AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿಗಲ್ ಶಾಸಕ ಡಾ ರಂಗನಾಥ್‌ಗೆ ಕೊರೊನಾ, ಕ್ವಾರಂಟೈನ್‌ ಆಗ್ತಾರಾ ಕಾಂಗ್ರೆಸ್‌ ನಾಯಕ?

ಬೆಂಗಳೂರು: ಕುಣಿಗಲ್‌ ಶಾಸಕ ಹಾಗೂ ಕಾಂಗ್ರೆಸ್‌ ನಾಯಕ ಡಾ. ರಂಗನಾಥ್‌ಗೆ ಕೊರೊನಾ ಪಾಸಿಟಿವ್‌ ಇರೋದು ಕನ್‌ಫರ್ಮ್‌ ಆಗಿದೆ. ಹೀಗಾಗಿ ರಂಗನಾಥ್‌ ಈಗ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ರವಿವಾರ ಕೊರೊನಾ ಪರೀಕ್ಷೆಗೊಳಗಾಗಿದ್ದ ಡಾ. ರಂಗನಾಥ್‌ಗೆ ಸೋಂಕು ತಗುಲಿದ್ದು ಕಾಂಗ್ರೆಸ್‌ ನಾಯಕರಿಗೆ ಬರಸಿಡಿಲು ಬಡಿದಂತಾಗಿದೆ. ಯಾಕಂದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ನ ಪ್ರತಿಜ್ಞಾ ಕಾರ್ಯಕ್ರಮದ ಸಿದ್ದತೆಯ ಜವಾಬ್ದಾರಿಯನ್ನ ಇವರೆ ಹೋತ್ತಿದ್ದರು. ಹೀಗಾಗಿ ಕಾಂಗ್ರೆಸ್‌ನ ಪ್ರಮುಖ ನಾಯಕರ ಜತೆ ಸಂಪರ್ಕದಲ್ಲಿದ್ದರು. ಇಷ್ಟೇ ಅಲ್ಲ ಕಾರ್ಯಕ್ರಮ ನಡೆದಾಗ ಎಲ್ಲಾ ಹಿರಿಯ ನಾಯಕರು […]

ಕುಣಿಗಲ್ ಶಾಸಕ ಡಾ ರಂಗನಾಥ್‌ಗೆ ಕೊರೊನಾ, ಕ್ವಾರಂಟೈನ್‌ ಆಗ್ತಾರಾ ಕಾಂಗ್ರೆಸ್‌ ನಾಯಕ?
Guru
| Edited By: |

Updated on:Jul 06, 2020 | 1:04 PM

Share

ಬೆಂಗಳೂರು: ಕುಣಿಗಲ್‌ ಶಾಸಕ ಹಾಗೂ ಕಾಂಗ್ರೆಸ್‌ ನಾಯಕ ಡಾ. ರಂಗನಾಥ್‌ಗೆ ಕೊರೊನಾ ಪಾಸಿಟಿವ್‌ ಇರೋದು ಕನ್‌ಫರ್ಮ್‌ ಆಗಿದೆ. ಹೀಗಾಗಿ ರಂಗನಾಥ್‌ ಈಗ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರವಿವಾರ ಕೊರೊನಾ ಪರೀಕ್ಷೆಗೊಳಗಾಗಿದ್ದ ಡಾ. ರಂಗನಾಥ್‌ಗೆ ಸೋಂಕು ತಗುಲಿದ್ದು ಕಾಂಗ್ರೆಸ್‌ ನಾಯಕರಿಗೆ ಬರಸಿಡಿಲು ಬಡಿದಂತಾಗಿದೆ. ಯಾಕಂದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ನ ಪ್ರತಿಜ್ಞಾ ಕಾರ್ಯಕ್ರಮದ ಸಿದ್ದತೆಯ ಜವಾಬ್ದಾರಿಯನ್ನ ಇವರೆ ಹೋತ್ತಿದ್ದರು. ಹೀಗಾಗಿ ಕಾಂಗ್ರೆಸ್‌ನ ಪ್ರಮುಖ ನಾಯಕರ ಜತೆ ಸಂಪರ್ಕದಲ್ಲಿದ್ದರು.

ಇಷ್ಟೇ ಅಲ್ಲ ಕಾರ್ಯಕ್ರಮ ನಡೆದಾಗ ಎಲ್ಲಾ ಹಿರಿಯ ನಾಯಕರು ಕೂತಿದ್ದ ಫ್ಲೋರ್‌ನಲ್ಲೇ ಡಾ. ರಂಗನಾಥ್‌ ಕೂಡಾ ಕೂಳಿತಿದ್ದರು. ಜೊತೆಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನ ಕಾರ್ಯಕ್ರಮದ ಬಳಿಕ ಕಾರ್‌ವರೆಗೂ ಬಿಟ್ಟು ಬಂದಿದ್ರು. ಹೀಗಾಗಿ ಈಗ ಇವರ ಜತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾಂಗ್ರೆಸ್‌ನ ಹಿರಿಯ ನಾಯಕರಲ್ಲಿ ಆತಂಕ ಮೂಡಿದೆ. ಜೊತೆಗೆ ಕಾಂಗ್ರೆಸ್‌ ನಾಯಕರು ಕ್ವಾರಂಟೈನ್‌ ಆಗ್ತಾರಾ ಅನ್ನೋ ಪ್ರಶ್ನೆ ಕೂಡಾ ಮೂಡಿದೆ.

Published On - 11:52 am, Mon, 6 July 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ