AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಲಸಂದ್ರ ಲಕ್ಷ್ಮೀ ಆಸ್ಪತ್ರೆಯ ತ್ಯಾಜ್ಯ, ಪಿಪಿಇ ಕಿಟ್‌ಗಳು ಸಾರ್ವಜನಿಕ ಸ್ಥಳಗಳಲ್ಲಿ!

ಆನೇಕಲ್: ಮೈಲಸಂದ್ರದಲ್ಲಿ ಬಳಕೆಯಾಗಿರುವ ಪಿಪಿಇ ಕಿಟ್‌ಗಳನ್ನು ಎಲ್ಲೆಂದರಲ್ಲಿ ಸುರಿದುಹೋಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಲ್ಲಿ ಕೊರೊನಾ ಸೋಂಕಿನ ಆತಂಕ ಹೆಚ್ಚಾಗಿದೆ. ದೊಡ್ಡತೋಗೂರು ಪಂಚಾಯಿತಿಯ ಮೈಲಸಂದ್ರದ ಬಳಿ‌ ಇರುವ ನಿರ್ಜನ ಪ್ರದೇಶಗಳಲ್ಲಿ ರಾಶಿ ರಾಶಿ ಆಸ್ಪತ್ರೆ ತ್ಯಾಜ್ಯ ಪತ್ತೆಯಾಗಿದೆ. ಕಸದ ರಾಶಿಯಲ್ಲಿ ಪಿಪಿಯಿ‌‌ ಕಿಟ್ ಸೇರಿದಂತೆ ಇಂಜೆಕ್ಷನ್ ಡ್ರಿಪ್ಸ್ ಇನ್ನು ಅನೇಕ ಆಸ್ಪತ್ರೆ ತ್ಯಾಜ್ಯ ಹಾಗೂ ಶ್ರೀ ಲಕ್ಷ್ಮಿ ಮಲ್ಟಿ ಸ್ಪಷಾಲಿಟಿ ಆಸ್ಪತ್ರೆಯ ಬಿಲ್​ಗಳು ಪತ್ತೆಯಾಗಿವೆ. ಸದ್ಯ ಕೊರೊನಾ ಆತಂಕದಲ್ಲಿರುವ ಸ್ಥಳೀಯರು ಆಸ್ಪತ್ರೆ ತ್ಯಾಜ್ಯ ಕಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಲಸಂದ್ರ […]

ಮೈಲಸಂದ್ರ ಲಕ್ಷ್ಮೀ ಆಸ್ಪತ್ರೆಯ ತ್ಯಾಜ್ಯ, ಪಿಪಿಇ ಕಿಟ್‌ಗಳು ಸಾರ್ವಜನಿಕ ಸ್ಥಳಗಳಲ್ಲಿ!
ಆಯೇಷಾ ಬಾನು
ಆಯೇಷಾ ಬಾನು|

Updated on: Jul 17, 2020 | 2:23 PM

Share

ಆನೇಕಲ್: ಮೈಲಸಂದ್ರದಲ್ಲಿ ಬಳಕೆಯಾಗಿರುವ ಪಿಪಿಇ ಕಿಟ್‌ಗಳನ್ನು ಎಲ್ಲೆಂದರಲ್ಲಿ ಸುರಿದುಹೋಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಲ್ಲಿ ಕೊರೊನಾ ಸೋಂಕಿನ ಆತಂಕ ಹೆಚ್ಚಾಗಿದೆ.

ದೊಡ್ಡತೋಗೂರು ಪಂಚಾಯಿತಿಯ ಮೈಲಸಂದ್ರದ ಬಳಿ‌ ಇರುವ ನಿರ್ಜನ ಪ್ರದೇಶಗಳಲ್ಲಿ ರಾಶಿ ರಾಶಿ ಆಸ್ಪತ್ರೆ ತ್ಯಾಜ್ಯ ಪತ್ತೆಯಾಗಿದೆ. ಕಸದ ರಾಶಿಯಲ್ಲಿ ಪಿಪಿಯಿ‌‌ ಕಿಟ್ ಸೇರಿದಂತೆ ಇಂಜೆಕ್ಷನ್ ಡ್ರಿಪ್ಸ್ ಇನ್ನು ಅನೇಕ ಆಸ್ಪತ್ರೆ ತ್ಯಾಜ್ಯ ಹಾಗೂ ಶ್ರೀ ಲಕ್ಷ್ಮಿ ಮಲ್ಟಿ ಸ್ಪಷಾಲಿಟಿ ಆಸ್ಪತ್ರೆಯ ಬಿಲ್​ಗಳು ಪತ್ತೆಯಾಗಿವೆ. ಸದ್ಯ ಕೊರೊನಾ ಆತಂಕದಲ್ಲಿರುವ ಸ್ಥಳೀಯರು ಆಸ್ಪತ್ರೆ ತ್ಯಾಜ್ಯ ಕಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಲಸಂದ್ರ ಈಗ ಗ್ರೀನ್ ಜೋನ್​ನಲ್ಲಿದ್ದು ಜನಸಾಮಾನ್ಯರಲ್ಲಿ ಆತಂಕ ಹೆಚ್ಚಾಗಿದೆ. ಕೇವಲ ಒಂದೆಡೆ ಅಲ್ಲದೇ ಗ್ರಾಮದ ಸುತ್ತ ಮುತ್ತ ಮೂರು ಕಡೆ ವೇಸ್ಟೇಜ್ ಸುರಿಯಲಾಗಿದೆ. ಇದರಿಂದ ಗ್ರೀನ್ ಜೋನ್​ನಲ್ಲಿರುವ ಮೈಲಸಂದ್ರ ರೆಡ್ ಜೋನ್​ ಆದ್ರೆ ಯಾರು ಹೊಣೆ, ಮುಂದೆ ಯಾರು ಗತಿ ಎಂದು ಆತಂಕ ಹೊರ ಹಾಕಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ