AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಬ ಸಮುದಾಯದ ಹಾಗೂ ನೇಕಾರ‌ ಸಮುದಾಯದ ಶ್ರೀಗಳಿಂದ ಸಿಎಂ ಭೇಟಿ, ಮನವಿ ಸಲ್ಲಿಕೆ

ಕುರುಬ ಸಮುದಾಯದ ನಾಲ್ವರು ಸ್ವಾಮೀಜಿಗಳು ಹಾಗೂ ಕುರುಬರ ST ಮೀಸಲಾತಿ ಹೋರಾಟ ಸಮಿತಿಯಿಂದ ಶ್ರೀಗಳು ಮೀಸಲಾತಿ ಸಂಬಂಧ ಸಿಎಂ‌ಗೆ ಮನವಿ ಸಲ್ಲಿಸಲಿದ್ದಾರೆ.

ಕುರುಬ ಸಮುದಾಯದ ಹಾಗೂ ನೇಕಾರ‌ ಸಮುದಾಯದ ಶ್ರೀಗಳಿಂದ ಸಿಎಂ ಭೇಟಿ, ಮನವಿ ಸಲ್ಲಿಕೆ
ಆಯೇಷಾ ಬಾನು
ಆಯೇಷಾ ಬಾನು|

Updated on:Nov 27, 2020 | 9:58 AM

Share

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಎದುರು ಇಂದು 2 ಸಮುದಾಯಗಳಿಂದ ಪ್ರಬಲ ಬೇಡಿಕೆ ಮಂಡನೆಯಾಗಿದೆ. ಎರಡೂ ಸಮುದಾಯದ ಶ್ರೀಗಳು BSY ಅವರನ್ನು ಭೇಟಿಯಾಗಲಿದ್ದಾರೆ. ಕುರುಬ ಸಮುದಾಯದ ನಾಲ್ವರು ಸ್ವಾಮೀಜಿಗಳು ಹಾಗೂ ಕುರುಬರ ST ಮೀಸಲಾತಿ ಹೋರಾಟ ಸಮಿತಿಯಿಂದ ಶ್ರೀಗಳು ಮೀಸಲಾತಿ ಸಂಬಂಧ ಸಿಎಂ‌ಗೆ ಮನವಿ ಸಲ್ಲಿಸಿದ್ದಾರೆ.

ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಸ್ವಾಮೀಜಿಗಳು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಮಾಡಿದ್ದಾರೆ. ಇದೇ ವೇಳೆ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, H.ವಿಶ್ವನಾಥ್, ಮಾಜಿ ಸಚಿವ ಹೆಚ್.ಎಂ.ರೇವಣ್ಣ ಉಪಸ್ಥಿತರಿದ್ರು.

ಇನ್ನು ನೇಕಾರ‌ ಸಮುದಾಯದ 6 ಶ್ರೀಗಳೂ ಸಹ ಇಂದು ಸಿಎಂ ಭೇಟಿ ಮಾಡಲಿದ್ದಾರೆ. ನೇಕಾರ ಅಭಿವೃದ್ಧಿ ನಿಗಮ‌ ಸ್ಥಾಪನೆಗೆ ಮನವಿ ಸಲ್ಲಿಸಲಿದ್ದಾರೆ. ಲಾಕ್‌ಡೌನ್ ವೇಳೆ ನೇಕಾರರಿಂದ ಸೀರೆ ಖರೀದಿಸುವ ಭರವಸೆಯನ್ನು ಸರ್ಕಾರ ನೀಡಿತ್ತು. ಹೀಗಾಗಿ ಸರ್ಕಾರ ನೀಡಿದ್ದ ಭರವಸೆಯಂತೆ ಸೀರೆ ಖರೀದಿಸುವಂತೆ ಮನವಿ ಮಾಡಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಶ್ರೀಗಳು ಮನವಿ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯ ಸೇರಿಸಲು ಪ್ಲ್ಯಾನ್, ಸಚಿವ ಸಂಪುಟ ಸಭೆಯಲ್ಲಿಂದು ತೀರ್ಮಾನ..

Published On - 9:52 am, Fri, 27 November 20

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ