AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಪಲ್ ಸಂಗ್ರಹಿಸ್ತಿದ್ದ ಲ್ಯಾಬ್​ ಟೆಕ್ನಿಷಿಯನಿಗೂ ಬಂತು ಕೊರೊನಾ ಸೋಂಕು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ವಾರಿಯರ್‌ಗೆ ಕೊರೊನಾ ಸೋಂಕು ತಗುಲಿದೆ. ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್‌ಗೆ ಸ್ಯಾಂಪಲ್ ಸಂಗ್ರಹಿಸುತ್ತಿದ್ದ ಟೆಕ್ನಿಷಿಯನ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಿಪಿಇ ಕಿಟ್ ಧರಿಸಿಯೇ ಈ ಕೊರೊನಾ ವಾರಿಯರ್ ಕೆಲಸ ಮಾಡ್ತಿದ್ದರು. ಆದ್ರೂ ಇವರಿಗೆ ಸೋಂಕು ತಗುಲಿದೆ. ಈಗ ಸ್ಯಾಂಪಲ್ ನೀಡಿದ್ದ ಹಲವರಿಗೆ ಕೊರೊನಾ ಹರಡುವ ಆತಂಕ ಮನೆ ಮಾಡಿದೆ.

ಸ್ಯಾಂಪಲ್ ಸಂಗ್ರಹಿಸ್ತಿದ್ದ ಲ್ಯಾಬ್​ ಟೆಕ್ನಿಷಿಯನಿಗೂ ಬಂತು ಕೊರೊನಾ ಸೋಂಕು
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
| Edited By: |

Updated on:Jul 09, 2020 | 2:21 PM

Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ವಾರಿಯರ್‌ಗೆ ಕೊರೊನಾ ಸೋಂಕು ತಗುಲಿದೆ. ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್‌ಗೆ ಸ್ಯಾಂಪಲ್ ಸಂಗ್ರಹಿಸುತ್ತಿದ್ದ ಟೆಕ್ನಿಷಿಯನ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಪಿಪಿಇ ಕಿಟ್ ಧರಿಸಿಯೇ ಈ ಕೊರೊನಾ ವಾರಿಯರ್ ಕೆಲಸ ಮಾಡ್ತಿದ್ದರು. ಆದ್ರೂ ಇವರಿಗೆ ಸೋಂಕು ತಗುಲಿದೆ. ಈಗ ಸ್ಯಾಂಪಲ್ ನೀಡಿದ್ದ ಹಲವರಿಗೆ ಕೊರೊನಾ ಹರಡುವ ಆತಂಕ ಮನೆ ಮಾಡಿದೆ.

Published On - 12:06 pm, Thu, 9 July 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!