AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಲಸಂದ್ರ ಲಕ್ಷ್ಮೀ ಆಸ್ಪತ್ರೆಯ ತ್ಯಾಜ್ಯ, ಪಿಪಿಇ ಕಿಟ್‌ಗಳು ಸಾರ್ವಜನಿಕ ಸ್ಥಳಗಳಲ್ಲಿ!

ಆನೇಕಲ್: ಮೈಲಸಂದ್ರದಲ್ಲಿ ಬಳಕೆಯಾಗಿರುವ ಪಿಪಿಇ ಕಿಟ್‌ಗಳನ್ನು ಎಲ್ಲೆಂದರಲ್ಲಿ ಸುರಿದುಹೋಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಲ್ಲಿ ಕೊರೊನಾ ಸೋಂಕಿನ ಆತಂಕ ಹೆಚ್ಚಾಗಿದೆ. ದೊಡ್ಡತೋಗೂರು ಪಂಚಾಯಿತಿಯ ಮೈಲಸಂದ್ರದ ಬಳಿ‌ ಇರುವ ನಿರ್ಜನ ಪ್ರದೇಶಗಳಲ್ಲಿ ರಾಶಿ ರಾಶಿ ಆಸ್ಪತ್ರೆ ತ್ಯಾಜ್ಯ ಪತ್ತೆಯಾಗಿದೆ. ಕಸದ ರಾಶಿಯಲ್ಲಿ ಪಿಪಿಯಿ‌‌ ಕಿಟ್ ಸೇರಿದಂತೆ ಇಂಜೆಕ್ಷನ್ ಡ್ರಿಪ್ಸ್ ಇನ್ನು ಅನೇಕ ಆಸ್ಪತ್ರೆ ತ್ಯಾಜ್ಯ ಹಾಗೂ ಶ್ರೀ ಲಕ್ಷ್ಮಿ ಮಲ್ಟಿ ಸ್ಪಷಾಲಿಟಿ ಆಸ್ಪತ್ರೆಯ ಬಿಲ್​ಗಳು ಪತ್ತೆಯಾಗಿವೆ. ಸದ್ಯ ಕೊರೊನಾ ಆತಂಕದಲ್ಲಿರುವ ಸ್ಥಳೀಯರು ಆಸ್ಪತ್ರೆ ತ್ಯಾಜ್ಯ ಕಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಲಸಂದ್ರ […]

ಮೈಲಸಂದ್ರ ಲಕ್ಷ್ಮೀ ಆಸ್ಪತ್ರೆಯ ತ್ಯಾಜ್ಯ, ಪಿಪಿಇ ಕಿಟ್‌ಗಳು ಸಾರ್ವಜನಿಕ ಸ್ಥಳಗಳಲ್ಲಿ!
ಆಯೇಷಾ ಬಾನು
|

Updated on: Jul 17, 2020 | 2:23 PM

Share

ಆನೇಕಲ್: ಮೈಲಸಂದ್ರದಲ್ಲಿ ಬಳಕೆಯಾಗಿರುವ ಪಿಪಿಇ ಕಿಟ್‌ಗಳನ್ನು ಎಲ್ಲೆಂದರಲ್ಲಿ ಸುರಿದುಹೋಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಲ್ಲಿ ಕೊರೊನಾ ಸೋಂಕಿನ ಆತಂಕ ಹೆಚ್ಚಾಗಿದೆ.

ದೊಡ್ಡತೋಗೂರು ಪಂಚಾಯಿತಿಯ ಮೈಲಸಂದ್ರದ ಬಳಿ‌ ಇರುವ ನಿರ್ಜನ ಪ್ರದೇಶಗಳಲ್ಲಿ ರಾಶಿ ರಾಶಿ ಆಸ್ಪತ್ರೆ ತ್ಯಾಜ್ಯ ಪತ್ತೆಯಾಗಿದೆ. ಕಸದ ರಾಶಿಯಲ್ಲಿ ಪಿಪಿಯಿ‌‌ ಕಿಟ್ ಸೇರಿದಂತೆ ಇಂಜೆಕ್ಷನ್ ಡ್ರಿಪ್ಸ್ ಇನ್ನು ಅನೇಕ ಆಸ್ಪತ್ರೆ ತ್ಯಾಜ್ಯ ಹಾಗೂ ಶ್ರೀ ಲಕ್ಷ್ಮಿ ಮಲ್ಟಿ ಸ್ಪಷಾಲಿಟಿ ಆಸ್ಪತ್ರೆಯ ಬಿಲ್​ಗಳು ಪತ್ತೆಯಾಗಿವೆ. ಸದ್ಯ ಕೊರೊನಾ ಆತಂಕದಲ್ಲಿರುವ ಸ್ಥಳೀಯರು ಆಸ್ಪತ್ರೆ ತ್ಯಾಜ್ಯ ಕಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಲಸಂದ್ರ ಈಗ ಗ್ರೀನ್ ಜೋನ್​ನಲ್ಲಿದ್ದು ಜನಸಾಮಾನ್ಯರಲ್ಲಿ ಆತಂಕ ಹೆಚ್ಚಾಗಿದೆ. ಕೇವಲ ಒಂದೆಡೆ ಅಲ್ಲದೇ ಗ್ರಾಮದ ಸುತ್ತ ಮುತ್ತ ಮೂರು ಕಡೆ ವೇಸ್ಟೇಜ್ ಸುರಿಯಲಾಗಿದೆ. ಇದರಿಂದ ಗ್ರೀನ್ ಜೋನ್​ನಲ್ಲಿರುವ ಮೈಲಸಂದ್ರ ರೆಡ್ ಜೋನ್​ ಆದ್ರೆ ಯಾರು ಹೊಣೆ, ಮುಂದೆ ಯಾರು ಗತಿ ಎಂದು ಆತಂಕ ಹೊರ ಹಾಕಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್