AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಭೂ ವಿಜ್ಞಾನ ಸಚಿವರ ಕ್ಷೇತ್ರದಲ್ಲೇ ಭೂಕುಸಿತ: ಗುಣಿಯಲ್ಲಿ ಬಿದ್ದ ದಂಪತಿ ಪಾರು

ಗದಗ: ಗಣಿ ಮತ್ತು ಭೂವಿಜ್ಞಾನ ಸಚಿವ ಸಿಸಿ ಪಾಟೀಲ್ ತವರು ಕ್ಷೇತ್ರದಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನರಗುಂದ ಪಟ್ಟಣದ ಕಸಬಾ ಓಣಿಯ ಮನೆಯೊಂದರಲ್ಲಿ ಏಕಾಏಕಿ ಭೂಮಿ ಕುಸಿದಿದೆ. ಕುಟುಂಬಸ್ಥರ ಸಮಯ ಪ್ರಜ್ಞೆಯಿಂದ ಭೂಕುಸಿತದಲ್ಲಿ ಸಿಲುಕಿದ್ದ ಶರಣಪ್ಪ, ರೇಣವ್ವ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಡುಗೆ ಮನೆಯಲ್ಲಿ ಸುಮಾರು 10 ಅಡಿ‌ ಆಳ ಭೂಮಿ ಕುಸಿದಿದೆ. ಭೂಮಿಯಲ್ಲಿ ಸಿಲುಕಿದ್ದ ಶರಣಪ್ಪ, ರೇಣವ್ವ ದಂಪತಿಯನ್ನು ಹಗ್ಗದ ಸಹಾಯದಿಂದ ಕುಟುಂಬ ಸದಸ್ಯರು ಮೇಲೆತ್ತಿದ್ದಾರೆ. ಈ ವೇಳೆ […]

ಗಣಿ ಭೂ ವಿಜ್ಞಾನ ಸಚಿವರ ಕ್ಷೇತ್ರದಲ್ಲೇ ಭೂಕುಸಿತ: ಗುಣಿಯಲ್ಲಿ ಬಿದ್ದ ದಂಪತಿ ಪಾರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 08, 2020 | 11:25 AM

Share

ಗದಗ: ಗಣಿ ಮತ್ತು ಭೂವಿಜ್ಞಾನ ಸಚಿವ ಸಿಸಿ ಪಾಟೀಲ್ ತವರು ಕ್ಷೇತ್ರದಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನರಗುಂದ ಪಟ್ಟಣದ ಕಸಬಾ ಓಣಿಯ ಮನೆಯೊಂದರಲ್ಲಿ ಏಕಾಏಕಿ ಭೂಮಿ ಕುಸಿದಿದೆ. ಕುಟುಂಬಸ್ಥರ ಸಮಯ ಪ್ರಜ್ಞೆಯಿಂದ ಭೂಕುಸಿತದಲ್ಲಿ ಸಿಲುಕಿದ್ದ ಶರಣಪ್ಪ, ರೇಣವ್ವ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಡುಗೆ ಮನೆಯಲ್ಲಿ ಸುಮಾರು 10 ಅಡಿ‌ ಆಳ ಭೂಮಿ ಕುಸಿದಿದೆ. ಭೂಮಿಯಲ್ಲಿ ಸಿಲುಕಿದ್ದ ಶರಣಪ್ಪ, ರೇಣವ್ವ ದಂಪತಿಯನ್ನು ಹಗ್ಗದ ಸಹಾಯದಿಂದ ಕುಟುಂಬ ಸದಸ್ಯರು ಮೇಲೆತ್ತಿದ್ದಾರೆ. ಈ ವೇಳೆ ಭೂಕುಸಿತದಲ್ಲಿ ಬಿದ್ದು ಪುತ್ರ ಸೋಮಣ್ಣಗೆ ಗಾಯಗಳಾಗಿದೆ. ಕುಸಿದ ಭೂಮಿಯಲ್ಲಿ ನೀರು ಬರುತ್ತಿದೆ.

ಎರಡು ದಿನಗಳ ಹಿಂದೆಯಷ್ಟೇ ಕುಸಿದ ಭೂಮಿಯಿಂದ ಸ್ವಲ್ಪದರಲ್ಲೇ ಮಹಿಳೆ ಪಾರಾಗಿದ್ದರು. ಇದೀಗ ಮತ್ತೆ ಭೂಮಿ ಕುಸಿದಿದೆ. ಅಲ್ಲದೆ, ಒಂದೇ ತಿಂಗಳಲ್ಲಿ ಮೂರನೇ ಬಾರಿ ಭೂಮಿ ಕುಸಿದಿದ್ದು, ನರಗುಂದ ಪಟ್ಟಣದ ಜನ ಕಂಗಾಲಾಗಿದ್ದಾರೆ. ಪ್ರತಿದಿನ ಭಯ, ಆತಂಕದಲ್ಲಿ ಜನರು ಜೀವನ ಸಾಗಿಸುತ್ತಿದ್ದಾರೆ.

Published On - 10:15 am, Sat, 8 February 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ