AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಭೂ ವಿಜ್ಞಾನ ಸಚಿವರ ಕ್ಷೇತ್ರದಲ್ಲೇ ಭೂಕುಸಿತ: ಗುಣಿಯಲ್ಲಿ ಬಿದ್ದ ದಂಪತಿ ಪಾರು

ಗದಗ: ಗಣಿ ಮತ್ತು ಭೂವಿಜ್ಞಾನ ಸಚಿವ ಸಿಸಿ ಪಾಟೀಲ್ ತವರು ಕ್ಷೇತ್ರದಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನರಗುಂದ ಪಟ್ಟಣದ ಕಸಬಾ ಓಣಿಯ ಮನೆಯೊಂದರಲ್ಲಿ ಏಕಾಏಕಿ ಭೂಮಿ ಕುಸಿದಿದೆ. ಕುಟುಂಬಸ್ಥರ ಸಮಯ ಪ್ರಜ್ಞೆಯಿಂದ ಭೂಕುಸಿತದಲ್ಲಿ ಸಿಲುಕಿದ್ದ ಶರಣಪ್ಪ, ರೇಣವ್ವ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಡುಗೆ ಮನೆಯಲ್ಲಿ ಸುಮಾರು 10 ಅಡಿ‌ ಆಳ ಭೂಮಿ ಕುಸಿದಿದೆ. ಭೂಮಿಯಲ್ಲಿ ಸಿಲುಕಿದ್ದ ಶರಣಪ್ಪ, ರೇಣವ್ವ ದಂಪತಿಯನ್ನು ಹಗ್ಗದ ಸಹಾಯದಿಂದ ಕುಟುಂಬ ಸದಸ್ಯರು ಮೇಲೆತ್ತಿದ್ದಾರೆ. ಈ ವೇಳೆ […]

ಗಣಿ ಭೂ ವಿಜ್ಞಾನ ಸಚಿವರ ಕ್ಷೇತ್ರದಲ್ಲೇ ಭೂಕುಸಿತ: ಗುಣಿಯಲ್ಲಿ ಬಿದ್ದ ದಂಪತಿ ಪಾರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 08, 2020 | 11:25 AM

Share

ಗದಗ: ಗಣಿ ಮತ್ತು ಭೂವಿಜ್ಞಾನ ಸಚಿವ ಸಿಸಿ ಪಾಟೀಲ್ ತವರು ಕ್ಷೇತ್ರದಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನರಗುಂದ ಪಟ್ಟಣದ ಕಸಬಾ ಓಣಿಯ ಮನೆಯೊಂದರಲ್ಲಿ ಏಕಾಏಕಿ ಭೂಮಿ ಕುಸಿದಿದೆ. ಕುಟುಂಬಸ್ಥರ ಸಮಯ ಪ್ರಜ್ಞೆಯಿಂದ ಭೂಕುಸಿತದಲ್ಲಿ ಸಿಲುಕಿದ್ದ ಶರಣಪ್ಪ, ರೇಣವ್ವ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಡುಗೆ ಮನೆಯಲ್ಲಿ ಸುಮಾರು 10 ಅಡಿ‌ ಆಳ ಭೂಮಿ ಕುಸಿದಿದೆ. ಭೂಮಿಯಲ್ಲಿ ಸಿಲುಕಿದ್ದ ಶರಣಪ್ಪ, ರೇಣವ್ವ ದಂಪತಿಯನ್ನು ಹಗ್ಗದ ಸಹಾಯದಿಂದ ಕುಟುಂಬ ಸದಸ್ಯರು ಮೇಲೆತ್ತಿದ್ದಾರೆ. ಈ ವೇಳೆ ಭೂಕುಸಿತದಲ್ಲಿ ಬಿದ್ದು ಪುತ್ರ ಸೋಮಣ್ಣಗೆ ಗಾಯಗಳಾಗಿದೆ. ಕುಸಿದ ಭೂಮಿಯಲ್ಲಿ ನೀರು ಬರುತ್ತಿದೆ.

ಎರಡು ದಿನಗಳ ಹಿಂದೆಯಷ್ಟೇ ಕುಸಿದ ಭೂಮಿಯಿಂದ ಸ್ವಲ್ಪದರಲ್ಲೇ ಮಹಿಳೆ ಪಾರಾಗಿದ್ದರು. ಇದೀಗ ಮತ್ತೆ ಭೂಮಿ ಕುಸಿದಿದೆ. ಅಲ್ಲದೆ, ಒಂದೇ ತಿಂಗಳಲ್ಲಿ ಮೂರನೇ ಬಾರಿ ಭೂಮಿ ಕುಸಿದಿದ್ದು, ನರಗುಂದ ಪಟ್ಟಣದ ಜನ ಕಂಗಾಲಾಗಿದ್ದಾರೆ. ಪ್ರತಿದಿನ ಭಯ, ಆತಂಕದಲ್ಲಿ ಜನರು ಜೀವನ ಸಾಗಿಸುತ್ತಿದ್ದಾರೆ.

Published On - 10:15 am, Sat, 8 February 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್