AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಭೂ ವಿಜ್ಞಾನ ಸಚಿವರ ಕ್ಷೇತ್ರದಲ್ಲೇ ಭೂಕುಸಿತ: ಗುಣಿಯಲ್ಲಿ ಬಿದ್ದ ದಂಪತಿ ಪಾರು

ಗದಗ: ಗಣಿ ಮತ್ತು ಭೂವಿಜ್ಞಾನ ಸಚಿವ ಸಿಸಿ ಪಾಟೀಲ್ ತವರು ಕ್ಷೇತ್ರದಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನರಗುಂದ ಪಟ್ಟಣದ ಕಸಬಾ ಓಣಿಯ ಮನೆಯೊಂದರಲ್ಲಿ ಏಕಾಏಕಿ ಭೂಮಿ ಕುಸಿದಿದೆ. ಕುಟುಂಬಸ್ಥರ ಸಮಯ ಪ್ರಜ್ಞೆಯಿಂದ ಭೂಕುಸಿತದಲ್ಲಿ ಸಿಲುಕಿದ್ದ ಶರಣಪ್ಪ, ರೇಣವ್ವ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಡುಗೆ ಮನೆಯಲ್ಲಿ ಸುಮಾರು 10 ಅಡಿ‌ ಆಳ ಭೂಮಿ ಕುಸಿದಿದೆ. ಭೂಮಿಯಲ್ಲಿ ಸಿಲುಕಿದ್ದ ಶರಣಪ್ಪ, ರೇಣವ್ವ ದಂಪತಿಯನ್ನು ಹಗ್ಗದ ಸಹಾಯದಿಂದ ಕುಟುಂಬ ಸದಸ್ಯರು ಮೇಲೆತ್ತಿದ್ದಾರೆ. ಈ ವೇಳೆ […]

ಗಣಿ ಭೂ ವಿಜ್ಞಾನ ಸಚಿವರ ಕ್ಷೇತ್ರದಲ್ಲೇ ಭೂಕುಸಿತ: ಗುಣಿಯಲ್ಲಿ ಬಿದ್ದ ದಂಪತಿ ಪಾರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 08, 2020 | 11:25 AM

Share

ಗದಗ: ಗಣಿ ಮತ್ತು ಭೂವಿಜ್ಞಾನ ಸಚಿವ ಸಿಸಿ ಪಾಟೀಲ್ ತವರು ಕ್ಷೇತ್ರದಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನರಗುಂದ ಪಟ್ಟಣದ ಕಸಬಾ ಓಣಿಯ ಮನೆಯೊಂದರಲ್ಲಿ ಏಕಾಏಕಿ ಭೂಮಿ ಕುಸಿದಿದೆ. ಕುಟುಂಬಸ್ಥರ ಸಮಯ ಪ್ರಜ್ಞೆಯಿಂದ ಭೂಕುಸಿತದಲ್ಲಿ ಸಿಲುಕಿದ್ದ ಶರಣಪ್ಪ, ರೇಣವ್ವ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಡುಗೆ ಮನೆಯಲ್ಲಿ ಸುಮಾರು 10 ಅಡಿ‌ ಆಳ ಭೂಮಿ ಕುಸಿದಿದೆ. ಭೂಮಿಯಲ್ಲಿ ಸಿಲುಕಿದ್ದ ಶರಣಪ್ಪ, ರೇಣವ್ವ ದಂಪತಿಯನ್ನು ಹಗ್ಗದ ಸಹಾಯದಿಂದ ಕುಟುಂಬ ಸದಸ್ಯರು ಮೇಲೆತ್ತಿದ್ದಾರೆ. ಈ ವೇಳೆ ಭೂಕುಸಿತದಲ್ಲಿ ಬಿದ್ದು ಪುತ್ರ ಸೋಮಣ್ಣಗೆ ಗಾಯಗಳಾಗಿದೆ. ಕುಸಿದ ಭೂಮಿಯಲ್ಲಿ ನೀರು ಬರುತ್ತಿದೆ.

ಎರಡು ದಿನಗಳ ಹಿಂದೆಯಷ್ಟೇ ಕುಸಿದ ಭೂಮಿಯಿಂದ ಸ್ವಲ್ಪದರಲ್ಲೇ ಮಹಿಳೆ ಪಾರಾಗಿದ್ದರು. ಇದೀಗ ಮತ್ತೆ ಭೂಮಿ ಕುಸಿದಿದೆ. ಅಲ್ಲದೆ, ಒಂದೇ ತಿಂಗಳಲ್ಲಿ ಮೂರನೇ ಬಾರಿ ಭೂಮಿ ಕುಸಿದಿದ್ದು, ನರಗುಂದ ಪಟ್ಟಣದ ಜನ ಕಂಗಾಲಾಗಿದ್ದಾರೆ. ಪ್ರತಿದಿನ ಭಯ, ಆತಂಕದಲ್ಲಿ ಜನರು ಜೀವನ ಸಾಗಿಸುತ್ತಿದ್ದಾರೆ.

Published On - 10:15 am, Sat, 8 February 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ