AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಬ ಸಮುದಾಯದ ಹಾಗೂ ನೇಕಾರ‌ ಸಮುದಾಯದ ಶ್ರೀಗಳಿಂದ ಸಿಎಂ ಭೇಟಿ, ಮನವಿ ಸಲ್ಲಿಕೆ

ಕುರುಬ ಸಮುದಾಯದ ನಾಲ್ವರು ಸ್ವಾಮೀಜಿಗಳು ಹಾಗೂ ಕುರುಬರ ST ಮೀಸಲಾತಿ ಹೋರಾಟ ಸಮಿತಿಯಿಂದ ಶ್ರೀಗಳು ಮೀಸಲಾತಿ ಸಂಬಂಧ ಸಿಎಂ‌ಗೆ ಮನವಿ ಸಲ್ಲಿಸಲಿದ್ದಾರೆ.

ಕುರುಬ ಸಮುದಾಯದ ಹಾಗೂ ನೇಕಾರ‌ ಸಮುದಾಯದ ಶ್ರೀಗಳಿಂದ ಸಿಎಂ ಭೇಟಿ, ಮನವಿ ಸಲ್ಲಿಕೆ
ಆಯೇಷಾ ಬಾನು
|

Updated on:Nov 27, 2020 | 9:58 AM

Share

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಎದುರು ಇಂದು 2 ಸಮುದಾಯಗಳಿಂದ ಪ್ರಬಲ ಬೇಡಿಕೆ ಮಂಡನೆಯಾಗಿದೆ. ಎರಡೂ ಸಮುದಾಯದ ಶ್ರೀಗಳು BSY ಅವರನ್ನು ಭೇಟಿಯಾಗಲಿದ್ದಾರೆ. ಕುರುಬ ಸಮುದಾಯದ ನಾಲ್ವರು ಸ್ವಾಮೀಜಿಗಳು ಹಾಗೂ ಕುರುಬರ ST ಮೀಸಲಾತಿ ಹೋರಾಟ ಸಮಿತಿಯಿಂದ ಶ್ರೀಗಳು ಮೀಸಲಾತಿ ಸಂಬಂಧ ಸಿಎಂ‌ಗೆ ಮನವಿ ಸಲ್ಲಿಸಿದ್ದಾರೆ.

ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಸ್ವಾಮೀಜಿಗಳು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಮಾಡಿದ್ದಾರೆ. ಇದೇ ವೇಳೆ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, H.ವಿಶ್ವನಾಥ್, ಮಾಜಿ ಸಚಿವ ಹೆಚ್.ಎಂ.ರೇವಣ್ಣ ಉಪಸ್ಥಿತರಿದ್ರು.

ಇನ್ನು ನೇಕಾರ‌ ಸಮುದಾಯದ 6 ಶ್ರೀಗಳೂ ಸಹ ಇಂದು ಸಿಎಂ ಭೇಟಿ ಮಾಡಲಿದ್ದಾರೆ. ನೇಕಾರ ಅಭಿವೃದ್ಧಿ ನಿಗಮ‌ ಸ್ಥಾಪನೆಗೆ ಮನವಿ ಸಲ್ಲಿಸಲಿದ್ದಾರೆ. ಲಾಕ್‌ಡೌನ್ ವೇಳೆ ನೇಕಾರರಿಂದ ಸೀರೆ ಖರೀದಿಸುವ ಭರವಸೆಯನ್ನು ಸರ್ಕಾರ ನೀಡಿತ್ತು. ಹೀಗಾಗಿ ಸರ್ಕಾರ ನೀಡಿದ್ದ ಭರವಸೆಯಂತೆ ಸೀರೆ ಖರೀದಿಸುವಂತೆ ಮನವಿ ಮಾಡಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಶ್ರೀಗಳು ಮನವಿ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯ ಸೇರಿಸಲು ಪ್ಲ್ಯಾನ್, ಸಚಿವ ಸಂಪುಟ ಸಭೆಯಲ್ಲಿಂದು ತೀರ್ಮಾನ..

Published On - 9:52 am, Fri, 27 November 20

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ