AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಬ ಸಮುದಾಯದ ಹಾಗೂ ನೇಕಾರ‌ ಸಮುದಾಯದ ಶ್ರೀಗಳಿಂದ ಸಿಎಂ ಭೇಟಿ, ಮನವಿ ಸಲ್ಲಿಕೆ

ಕುರುಬ ಸಮುದಾಯದ ನಾಲ್ವರು ಸ್ವಾಮೀಜಿಗಳು ಹಾಗೂ ಕುರುಬರ ST ಮೀಸಲಾತಿ ಹೋರಾಟ ಸಮಿತಿಯಿಂದ ಶ್ರೀಗಳು ಮೀಸಲಾತಿ ಸಂಬಂಧ ಸಿಎಂ‌ಗೆ ಮನವಿ ಸಲ್ಲಿಸಲಿದ್ದಾರೆ.

ಕುರುಬ ಸಮುದಾಯದ ಹಾಗೂ ನೇಕಾರ‌ ಸಮುದಾಯದ ಶ್ರೀಗಳಿಂದ ಸಿಎಂ ಭೇಟಿ, ಮನವಿ ಸಲ್ಲಿಕೆ
ಆಯೇಷಾ ಬಾನು
|

Updated on:Nov 27, 2020 | 9:58 AM

Share

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಎದುರು ಇಂದು 2 ಸಮುದಾಯಗಳಿಂದ ಪ್ರಬಲ ಬೇಡಿಕೆ ಮಂಡನೆಯಾಗಿದೆ. ಎರಡೂ ಸಮುದಾಯದ ಶ್ರೀಗಳು BSY ಅವರನ್ನು ಭೇಟಿಯಾಗಲಿದ್ದಾರೆ. ಕುರುಬ ಸಮುದಾಯದ ನಾಲ್ವರು ಸ್ವಾಮೀಜಿಗಳು ಹಾಗೂ ಕುರುಬರ ST ಮೀಸಲಾತಿ ಹೋರಾಟ ಸಮಿತಿಯಿಂದ ಶ್ರೀಗಳು ಮೀಸಲಾತಿ ಸಂಬಂಧ ಸಿಎಂ‌ಗೆ ಮನವಿ ಸಲ್ಲಿಸಿದ್ದಾರೆ.

ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಸ್ವಾಮೀಜಿಗಳು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಮಾಡಿದ್ದಾರೆ. ಇದೇ ವೇಳೆ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, H.ವಿಶ್ವನಾಥ್, ಮಾಜಿ ಸಚಿವ ಹೆಚ್.ಎಂ.ರೇವಣ್ಣ ಉಪಸ್ಥಿತರಿದ್ರು.

ಇನ್ನು ನೇಕಾರ‌ ಸಮುದಾಯದ 6 ಶ್ರೀಗಳೂ ಸಹ ಇಂದು ಸಿಎಂ ಭೇಟಿ ಮಾಡಲಿದ್ದಾರೆ. ನೇಕಾರ ಅಭಿವೃದ್ಧಿ ನಿಗಮ‌ ಸ್ಥಾಪನೆಗೆ ಮನವಿ ಸಲ್ಲಿಸಲಿದ್ದಾರೆ. ಲಾಕ್‌ಡೌನ್ ವೇಳೆ ನೇಕಾರರಿಂದ ಸೀರೆ ಖರೀದಿಸುವ ಭರವಸೆಯನ್ನು ಸರ್ಕಾರ ನೀಡಿತ್ತು. ಹೀಗಾಗಿ ಸರ್ಕಾರ ನೀಡಿದ್ದ ಭರವಸೆಯಂತೆ ಸೀರೆ ಖರೀದಿಸುವಂತೆ ಮನವಿ ಮಾಡಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಶ್ರೀಗಳು ಮನವಿ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯ ಸೇರಿಸಲು ಪ್ಲ್ಯಾನ್, ಸಚಿವ ಸಂಪುಟ ಸಭೆಯಲ್ಲಿಂದು ತೀರ್ಮಾನ..

Published On - 9:52 am, Fri, 27 November 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ