AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಪಲ್ ಸಂಗ್ರಹಿಸ್ತಿದ್ದ ಲ್ಯಾಬ್​ ಟೆಕ್ನಿಷಿಯನಿಗೂ ಬಂತು ಕೊರೊನಾ ಸೋಂಕು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ವಾರಿಯರ್‌ಗೆ ಕೊರೊನಾ ಸೋಂಕು ತಗುಲಿದೆ. ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್‌ಗೆ ಸ್ಯಾಂಪಲ್ ಸಂಗ್ರಹಿಸುತ್ತಿದ್ದ ಟೆಕ್ನಿಷಿಯನ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಿಪಿಇ ಕಿಟ್ ಧರಿಸಿಯೇ ಈ ಕೊರೊನಾ ವಾರಿಯರ್ ಕೆಲಸ ಮಾಡ್ತಿದ್ದರು. ಆದ್ರೂ ಇವರಿಗೆ ಸೋಂಕು ತಗುಲಿದೆ. ಈಗ ಸ್ಯಾಂಪಲ್ ನೀಡಿದ್ದ ಹಲವರಿಗೆ ಕೊರೊನಾ ಹರಡುವ ಆತಂಕ ಮನೆ ಮಾಡಿದೆ.

ಸ್ಯಾಂಪಲ್ ಸಂಗ್ರಹಿಸ್ತಿದ್ದ ಲ್ಯಾಬ್​ ಟೆಕ್ನಿಷಿಯನಿಗೂ ಬಂತು ಕೊರೊನಾ ಸೋಂಕು
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
| Edited By: |

Updated on:Jul 09, 2020 | 2:21 PM

Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ವಾರಿಯರ್‌ಗೆ ಕೊರೊನಾ ಸೋಂಕು ತಗುಲಿದೆ. ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್‌ಗೆ ಸ್ಯಾಂಪಲ್ ಸಂಗ್ರಹಿಸುತ್ತಿದ್ದ ಟೆಕ್ನಿಷಿಯನ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಪಿಪಿಇ ಕಿಟ್ ಧರಿಸಿಯೇ ಈ ಕೊರೊನಾ ವಾರಿಯರ್ ಕೆಲಸ ಮಾಡ್ತಿದ್ದರು. ಆದ್ರೂ ಇವರಿಗೆ ಸೋಂಕು ತಗುಲಿದೆ. ಈಗ ಸ್ಯಾಂಪಲ್ ನೀಡಿದ್ದ ಹಲವರಿಗೆ ಕೊರೊನಾ ಹರಡುವ ಆತಂಕ ಮನೆ ಮಾಡಿದೆ.

Published On - 12:06 pm, Thu, 9 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ