ್ದರು. ಹೀಗಾಗಿ ಕಾಂಗ್ರೆಸ್‌ನ ಪ್ರಮುಖ ನಾಯಕರ ಜತೆ ಸಂಪರ್ಕದಲ್ಲಿದ್ದರು.

ಇಷ್ಟೇ ಅಲ್ಲ ಕಾರ್ಯಕ್ರಮ ನಡೆದಾಗ ಎಲ್ಲಾ ಹಿರಿಯ ನಾಯಕರು ಕೂತಿದ್ದ ಫ್ಲೋರ್‌ನಲ್ಲೇ ಡಾ. ರಂಗನಾಥ್‌ ಕೂಡಾ ಕೂಳಿತಿದ್ದರು. ಜೊತೆಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನ ಕಾರ್ಯಕ್ರಮದ ಬಳಿಕ ಕಾರ್‌ವರೆಗೂ ಬಿಟ್ಟು ಬಂದಿದ್ರು. ಹೀಗಾಗಿ ಈಗ ಇವರ ಜತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾಂಗ್ರೆಸ್‌ನ ಹಿರಿಯ ನಾಯಕರಲ್ಲಿ ಆತಂಕ ಮೂಡಿದೆ. ಜೊತೆಗೆ ಕಾಂಗ್ರೆಸ್‌ ನಾಯಕರು ಕ್ವಾರಂಟೈನ್‌ ಆಗ್ತಾರಾ ಅನ್ನೋ ಪ್ರಶ್ನೆ ಕೂಡಾ ಮೂಡಿದೆ.

Published On - 11:52 am, Mon, 6 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!