AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಡ್ಡಿದ್ರೆ ಅಧಿಕಾರ ನಿಮ್ದು.. ಲಕ್ಷಾಂತರ ರೂಪಾಯಿಗೆ ಗ್ರಾ.ಪಂ. ಸದಸ್ಯ ಸ್ಥಾನ ಹರಾಜು

ಲಕ್ಷಾಂತರ ರೂಪಾಯಿಗೆ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನ ಹರಾಜು ಹಾಕಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಲಾಳನಕೆರೆಯಲ್ಲಿ ನಡೆದಿದೆ.

ದುಡ್ಡಿದ್ರೆ ಅಧಿಕಾರ ನಿಮ್ದು.. ಲಕ್ಷಾಂತರ ರೂಪಾಯಿಗೆ ಗ್ರಾ.ಪಂ. ಸದಸ್ಯ ಸ್ಥಾನ ಹರಾಜು
ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನ ಹರಾಜು ಹಾಕುತ್ತಿರುವುದು
ಆಯೇಷಾ ಬಾನು
|

Updated on:Dec 10, 2020 | 9:39 AM

Share

ಮಂಡ್ಯ: ಡಿಸೆಂಬರ್ 22 ಹಾಗೂ ಡಿಸೆಂಬರ್ 27ರಂದು ನಡೆಯಲಿರುವ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ಧತೆಗಳು ಶುರುವಾಗಿವೆ. ನಿಧಾನವಾಗಿ ಚುನಾವಣೆ ಕಣ ರಂಗೇರುತ್ತಿದೆ. ಆದರೆ ಈ ನಡುವೆ ಲಕ್ಷಾಂತರ ರೂಪಾಯಿಗೆ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನ ಹರಾಜು ಹಾಕಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಲಾಳನಕೆರೆಯಲ್ಲಿ ನಡೆದಿದೆ.

ಹತ್ತಾರು ಜನ ಅಭ್ಯರ್ಥಿಗಳು ಚುನಾವಣೆಗೆ ನಿಂತು ಅದರಲ್ಲಿ ಒಬ್ಬರು ಗೆಲ್ಲಬೇಕು. ಇದು ಚುನಾವಣೆಯ ನಿಯಮ. ಆದರೆ ಲಾಳನಕೆರೆ ಗ್ರಾಮ ಪಂಚಾಯಿತಿ ಚುನಾವಣೆ ವಿಚಾರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ.

ಸಂತೆಯಲ್ಲಿ ಮೇಕೆ ಹರಾಜು ಕೂಗುವ ರೀತಿ‌ ಗ್ರಾಮದ ಮನೆಯೊಂದರಲ್ಲಿ ಕುಳಿತು ಲಕ್ಷಾಂತರ ರೂಪಾಯಿಗೆ ಗ್ರಾ.ಪಂ. ಸದಸ್ಯ ಸ್ಥಾನವನ್ನು ಗ್ರಾಮಸ್ಥರು ಹರಾಜು ಕೂಗಿದ್ದಾರೆ. ಹಣ ಪಡೆದು ಸದಸ್ಯರ ಅವಿರೋಧ ಆಯ್ಕೆಗೆ ಸಿದ್ಧತೆ ನಡೆಸಿದ್ದಾರೆ. ಗ್ರಾ.ಪಂ. ಸ್ಥಾನಗಳ ಹರಾಜು ಹಾಕಿದ ವಿಡಿಯೋ ವೈರಲ್ ಆಗಿದೆ.

₹ 26 ಲಕ್ಷಕ್ಕೆ ನಾಲ್ಕು ಗ್ರಾ.ಪಂ. ಕ್ಷೇತ್ರಗಳು ಸೇಲ್

Published On - 7:32 am, Wed, 9 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ