AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿಗಲ್ ಶಾಸಕ ಡಾ ರಂಗನಾಥ್‌ಗೆ ಕೊರೊನಾ, ಕ್ವಾರಂಟೈನ್‌ ಆಗ್ತಾರಾ ಕಾಂಗ್ರೆಸ್‌ ನಾಯಕ?

ಬೆಂಗಳೂರು: ಕುಣಿಗಲ್‌ ಶಾಸಕ ಹಾಗೂ ಕಾಂಗ್ರೆಸ್‌ ನಾಯಕ ಡಾ. ರಂಗನಾಥ್‌ಗೆ ಕೊರೊನಾ ಪಾಸಿಟಿವ್‌ ಇರೋದು ಕನ್‌ಫರ್ಮ್‌ ಆಗಿದೆ. ಹೀಗಾಗಿ ರಂಗನಾಥ್‌ ಈಗ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ರವಿವಾರ ಕೊರೊನಾ ಪರೀಕ್ಷೆಗೊಳಗಾಗಿದ್ದ ಡಾ. ರಂಗನಾಥ್‌ಗೆ ಸೋಂಕು ತಗುಲಿದ್ದು ಕಾಂಗ್ರೆಸ್‌ ನಾಯಕರಿಗೆ ಬರಸಿಡಿಲು ಬಡಿದಂತಾಗಿದೆ. ಯಾಕಂದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ನ ಪ್ರತಿಜ್ಞಾ ಕಾರ್ಯಕ್ರಮದ ಸಿದ್ದತೆಯ ಜವಾಬ್ದಾರಿಯನ್ನ ಇವರೆ ಹೋತ್ತಿದ್ದರು. ಹೀಗಾಗಿ ಕಾಂಗ್ರೆಸ್‌ನ ಪ್ರಮುಖ ನಾಯಕರ ಜತೆ ಸಂಪರ್ಕದಲ್ಲಿದ್ದರು. ಇಷ್ಟೇ ಅಲ್ಲ ಕಾರ್ಯಕ್ರಮ ನಡೆದಾಗ ಎಲ್ಲಾ ಹಿರಿಯ ನಾಯಕರು […]

ಕುಣಿಗಲ್ ಶಾಸಕ ಡಾ ರಂಗನಾಥ್‌ಗೆ ಕೊರೊನಾ, ಕ್ವಾರಂಟೈನ್‌ ಆಗ್ತಾರಾ ಕಾಂಗ್ರೆಸ್‌ ನಾಯಕ?
Guru
| Updated By: |

Updated on:Jul 06, 2020 | 1:04 PM

Share

ಬೆಂಗಳೂರು: ಕುಣಿಗಲ್‌ ಶಾಸಕ ಹಾಗೂ ಕಾಂಗ್ರೆಸ್‌ ನಾಯಕ ಡಾ. ರಂಗನಾಥ್‌ಗೆ ಕೊರೊನಾ ಪಾಸಿಟಿವ್‌ ಇರೋದು ಕನ್‌ಫರ್ಮ್‌ ಆಗಿದೆ. ಹೀಗಾಗಿ ರಂಗನಾಥ್‌ ಈಗ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರವಿವಾರ ಕೊರೊನಾ ಪರೀಕ್ಷೆಗೊಳಗಾಗಿದ್ದ ಡಾ. ರಂಗನಾಥ್‌ಗೆ ಸೋಂಕು ತಗುಲಿದ್ದು ಕಾಂಗ್ರೆಸ್‌ ನಾಯಕರಿಗೆ ಬರಸಿಡಿಲು ಬಡಿದಂತಾಗಿದೆ. ಯಾಕಂದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ನ ಪ್ರತಿಜ್ಞಾ ಕಾರ್ಯಕ್ರಮದ ಸಿದ್ದತೆಯ ಜವಾಬ್ದಾರಿಯನ್ನ ಇವರೆ ಹೋತ್ತಿದ್ದರು. ಹೀಗಾಗಿ ಕಾಂಗ್ರೆಸ್‌ನ ಪ್ರಮುಖ ನಾಯಕರ ಜತೆ ಸಂಪರ್ಕದಲ್ಲಿದ್ದರು.

ಇಷ್ಟೇ ಅಲ್ಲ ಕಾರ್ಯಕ್ರಮ ನಡೆದಾಗ ಎಲ್ಲಾ ಹಿರಿಯ ನಾಯಕರು ಕೂತಿದ್ದ ಫ್ಲೋರ್‌ನಲ್ಲೇ ಡಾ. ರಂಗನಾಥ್‌ ಕೂಡಾ ಕೂಳಿತಿದ್ದರು. ಜೊತೆಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನ ಕಾರ್ಯಕ್ರಮದ ಬಳಿಕ ಕಾರ್‌ವರೆಗೂ ಬಿಟ್ಟು ಬಂದಿದ್ರು. ಹೀಗಾಗಿ ಈಗ ಇವರ ಜತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾಂಗ್ರೆಸ್‌ನ ಹಿರಿಯ ನಾಯಕರಲ್ಲಿ ಆತಂಕ ಮೂಡಿದೆ. ಜೊತೆಗೆ ಕಾಂಗ್ರೆಸ್‌ ನಾಯಕರು ಕ್ವಾರಂಟೈನ್‌ ಆಗ್ತಾರಾ ಅನ್ನೋ ಪ್ರಶ್ನೆ ಕೂಡಾ ಮೂಡಿದೆ.

Published On - 11:52 am, Mon, 6 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ